• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆ.11ರೊಳಗೆ ಒಳಮೀಸಲಾತಿ ಜಾರಿ ಮಾಡದಿದ್ರೆ ಉಗ್ರ ಹೋರಾಟ: ಕಾರಜೋಳ

Jul 26 2025, 02:00 AM IST
ಸುಪ್ರೀಂಕೋರ್ಟ್‌ ನೀಡಿರುವ ಆದೇಶದಂತೆ ರಾಜ್ಯದಲ್ಲಿ ಒಳ ಮೀಸಲಾತಿಯನ್ನು ಆ.11 ಒಳಗಾಗಿ ಜಾರಿ ಮಾಡದಿದ್ದರೆ ಸಮುದಾಯದ ಮುಖಂಡರು ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಲು ಚಿಂತಿಸಿದ್ದಾರೆ. ಸರ್ಕಾರ ಕೂಡಲೇ ಒಳಮೀಸಲಾತಿ ಜಾರಿಗೊಳಿಸಬೇಕು ಎಂದು ಮಾಜಿ ಸಚಿವ, ಸಂಸದ ಗೋವಿಂದ ಕಾರಜೋಳ ಎಚ್ಚರಿಕೆ ನೀಡಿದರು.

ಪಹಲ್ಗಾಂ ಉಗ್ರ ದಾಳಿಗೆ ಖಂಡನೆ : ಪಾಕಿಸ್ತಾನ ವಿರುದ್ಧ ಕ್ರಿಕೆಟ್‌ಗೆ ಭಾರತ ದಿಗ್ಗಜರಿಂದ ಬಹಿಷ್ಕಾರ!

Jul 21 2025, 12:00 AM IST
ವಿಶ್ವ ಲೆಜೆಂಡ್ಸ್‌ ಲೀಗ್‌ನಲ್ಲಿ ನಿನ್ನೆ ಪಾಕ್‌ ವಿರುದ್ಧ ಪಂದ್ಯ ಆಡಲು ನಿರಾಕರಿಸಿದ ಭಾರತದ ದಿಗ್ಗಜರು. ಪಂದ್ಯ ರದ್ದು. ಭಾವನೆಗಳಿಗೆ ಧಕ್ಕೆಯಾಗಿದ್ದಕ್ಕೆ ಕ್ಷಮೆ ಎಂದ ಆಯೋಜಕರು. ಪ್ರಾಯೋಜಕರಿಂದಲೂ ಪಾಕ್‌ ತಂಡಕ್ಕೆ ಶಾಕ್‌

ಪಹಲ್ಗಾಂ ದಾಳಿಕೋರ ಉಗ್ರ ಸಂಘಟನೆಗೆ ಅಮೆರಿಕ ನಿರ್ಬಂಧ

Jul 19 2025, 01:00 AM IST

ಪಹಲ್ಗಾಂ ದಾಳಿಯ ರೂವಾರಿಗಳ ಹೆಡೆಮುರಿಕಟ್ಟುವ ವಿಚಾರದಲ್ಲಿ ಭಾರತಕ್ಕೆ ಮತ್ತೊಂದು ಮಹತ್ವದ ಗೆಲುವು ಸಿಕ್ಕಿದೆ.  ಪಾಕ್‌ ಮೂಲದ ಲಷ್ಕರ್‌-ಎ-ತೊಯ್ಬಾದ (ಎಲ್‌ಇಟಿ) ಸಹ ಸಂಘಟನೆ ದಿ ರೆಸಿಸ್ಟನ್ಸ್ ಫ್ರಂಟ್ (ಟಿಆರ್‌ಎಫ್‌) ಮೇಲೆ ನಿರ್ಬಂಧ ಹೇರಿರುವ ಅಮೆರಿಕ 

ಉಗ್ರ ನಾಸೀರ್‌ಗೆ ಔಷಧಿ ಬಾಕ್ಸಲ್ಲಿ ಮೊಬೈಲ್‌ ಕಳುಹಿಸುತ್ತಿದ್ದ ವೈದ್ಯ!

Jul 11 2025, 12:17 PM IST

  ಟಿ.ನಾಸೀರ್‌ಗೆ ಮೊಬೈಲ್ ಪೂರೈಕೆ ಪ್ರಕರಣ ಸಂಬಂಧ ಬಂಧಿತ ಮೂವರು ಶಂಕಿತ ಉಗ್ರರ ವಿಚಾರಣೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಮುಂದುವರೆಸಿದೆ. ಉಗ್ರ ನಾಸೀರ್‌ ಜೈಲಲ್ಲಿದ್ದುಕೊಂಡೇ ಯಾರ ಜತೆಗೆ ಮೊಬೈಲ್‌ನಲ್ಲಿ ಮೂಲಕ ಸಂಪರ್ಕದಲ್ಲಿದ್ದ ಎಂಬ ಮಾಹಿತಿ ಕಲೆಹಾಕಲು ಯತ್ನಿಸುತ್ನಿದೆ.

ಅಡ್ವಾಣಿ ಯಾತ್ರೆಗೂ ಮುಂಚಿನ ಕೊಯಮತ್ತೂರು ಬಾಂಬ್‌ ಸ್ಫೋಟ : ವಿಜಯಪುರದಲ್ಲಿ ಉಗ್ರ ಸೆರೆ

Jul 11 2025, 06:41 AM IST

ಬಿಜೆಪಿ ಮುಖಂಡ ಎಲ್‌.ಕೆ. ಅಡ್ವಾಣಿ ಭೇಟಿಗೂ ಮುನ್ನ ಸಂಭವಿಸಿದ್ದ, 58 ಮಂದಿ ಸಾವಿಗೆ ಕಾರಣವಾಗಿದ್ದ 1998ರ ಕೊಯಮತ್ತೂರು ಬಾಂಬ್‌ ಸ್ಫೋಟದ ಪ್ರಮುಖ ಆರೋಪಿ, ಉಗ್ರ ಸಾದಿಕ್‌ ಅಲಿಯಾಸ್‌ ಟೈಲರ್‌ ರಾಜಾನನ್ನು ಕರ್ನಾಟಕದ ವಿಜಯಪುರದಲ್ಲಿ ತಮಿಳುನಾಡು ಉಗ್ರ ನಿಗ್ರಹ ಪಡೆ (ಎಟಿಎಸ್‌) ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಉಗ್ರ ಸಂಘಟನೆಯ ವಿರುದ್ಧ ಬಿಜೆಪಿ ಸಮರ: ಭಾಸ್ಕರ್‌ ರಾವ್

Jul 11 2025, 01:47 AM IST
ದೇಶ ವಿರೋಧಿ ಚಟುವಟಿಕೆಯಲ್ಲಿ ಭಾಗವಹಿಸಿದ್ದ ಉಗ್ರಗರನ್ನು ಹೆಡೆಮುರಿಕಟ್ಟಲು ಪರಪ್ಪನ ಅಗ್ರಹಾರ ಮೇಲೆ ಎನ್.ಐ.ಎ ದಾಳಿ

ವಕ್ಫ್ ತಿದ್ದುಪಡಿ ಕಾಯ್ದೆ ಕೈಬಿಡದಿದ್ದರೆ ಉಗ್ರ ಪ್ರತಿಭಟನೆ

Jul 06 2025, 01:48 AM IST
ಕೇಂದ್ರ ಸರ್ಕಾರ ಜಾರಿಗೆ ತಂದ ವಕ್ಫ್ ತಿದ್ದುಪಡಿ ಕಾಯ್ದೆ-2025 ಅನ್ನು ವಿರೋಧಿಸಿ, ತಕ್ಷಣ ಕಾಯ್ದೆ ಹಿಂಪಡೆಯಲು ಒತ್ತಾಯಿಸಿ ರಾಷ್ಟ್ರವ್ಯಾಪಿ ಕರೆಯ ಮೇರೆಗೆ ದಾವಣಗೆರೆ ತಂಜೀಮ್‌ ಉಲ್ ಮುಸ್ಲಿಮೀನ್ ಫಂಡ್ ಅಸೋಸಿಯೇಷನ್, ಮುಸ್ಲಿಂ ಒಕ್ಕೂಟದಿಂದ ನೇತೃತ್ವದಲ್ಲಿ ಮಾನವ ಸರಪಳಿ ನಿರ್ಮಿಸಿ, ಪ್ರತಿಭಟಿಸಲಾಯಿತು.

ಮಲ್ಲೇಶ್ವರಂ ಬಿಜೆಪಿ ಕಚೇರಿ ಸ್ಫೋಟ ಪ್ರಕರಣದ ಉಗ್ರ ಬಾಂಬ್‌ ಸ್ಪೆಷಲಿಸ್ಟ್!

Jul 06 2025, 01:48 AM IST

  ಮಲ್ಲೇಶ್ವರಂ ಬಿಜೆಪಿ ಕಚೇರಿ ಸ್ಫೋಟ ಪ್ರಕರಣ ಸಂಬಂಧ ಇತ್ತೀಚೆಗೆ   ಬಂಧಿಸಲ್ಪಟ್ಟ ಉಗ್ರ ಅಬೂಬಕ್ಕರ್ ಸಿದ್ದಿಕಿ ಅಂದುಕೊಂಡಿದ್ದಕ್ಕಿಂತಲೂ ದೊಡ್ಡ ‘ಮೀನು’. ಆತ ಎಲೆಕ್ಟ್ರಾನಿಕ್‌ ಉಪಕರಣ, ಟೈಮರ್‌ಗಳನ್ನು ಬಳಸಿಕೊಂಡು ಸುಧಾರಿತ ಸ್ಫೋಟಕ  ತಯಾರಿಯಲ್ಲಿ ಸ್ಪೆಷಲಿಸ್ಟ್ ಆಗಿದ್ದ 

ಭಾರತದ ದಾಳಿಗೆ ಪಾಕ್‌ ಉಗ್ರ ನೆಲೆ ಛಿದ್ರ : ಇನ್ನಷ್ಟು ಚಿತ್ರಗಳು ಬಹಿರಂಗ

Jul 01 2025, 12:47 AM IST
ಕಳೆದ ತಿಂಗಳು ಪಾಕಿಸ್ತಾನದ ವಿರುದ್ಧ ಭಾರತ ನಡೆಸಿದ ಆಪರೇಷನ್‌ ಸಿಂದೂರದ ತೀವ್ರತೆ ಎಷ್ಟಿತ್ತು ಎಂಬುದನ್ನು ತೋರಿಸುವ ಮತ್ತಷ್ಟು ಚಿತ್ರಗಳು ಬಹಿರಂಗವಾಗಿವೆ.

ಸಿಂದೂರದಲ್ಲಿ ನಾಶವಾದ ಉಗ್ರ ನೆಲೆಗಳಿಗೆ ಪಾಕ್‌ ಮರು ಜೀವ?

Jun 29 2025, 01:32 AM IST

 ಪಹಲ್ಗಾಂ ನರಮೇಧಕ್ಕೆ ಪ್ರತೀಕಾರವಾಗಿ ಭಾರತ ನಡೆಸಿದ ಆಪರೇಷನ್ ಸಿಂದೂರದಲ್ಲಿ ಧ್ವಂಸಗೊಂಡ ಲ್ಯಾಂಚ್‌ ಪ್ಯಾಡ್‌, ತರಬೇತಿ ಶಿಬಿರಗಳ ಪುನರ್‌ ನಿರ್ಮಾಣಕ್ಕೆ ಪಾಕಿಸ್ತಾನ ಮುಂದಾಗಿದೆ ಎನ್ನುವ ಸುದ್ದಿ ಹೊರ ಬಿದ್ದಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 16
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved