• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೈವಿವಿ ಸಂಜೆ ಕಾಲೇಜಿನಲ್ಲಿ ಕನ್ನಡ, ಇತಿಹಾಸ ಎಂಎ ಕೋರ್ಸ್‌ ಬಂದ್‌ಗೆ ವಿರೋಧ

Jul 30 2025, 12:45 AM IST
ಮೈಸೂರು ವಿವಿ ಘಟಕ ಕಾಲೇಜಾದ ಸಂಜೆ ಕಾಲೇಜಿನಲ್ಲಿ ಪದವಿಯ ಜೊತೆಗೆ ಎಂ.ಕಾಂ, ಎಂಎ- ಕನ್ನಡ ಮತ್ತು ಇತಿಹಾಸ ವಿಷಯದಲ್ಲಿ ಸ್ನಾತಕೋತ್ತರ ವದವಿ ಕಲಿಕೆಗೂ ಅವಕಾಶ ನೀಡಲಾಗಿತ್ತು. ಎಂ.ಎ- ಇತಿಹಾಸ ಆರಂಭವಾಗಿ 12 ವರ್ಷಗಳು, ಎಂಎ- ಕನ್ನಡ ಆರಂಭವಾಗಿ 4 ವರ್ಷಗಳು ಕಳೆದಿವೆ. ಎಂ.ಕಾಂ ಆರಂಭವಾಗಿ 10 ವರ್ಷಗಳು ಕಳೆದಿವೆ.

ಪಾವಗಡಕ್ಕೆ ತುಂಗಭದ್ರಾ ನೀರು; ಸಿಎಂರಿಂದ ಇತಿಹಾಸ ಸೃಷ್ಠಿ

Jul 22 2025, 01:15 AM IST
ಶುದ್ಧ ಕುಡಿಯುವ ನೀರು ಕಲ್ಪಿಸಿದ್ದ ಸಿಎಂ ಸಿದ್ದರಾಮಯ್ಯ ಅವರ ಕೊಡುಗೆಯನ್ನು ತಾಲೂಕಿನ ಜನಮನದಲ್ಲಿ ಜೀವಂತವಾಗಿರಲಿದ್ದು ಈ ಸಂದರ್ಭದಲ್ಲಿ ಸಿಎಂಗೆ ಅಭಿನಂದನೆ ಸಲ್ಲಿಸುವುದಾಗಿ ರಾಜ್ಯ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್‌ ಹೇಳಿದರು.

ಜಾನಪದ ಮಹಾಕಾವ್ಯ ಇತಿಹಾಸ ದೇಶದೆಲ್ಲೆಡೆ ಪಸರಿಸಿ: ಡಾ. ನಾಗರಾಜಮೂರ್ತಿ

Jul 17 2025, 12:42 AM IST
ಜಾನಪದ ಮೌಖಿಕ ಮಹಾಕಾವ್ಯ-ರಂಗ ಪ್ರಯೋಗದಲ್ಲಿನ ಹೊಸ ಸಾಧ್ಯತೆಗಳು ಕುರಿತು ಭಾರಿಘಾಟ್‌ ಡಾ.ಎಚ್‌.ಎಸ್. ಶಿವಪ್ರಕಾಶರ ನಾಟಕಗಳಲ್ಲಿ ಜಾನಪದ ಮೌಖಿಕ ಪರಂಪರೆಯ ಅನಾವರಣ ಕುರಿತು ಶೇಷಾದ್ರಿಪುರಂ ಸಂಜೆ ಕಾಲೇಜು ನಾಟಕ ವಿಭಾಗದ ಮುಖ್ಯಸ್ಥ ಜಗದೀಶ್ ಸಿ.ಜಾಲ ವಿಚಾರಮಂಡಿಸಿದರು.

ಯುವಸಮೂಹಕ್ಕೆ ಸಂತರ ಇತಿಹಾಸ ತಿಳಿಸುವುದು ಅವಶ್ಯ

Jul 07 2025, 12:17 AM IST
ಸಿದ್ದಾಪುರದಲ್ಲಿದ್ದ ವೀರಪ್ಪಯ್ಯ ತಾತನವರು ಮಠಕ್ಕೆ ಬರುವ ಭಕ್ತರಿಗೆ ಬಿಲ್ಪತ್ರಿ ನೀಡುವ ಮೂಲಕ ಭಕ್ತರ ಬೇಡಿಕೆ ಈಡೇರಿಸುವ ಮಹಾತಪಸ್ವಿಗಳಾಗಿದ್ದರು. ಇಂತಹ ಮಹಾತಪಸ್ವಿಗಳ ಕೃತಿಯನ್ನು ಹೊರಗೆ ತಂದಿರುವುದು ಪ್ರಶಂಸನೀಯವಾಗಿದೆ.

ಇತಿಹಾಸ ಅರಿಯದವರು ಬೆಳೆಯಲು ಅಸಾಧ್ಯ: ಸಿ.ಎಸ್.‌ ಹೆಗಡೆ

Jul 06 2025, 11:49 PM IST
ಯಲ್ಲಾಪುರದ ಟಿಎಂಎಸ್‌ ಸಭಾಭವನದಲ್ಲಿ ಶನಿವಾರ ಬೀಳ್ಕೊಡುಗೆ ಸಮಾರಂಭದಲ್ಲಿ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಮಿತಿಯ ನಿವೃತ್ತ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸಿ.ಎಸ್.‌ ಹೆಗಡೆ ದಂಪತಿಯನ್ನು ಸನ್ಮಾನಿಸಲಾಯಿತು.

ದೇಶದ ಇತಿಹಾಸ-ಚಾರಿತ್ರ್ಯ ಸಾರುವ ಮಹಾಭಾರತ: ಜಗದೀಶ ಶರ್ಮಾ ಸಂಪ

Jul 06 2025, 11:48 PM IST
ವೇದವ್ಯಾಸರು 18 ಪುರಾಣ, ಮಹಾಭಾರತ ಬ್ರಹ್ಮಸೂತ್ರಗಳನ್ನು ರಚಿಸಿದರು. ಆದರೆ ಎಲ್ಲಿಯೂ ತಮ್ಮ ಬಗ್ಗೆ ಹೇಳಿಕೊಂಡಿಲ್ಲ, ವೇದಗಳನ್ನು 4 ಭಾಗಗಳಾಗಿ ವಿಭಾಗಿಸಿ ವೇದವ್ಯಾಸ ಎನ್ನಿಸಿಕೊಂಡರು ಅವರು ರಚಿಸಿದ ಮಹಾಭಾರತ 1 ಲಕ್ಷ ಶ್ಲೋಕಗಳಿಂದ ಕೂಡಿದ್ದು ದೇಶದ ಇತಿಹಾಸ, ಚರಿತ್ರೆ ಸಾರುತ್ತದೆ ಎಂದು ಬೆಂಗಳೂರಿನ ಉಪನ್ಯಾಸಕ ಜಗದೀಶ ಶರ್ಮಾ ಸಂಪ ಹೇಳಿದರು.

ಪೊಳಲಿ ಶೀನಪ್ಪ ಹೆಗ್ಗಡೆ, ಎಸ್‌ಆರ್‌ ಹೆಗ್ಡೆ ಪ್ರಶಸ್ತಿಗೆ ಇತಿಹಾಸ ತಜ್ಞೆ ಡಾ, ಮಾಲತಿ ಆಯ್ಕೆ

Jul 04 2025, 11:47 PM IST
ಇತಿಹಾಸತಜ್ಞೆ ಡಾ. ಮಾಲತಿ ಕೃಷ್ಣಮೂರ್ತಿ ಅವರನ್ನು ೨೦೨೫ನೇ ಸಾಲಿನ ಪೊಳಲಿ ಶೀನಪ್ಪ ಹೆಗ್ಗಡೆ - ಎಸ್.ಆರ್. ಹೆಗ್ಡೆ ಪ್ರಶಸ್ತಿ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ.

ಇತಿಹಾಸ ಮೌಲ್ಯಮಾಪನ ಕಾರ್ಯ ಅಂತ್ಯ- ಬೀಳ್ಕೊಡುಗೆ

Jul 02 2025, 12:20 AM IST
ಇತಿಹಾಸ ಸಂಘ ಆಯೋಜಿಸಿರುವ ಈ ಸಮಾರಂಭದಲ್ಲಿ ನನ್ನನ್ನು ಗೌರವಿಸಿದ್ದಕ್ಕೆ ಧನ್ಯವಾದ. ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಪ್ರಶ್ನೆ ಪತ್ರಿಕೆಗಳನ್ನು ಸರಿಯಾಗಿ ವಿದ್ಯಾರ್ಥಿಗಳಿಗೆ ಅರ್ಥವಾಗುವಂತೆ ಸಿದ್ಧಪಡಿಸಿಕೊಳ್ಳಬೇಕು

ಇತಿಹಾಸ ಮೌಲ್ಯಮಾಪನ ಕಾರ್ಯ ಅಂತ್ಯ- ಬೀಳ್ಕೊಡುಗೆ

Jul 01 2025, 12:47 AM IST
ಇತಿಹಾಸ ಸಂಘವನ್ನ ಮುಂದುವರಿಸಿಕೊಂಡು ಇತಿಹಾಸ ಅಧ್ಯಾಪಕರಿಗೆ ತೊಂದರೆಯಾದಲ್ಲಿ ಎಲ್ಲರ ವಿಶ್ವಾಸ ಹಾಗೂ ಹೋರಾಟದ ರೂಪದಲ್ಲಿ ನಾವೆಲ್ಲರೂ ಇದ್ದೇವೆ

ಭಾರತದ ಇತಿಹಾಸ ಪುಟದಲ್ಲಿ ಕೆಂಪೇಗೌಡರ ಹೆಸರು ಚಿರಸ್ಥಾಯಿ

Jun 28 2025, 12:18 AM IST
ಬೆಂಗಳೂರು ಕೋಟೆಯ ದಕ್ಷಿಣ ಭಾಗದ ದಿಡ್ಡಿಬಾಗಿಲ ನಿಲುವಿಗಾಗಿ ಕೆಂಪೇಗೌಡರ ಸೊಸೆ ಲಕ್ಷ್ಮೀದೇವಿಯು ಸ್ವತಃ ಆತ್ಮರ್ಪಾಣೆ ಮಾಡುವ ಮೂಲಕ ಬೆಂಗಳೂರು ನಗರ ನಿಮಾರ್ಣದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 17
  • next >

More Trending News

Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved