ಆಕ್ರಮಣಗಳ ಎದುರಿಸಿ ಭಾರತ ಇಂದಿಗೂ ಅಚಲ: ಈಶ್ವರಪ್ಪ
Sep 29 2025, 01:04 AM ISTಶತಮಾನಗಳಿಂದ ಭಾರತದ ಮೇಲೆ ಪಾಶ್ಚಮಾತ್ಯರಿಂದ ಎಷ್ಟೇ ಆಕ್ರಮಣಗಳಾದರೂ ಹಿಂದೂ ಧರ್ಮ, ದೈವ, ಗುರು ಸಂಸ್ಕೃತಿಗಳ ಬಲದಿಂದ ಇಂದಿಗೂ ದೇಶ ಅಚಲವಾಗಿದೆ. ಅಭಿವೃದ್ಧಿಯಿಂದಾಗಿ ಇಡೀ ವಿಶ್ವವೇ ಭಾರತದ ಕಡೆಗೆ ನೋಡುವಂತಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.