• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಕಲಿ ನೋಟು ವ್ಯವಹಾರ: ರಿಯಲ್ ಎಸ್ಟೇಟ್ ಉದ್ಯಮಿ ಬಂಧನ

Jun 17 2025, 05:48 AM IST
ನಕಲಿ ನೋಟು ನೀಡಿ ವ್ಯವಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಸಭೆ ವ್ಯಾಪ್ತಿಯ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ನ್ಯೂಟೌನ್ ಠಾಣೆ ಪೊಲೀಸರು ಬಂಧಿಸಿ ಆತನಿಂದ ನಕಲಿ ನೋಟುಗಳನ್ನು ವಶಪಡಿಸಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.

ತಿರುಪತಿಗೆ ತೆರಳಿದ್ದಾಗ ಉದ್ಯಮಿ ಮನೆ ದೋಚಿದ ನೇಪಾಳಿ ವಾಚ್‌ಮನ್‌ ದಂಪತಿ

Jun 02 2025, 07:17 AM IST

ಉದ್ಯಮಿಯೊಬ್ಬರು ಕುಟುಂಬ ಸಮೇತ ತಿರುಪತಿ ಪ್ರವಾಸಕ್ಕೆ ಹೋಗಿದ್ದ ವೇಳೆ ನೇಪಾಳ ಮೂಲದ ಕಾವಲುಗಾರ ದಂಪತಿ ನಗ-ನಾಣ್ಯ ದೋಚಿ ಪರಾರಿಯಾಗಿರುವ ಘಟನೆ ಎಚ್‌ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ವೇದಿಕೆಗೆ ಮಹನೀಯರ ಜಯಂತಿ ಸೀಮಿತಗೊಳ್ಳದಿರಲಿ: ಉದ್ಯಮಿ ಸದ್ಗುರು ಪ್ರದೀಪ್

May 13 2025, 01:11 AM IST
ಮಹನೀಯರ ಜಯಂತಿಗಳು ವೇದಿಕೆ, ಡಿಜೆಗಳಿಗೆ ಸೀಮಿತಗೊಳ್ಳದೆ ಶಿಕ್ಷಣವಂತ ಸಮಾಜಕ್ಕೆ ಪ್ರಜ್ಞಾವಂತ ಯುವಕರು ಹಾಗೂ ಉಳ್ಳವರು ಕೈಜೋಡಿಸಿ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಕರಿಸಬೇಕು. ಆಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಉದ್ಯಮಿ ಸದ್ಗುರು ಪ್ರದೀಪ್ ತಿಳಿಸಿದರು

ಪಹಲ್ಗಾಮ್‌ ದುರಂತದಲ್ಲಿ ಪಾರಾದ ಉದ್ಯಮಿ

Apr 28 2025, 12:52 AM IST
ಪಟ್ಟಣದ ಖ್ಯಾತ ಉದ್ಯಮಿ ಅತ್ರಿ ಪ್ರಭಾಕರ್ ಅವರು ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿಯಿಂದ ಹಿಂದೂಗಳ ಮಾರಣಹೋಮ ನಡೆದ ಸಂದರ್ಭದಿಂದ ಕೆಲ ನಿಮಿಷಗಳ ಹಿಂದೆ ಹೊರಟು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

ಭಾರತಕ್ಕೂ ಬಂತು ಟೆಸ್ಲಾ ಸೈಬರ್‌ ಟ್ರಕ್‌ : ಸೂರತ್‌ನ ಉದ್ಯಮಿ ಖರೀದಿ

Apr 27 2025, 01:33 AM IST

ಸೂರತ್ ಮೂಲದ ಉದ್ಯಮಿ ಲವ್‌ಜಿ ಬಾದ್‌ಶಾ 51 ಲಕ್ಷ ರು. ಬೆಲೆಯ ಟೆಸ್ಲಾ ಸೈಬರ್‌ಟ್ರಕ್ ಅನ್ನು  ಖರೀದಿಸಿ ಕಾರು ಉತ್ಸಾಹಿಗಳನ್ನು ಬೆರಗುಗೊಳಿಸಿದ್ದಾರೆ.

ಏಪ್ರಿಲ್‌ 24ರಂದು ಉದ್ಯಮಿ ಮೃತದೇಹ ಶಿವಮೊಗ್ಗಕ್ಕೆ: ಅರ್ಧ ದಿನ ಜಿಲ್ಲೆ ಬಂದ್‌

Apr 24 2025, 12:30 AM IST
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ ರಾವ್‌ ಅವರ ಪಾರ್ಥೀವ ಶರೀರ ಗುರುವಾರ ಬೆಳಿಗ್ಗೆ ಶಿವಮೊಗ್ಗಕ್ಕೆ ಆಗಮಿಸುತ್ತಿರುವ ಹಿನ್ನೆಲೆ ವರ್ತಕರು, ಅಂಗಡಿ ಮುಂಗಟ್ಟುಗಳು ಸ್ವಯಂ ಪ್ರೇರಿತವಾಗಿ ಬಂದ್ ಮಾಡಲು ನಿರ್ಧರಿಸಿದ್ದಾರೆ ಎಂದು ಶಾಸಕ ಎಸ್‌.ಎನ್‌.ಚನ್ನಬಸಪ್ಪ ತಿಳಿಸಿದರು.

₹13 ಲಕ್ಷ ಸಾಲಕ್ಕೆ ₹63 ಲಕ್ಷ ಸುಲಿಗೆ: 3 ಸೆರೆ 2020ರಲ್ಲಿ ಸಾಲ ಪಡದಿದ್ದ ಉದ್ಯಮಿ

Apr 08 2025, 06:01 AM IST

ಉದ್ಯಮಿಯೊಬ್ಬರು ಪಡೆದಿದ್ದ ₹13 ಲಕ್ಷ ಸಾಲಕ್ಕೆ ಬಡ್ಡಿ ರೂಪದಲ್ಲಿ ₹63 ಲಕ್ಷ ಪಡೆದರೂ ಮತ್ತಷ್ಟು ಹಣಕ್ಕೆ ಬೇಡಿಕೆ ಇರಿಸಿ ಕೊಲೆ ಬೆದರಿಕೆ ಹಾಕಿ ಕಿರುಕುಳ ನೀಡುತ್ತಿರುವ ಆರೋಪದಡಿ ಮೂವರು ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.

ಭಾರತ ವಿರೋಧಿ ಉದ್ಯಮಿ ಜಾರ್ಜ್‌ ಸೊರೋಸ್‌ರ ಬೆಂಗಳೂರು ಕಂಪನಿಗೆ ಯುಎಸ್‌ಏಡ್‌ನಿಂದ 8 ಕೋಟಿ ರು.

Apr 03 2025, 12:35 AM IST
ಭಾರತ ವಿರೋಧಿ ಉದ್ಯಮಿ ಜಾರ್ಜ್‌ ಸೊರೋಸ್‌ ಬೆಂಬಲಿತ ಬೆಂಗಳೂರು ಮೂಲದ ಕಂಪನಿಯೊಂದಕ್ಕೆ ಅಮೆರಿಕದ ಅಂತಾರಾಷ್ಟ್ರೀಯ ಅಭಿವೃದ್ಧಿ ಏಜೆನ್ಸಿ(ಯುಎಸ್‌ಏಡ್‌)ಯಿಂದಲೂ 8 ಕೋಟಿ ರು. ಪಾವತಿಯಾಗಿರುವ ವಿಚಾರ ಇದೀಗ ಜಾರಿ ನಿರ್ದೇಶನಾಲಯ(ಇ.ಡಿ.) ತನಿಖೆಯಿಂದ ಬೆಳಕಿಗೆ ಬಂದಿದೆ.

ಹೈದ್ರಾಬಾದ್‌ ಉದ್ಯಮಿ ಪುತ್ರಿ ಜೊತೆ ಬಾಹುಬಲಿ ಚಿತ್ರದ ತೆಲುಗು ಸ್ಟಾರ್‌ ಪ್ರಭಾಸ್‌ ಲಗ್ನ?

Mar 28 2025, 12:33 AM IST
ಬಾಹುಬಲಿ ಚಿತ್ರದ ಮೂಲಕ ಭಾರಿ ಜನ ಮನ್ನಣೆಗಳಿಸಿದ್ದ ತೆಲುಗು ನಟ ಪ್ರಭಾಸ್‌ ಅವರು ಹೈದರಾಬಾದ್‌ ಮೂಲದ ಉದ್ಯಮಿಯೊಬ್ಬರ ಪುತ್ರಿ ಜೊತೆಗೆ ಹಸೆ ಮಣೆ ಏರಲಿದ್ದಾರೆ ಎಂದು ವರದಿಯೊಂದು ಹೇಳಿದೆ.

ಕೇರಳ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಕೇಂದ್ರದ ಮಾಜಿ ಸಚಿವ, ಉದ್ಯಮಿ ರಾಜೀವ್‌ ಚಂದ್ರಶೇಖರ್‌ ಆಯ್ಕೆ

Mar 25 2025, 12:46 AM IST
ಕೇರಳ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಕೇಂದ್ರದ ಮಾಜಿ ಸಚಿವ, ಉದ್ಯಮಿ ರಾಜೀವ್‌ ಚಂದ್ರಶೇಖರ್‌ ಆಯ್ಕೆಯಾಗಿದ್ದು, ಸೋಮವಾರ ಅಧಿಕಾರ ಸ್ವೀಕರಿಸಿದರು. ಕೇರಳದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಯನ್ನು ಅಧಿಕಾರಕ್ಕೆ ತರುವುದೇ ತಮ್ಮ ಗುರಿ ಎಂದು ಇದೇ ವೇಳೆ ಘೋಷಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved