ದುಡಿಮೆಗೆ ಉದ್ಯೋಗ ಖಾತ್ರಿ ಬಲ-ಮುಂಡರಗಿ
Apr 28 2025, 12:47 AM ISTಕೂಲಿ ಕಾರ್ಮಿಕರ ವಲಸೆ ತಡೆಗಟ್ಟುವುದು, ಗ್ರಾಮೀಣ ಭಾಗದ ಸಂಪನ್ಮೂಲ ಸಂರಕ್ಷಣೆ, ಮಣ್ಣು ಮತ್ತು ನೀರು ಸಂರಕ್ಷಣೆ, ಜಲ ಮೂಲಗಳ ಸಂರಕ್ಷಣೆ ಜತೆಗೆ ದುಡಿಮೆಗೆ ಉದ್ಯೋಗ ಖಾತ್ರಿ ಯೋಜನೆ ಸಾಕಷ್ಟು ನೆರವಾಗುತ್ತಿದೆ ಎಂದು ಜಿಪಂ ಸಹಾಯ ನಿರ್ದೇಶಕ ಸಿ.ಆರ್. ಮುಂಡರಗಿ ಹೇಳಿದರು.