• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ: ನೇತ್ರಜ್ಯೋತಿ ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ

Jun 18 2025, 04:07 AM IST
ಉಡುಪಿಯ ಪ್ರತಿಷ್ಠಿತ ನೇತ್ರಜ್ಯೋತಿ ಕಾಲೇಜಿನಲ್ಲಿ ಜಿಲ್ಲಾ ಸಂಚಾರಿ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ರಸ್ತೆ ಸುರಕ್ಷತಾ ಸಪ್ತಾಹದಂಗವಾಗಿ ಜಾಗೃತಿ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು.

ಉಡುಪಿ: ಇಂದು ಆರೆಂಜ್‌ ಅಲರ್ಟ್, ಮಳೆ ಇಳಿಮುಖ ನಿರೀಕ್ಷೆ

Jun 18 2025, 01:20 AM IST
ಭಾರತೀಯ ಹವಾಮಾನ ಇಲಾಖೆ ಉಡುಪಿ ಜಿಲ್ಲೆಗೆ ಕಳೆದ 3 ದಿನಗಳ ಕಾಲ ರೆಡ್‌ ಅಲರ್ಟ್ ಘೋಷಿಸಿತ್ತು, ಆದರೆ ಬುಧವಾರ ಮತ್ತು ಗುರುವಾರ ಯಲ್ಲೋ ಅಲರ್ಟ್ ಘೋಷಿಸಿದ್ದು, ಮಳೆ ಕಡಿಮೆಯಾಗುವ ಮುನ್ಸೂಚನೆ ನೀಡಿದೆ.

ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಅಂಬೇಡ್ಕರ್‌ ಯುವಸೇನೆ ಸ್ವಾಗತ

Jun 18 2025, 12:30 AM IST
ಸೋಮವಾರ ಅಂಬೇಡ್ಕರ್ ಯುವಸೇನೆಯ ನೇತೃತ್ವದಲ್ಲಿ ಉಡುಪಿ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್‌ ಅವರನ್ನು ಸ್ವಾಗತಿಸಲಾಯಿತು.

ಉಡುಪಿ: ಗೀತಾಮಂದಿರದಲ್ಲಿ ಹಲಸು, ಮಾವು ಮೇಳಕ್ಕೆ ಚಾಲನೆ

Jun 17 2025, 03:44 AM IST
ಉಡುಪಿ ಕೃಷ್ಣಮಠದ ಬಳಿ ಇರುವ ಗೀತಾ ಮಂದಿರದಲ್ಲಿ ಹಲಸು-ಮಾವು ಮೇಳ ನಡೆಯಿತು. ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಶುಕ್ರವಾರ ಚಾಲನೆ ನೀಡಿದರು.

ಉಡುಪಿ: ಮುಂದುವರಿದ ಭಾರಿ ಮಳೆ, ಓರ್ವ ವ್ಯಕ್ತಿ ಬಲಿ

Jun 17 2025, 01:08 AM IST
ಉಡುಪಿ ಜಿಲ್ಲೆಯಲ್ಲಿ ಭಾನುವಾರ ಮತ್ತು ಸೋಮವಾರ ಈ ಮುಂಗಾರು ಮಳೆಗಾಲದ ದಾಖಲೆ ಮಳೆ ಸುರಿದಿದೆ. ಹಿಂದಿನ 24 ಗಂಟೆಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ಸರಾಸರಿ 126 ಮಿ.ಮೀ. ಮಳೆಯಾಗಿದೆ. ಇಲ್ಲಿನ ಉದ್ಯಾವರ ಗ್ರಾಮದ ಕೇದಾರ ಎಂಬಲ್ಲಿ ವ್ಯಕ್ತಿಯೊಬ್ಬರು ನೀರಿಗೆ ಬಿದ್ದು ಮೃತಪಟ್ಟಿದ್ದಾರೆ.

ಸರ್ಕಾರದಿಂದ ಬ್ರ್ಯಾಂಡ್ ಉಡುಪಿ ಘನತೆಗೆ ಧಕ್ಕೆ ತರುವ ಯತ್ನ: ಯಶ್ಪಾಲ್ ಆಕ್ರೋಶ

Jun 14 2025, 02:37 AM IST
ಈ ಕಾರ್ಯಪಡೆ ರಚನೆಯ ನಿರ್ಧಾರದಿಂದ ಸರ್ಕಾರವೇ ತನ್ನ ಗೃಹ ಇಲಾಖೆಯ ವೈಫಲ್ಯವನ್ನು ಒಪ್ಪಿಕೊಂಡಿದ್ದು, ರಾಜ್ಯದ 31 ಜಿಲ್ಲೆಗಳ ಪೈಕಿ ಕೇವಲ 3 ಜಿಲ್ಲೆಗಳಿಗೆ ಮಾತ್ರ ಈ ಕಾರ್ಯಪಡೆಯನ್ನು ರಚಿಸಿದ್ದು, ಇಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ತಮ್ಮಿಂದ ಸಾಧ್ಯವಾಗುತ್ತಿಲ್ಲ ಎಂದು ಪರೋಕ್ಷವಾಗಿ ದೇಶಕ್ಕೆ ಸಂದೇಶ ನೀಡಿದಂತಾಗಿದೆ ಎಂದು ಯಶ್ಪಾಲ್ ಸುವರ್ಣ ಆರೋಪಿಸಿದ್ದಾರೆ.

ಉಡುಪಿ ಲೊಂಬಾರ್ಡ್ ಸ್ಮಾರಕ ಆಸ್ಪತ್ರೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Jun 13 2025, 05:15 AM IST
ಲೊಂಬಾರ್ಡ್ ಸ್ಮಾರಕ ಮಿಷನ್ ಆಸ್ಪತ್ರೆಯ ಇನ್‌ಸ್ಪಾಯರ್-೨೦೨೫ ಯೋಜನೆ, ಬ್ರಹ್ಮಾವರ ಜಯಂಟ್ಸ್ ಗ್ರೂಪ್ ಹಾಗೂ ಸುವರ್ಣ ಎಂಟರ್‌ಪ್ರೈಸಸ್‌ ವತಿಯಿಂದ ಪರಿಸರ ದಿನಾಚರಣೆ ಮಾಹಿತಿ ಕಾರ್ಯಾಗಾರ ನಡೆಯಿತು.

ಬಾಲ ಕಾರ್ಮಿಕ ಮುಕ್ತ ಉಡುಪಿ ಜಿಲ್ಲೆ ಮಾಡಲು ಜನರು ಕೈಜೋಡಿಸಿ: ಡಿಸಿ ಡಾ. ಕೆ.ವಿದ್ಯಾಕುಮಾರಿ

Jun 13 2025, 02:31 AM IST
ಉಡುಪಿ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತದ ಆಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಮಳೆ ಅಬ್ಬರಕ್ಕೆ 3 ಜಿಲ್ಲೆಗಳಿಗೆ ಇಂದು ರೆಡ್‌ ಅಲರ್ಟ್ : ಉಡುಪಿ ಶಾಲೆಗಳಿಗಿದೆ ರಜೆ

Jun 12 2025, 07:17 AM IST

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರೆದಿದ್ದು, ಬುಧವಾರ ವಿವಿಧೆಡೆ ಗುಡುಗು ಸಹಿತ ಉತ್ತಮ ಮಳೆಯಾಗಿದೆ.

ಕಡಿಮೆ ಲಿಂಗಾನುಪಾತ : ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ

Jun 12 2025, 06:21 AM IST

ಜಿಲ್ಲೆಯಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳ ಅನುಪಾತ 1000ಕ್ಕೆ 978 ಹೆಣ್ಣು ಇದ್ದು, ಅತೀ ಕಡಿಮೆ ಲಿಂಗಾನುಪಾತ ವ್ಯತ್ಯಾಸದಲ್ಲಿ ಉಡುಪಿ ಜಿಲ್ಲೆಯು ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿದೆ. 

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 68
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved