• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಹಾರ ಸಂಸ್ಕರಣೆ, ಸಿರಿಧಾನ್ಯ ಉದ್ಯಮ ಉತ್ತೇಜಿಸಲು ಪಿಎಂಎಫ್‌ಎಂಇ ಸಹಕಾರಿ

Sep 11 2025, 12:03 AM IST
ಪ್ರಧಾನ ಮಂತ್ರಿ ಮೈಕ್ರೋ ಫುಡ್ ಪ್ರೊಸೆಸಿಂಗ್ ಎಂಟರ್‌ಪ್ರೈಸಸ್ ಆತ್ಮನಿರ್ಭರ ಭಾರತ ಅಭಿಯಾನದ ಅಡಿಯಲ್ಲಿ ಪ್ರಾರಂಭಿಸಲಾದ ಕೇಂದ್ರ ಪ್ರಾಯೋಜಿತ ಪಿಎಂಎಫ್‌ಎಂಇ ಯೋಜನೆಯಾಗಿದ್ದು, ಇದು ಆಹಾರ ಸಂಸ್ಕರಣಾ ಉದ್ಯಮದಲ್ಲಿನ ಅಸಂಘಟಿತ ಸೂಕ್ಷ್ಮ ಉದ್ಯಮಗಳ ಸ್ಪರ್ಧಾತ್ಮಕತೆ ಹೆಚ್ಚಿಸುವ ಗುರಿ ಹೊಂದಿದೆ

ದುಬೈನಲ್ಲಿ ಉದ್ಯಮ ಸಾಮ್ರಾಜ್ಯ ಕಟ್ಟಿರುವ ನೀಲೇಶ್: ರವಿ ಹೆಗಡೆ

Sep 01 2025, 01:03 AM IST
ಇಷ್ಟು ಸಣ್ಣ ಹಳ್ಳಿಯಲ್ಲಿ ಹುಟ್ಟಿ ಇವತ್ತು ಪ್ರಪಂಚದ ಅತಿ ವೇಗವಾಗಿ ಬೆಳೆಯುತ್ತಿರುವ, ದೊಡ್ಡ ಆರ್ಥಿಕ ಶಕ್ತಿಯಾದ ದುಬೈನಲ್ಲಿ ಉದ್ಯಮ ಸಾಮ್ರಾಜ್ಯ ಸ್ಥಾಪಿಸಿರುವ ನೀಲೇಶ್ ಅವರನ್ನು ಕೊಟ್ಟಿರುವಂತಹ ಈ ಹಳ್ಳಿಗೆ ಧನ್ಯವಾದ ಎಂದರು.

5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ

Aug 22 2025, 12:46 PM IST

ಕೃಷಿ ಉತ್ಪನ್ನಗಳ ಸಂಸ್ಕರಣೆ ಮತ್ತು ರಫ್ತು ಉತ್ತೇಜಿಸುವ ಉದ್ದೇಶದಿಂದ 1996ರಲ್ಲಿ ಕರ್ನಾಟಕ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ (ಕೆಪೆಕ್​​) ಆರಂಭವಾಯಿತು

ಮಹಿಳೆಯರಿಗೆ ಉದ್ಯಮ ಬೆಳೆಸಲು ವಿಪುಲ ಅವಕಾಶ

Aug 02 2025, 12:15 AM IST
ತರಬೇತಿ ಪಡೆದ ಶಿಬಿರಾರ್ಥಿಗಳಲ್ಲಿ ಸುವರ್ಣಾ ಮಸೆಕರ, ಭವಾನಿ ಆನಂದಾಚೆ ಹಾಗೂ ಸುನಿತಾ ಆಡವೇಪಚೆ ತರಬೇತಿ ಅನುಭವ ಹಂಚಿಕೊಂಡರು.

ಬೆಳೆದದ್ದೆಲ್ಲವನ್ನೂ ಬಳಸಿ ಆಹಾರ ಉದ್ಯಮ ಕಟ್ಟಿದ ಕೇರಳ ಕುಟುಂಬ

Jul 30 2025, 11:40 AM IST

ಬೆಳೆದದ್ದೆಲ್ಲವನ್ನೂ ಬಳಸಿ ಆಹಾರ ಉದ್ಯಮ ಕಟ್ಟಿದ ಕೇರಳ ಕುಟುಂಬ ಕೃಷಿ ಲಾಭವಲ್ಲ. ರೈತನ ಮಗ ರೈತನಾಗಲು ಇಷ್ಟ ಪಡುವುದಿಲ್ಲ ಎಂಬ ಮಾತುಗಳನ್ನು ಮೈಸೂರು ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಸಮೀಪದ ಹುರ ಎಂಬ ಗ್ರಾಮದಲ್ಲಿ ಕೇರಳದ ಕುಟುಂಬವೊಂದು ಸುಳ್ಳು ಮಾಡಿದೆ

ಆರೋಗ್ಯಕ್ಕಾಗಿ ಒಂದಾದ 6 ಗೆಳೆಯರಿಂದ ಶುರುವಾಯ್ತು ಎಣ್ಣೆ ಗಾಣದ ಉದ್ಯಮ ಸಿಲ್ಕ್​ ಸಿಟಿ

Jul 28 2025, 11:07 AM IST

  ರಿಫೈನ್ಡ್​​ ಎಣ್ಣೆಯೇ ಆರೋಗ್ಯದ ಮೊದಲ ಶತ್ರು ಎಂದು ಅರಿತ ಆಯುರ್ವೇದ ವೈದ್ಯ ದಂಪತಿ ಗಾಣದ ಎಣ್ಣೆ ಬಳಸತೊಡಗಿದರು. ನಮ್ಮೂರಲ್ಲೇ ಶೇಂಗಾ ಇಷ್ಟೊಂದು ಬೆಳೆಯುವಾಗ ನಾವು ಬೆಂಗಳೂರಿಂದ ಎಣ್ಣೆ ತರ್ತೀವಲ್ಲ ಅಂತ ಶುರುವಾದ ಯೋಚನೆ ತಾವೇ ಮರದ ಎಣ್ಣೆ ಗಾಣ ಹಾಕುವ ನಿರ್ಧಾರವಾಗಿ ಬದಲಾಗಿದೆ.

ನುಗ್ಗೆಸೊಪ್ಪಿನಿಂದ ಆಹಾರ ಉದ್ಯಮ ಆರಂಭ : ಮಾಸ್ಟರ್ ಕಿಶನ್ ತಾಯಿ ಯಶೋಗಾಥೆ

Jul 26 2025, 10:00 AM IST

ಕೊರೋನಾ ಕಾಲದಲ್ಲಿ ರೋಗ ನಿರೋಧಕತೆ ಹೆಚ್ಚಿಸಲು ಶುರುವಾದ ಅಧ್ಯಯನ ಮತ್ತು ಸಂಶೋಧನೆಯ ಫಲವಾಗಿ ನ್ಯೂಟ್ರಿ ಮೊರಿಂಗಾ ಎಂಬ ಬ್ರ್ಯಾಂಡ್ ಹುಟ್ಟಿಕೊಂಡಿದೆ.

ಮಹಿಳೆಯರು ಉದ್ಯಮ ಸ್ಛಾಪಿಸಿ ಸ್ವಾಲಂಭಿಗಳಾಗಿ

Jul 26 2025, 12:30 AM IST
ಸರ್ಕಾರಿ, ಖಾಸಗಿ ಉದ್ಯೋಗ ಸಿಗುವುದು ಕಷ್ಟವಾಗಿರುವುದರಿಂದ ನೀವೇ ಉದ್ಯಮ ಸ್ಥಾಪಿಸಿ ನಾಲ್ಕಾರು ಮಂದಿಗೆ ಉದ್ಯೋಗ ಒದಗಿಸುವ ಶಕ್ತಿ ಪಡೆದುಕೊಳ್ಳಲು ತರಬೇತಿ ಅಗತ್ಯವಾಗಿದೆ ಎಂದ ಅವರು, ತಾಲ್ಲೂಕಿನ ಹೊನ್ನೇನಹಳ್ಳಿ, ಬೆಂಗಳೂರಿನ ರಾಜಾಜಿ ನಗರದ ಅವೇಕ್ ತರಬೇತಿ ಸಂಸ್ಥೆಯಲ್ಲಿ ಸಿಗುವ ವಿವಿಧ ಕೌಶಲ್ಯಗಳ ತರಬೇತಿ ಪಡೆಯಬಹುದು.

ಭಾರತ-ಬ್ರಿಟನ್ ಒಪ್ಪಂದ: ಬೊಂಬೆ ಉದ್ಯಮ ಸ್ವಚ್ಛಂದ

Jul 26 2025, 12:30 AM IST
ಚನ್ನಪಟ್ಟಣ: ಭಾರತ-ಬ್ರಿಟನ್ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಚನ್ನಪಟ್ಟಣದ ಬೊಂಬೆಗಳ ರಫ್ತಿಗೆ ಸುಂಕದಿಂದ ವಿನಾಯಿತಿ ಸಿಕ್ಕಿರುವುದು ಬೊಂಬೆ ಉದ್ಯಮದ ಚೇತರಿಕೆಗೆ ನೆರವಾಗಬಹುದು ಎಂಬ ಆಶಾಭಾವನೆ ಮೂಡಿಸಿದೆ.

ಉದ್ಯಮ ಬೆಳೆಸಲು ಸಾವಧಾನ ಮುಖ್ಯ : ಕುಶಾಲ್ಸ್ ಸಹ ಸಂಸ್ಥಾಪಕ ಮನೀಷ್ ಗುಲೇಚ್ಛಾ

Jul 25 2025, 12:30 AM IST
2006ರಲ್ಲಿ ಕುಶಾಲ್ಸ್ ಎಂಬ ಬ್ರಾಂಡ್ ಆರಂಭವಾಗಿದ್ದು, ಇದೀಗ 100ನೇ ಮಳಿಗೆ ಸ್ಥಾಪಿಸುವವರೆಗೆ ಆ ಬ್ರಾಂಡ್ ಬೆಳೆದಿದೆ. ಈ ಸಂದರ್ಭದಲ್ಲಿ ಭಾರತದ ಜ್ಯುವೆಲ್ಲರಿ ವಿಭಾಗದ ಕುರಿತು ಕುಶಾಲ್ಸ್ ಫ್ಯಾಷನ್ ಜ್ಯೂವೆಲರಿಯ ಸಹ-ಸಂಸ್ಥಾಪಕ ಮನೀಷ್ ಗುಲೇಚ್ಛಾ ಮಾತನಾಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved