• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೋವಿಡ್‌ ಸಂತ್ರಸ್ತ ಎಲ್ಲರಿಗೂ ಸರ್ಕಾರಿ ಉದ್ಯೋಗ ದೊರೆಯಲಿ

Sep 18 2025, 01:10 AM IST
ಕೋವಿಡ್‌ ಸಂದರ್ಭದಲ್ಲಿ ಅಕ್ಸಿಜನ್ ಕೊರತೆಯಿಂದ ಮೃತಪಟ್ಟ ೩೬ ಮಂದಿ ಕುಟುಂಬದವರಿಗೆ ಸರ್ಕಾರಿ ಉದ್ಯೋಗ ದೊರೆಯಬೇಕು. ಈ ನಿಟ್ಟಿನಲ್ಲಿ ನಾನು ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ಮಾಡುತ್ತೇನೆ ಎಂದು ಕೊಳ್ಳೇಗಾಲ ಶಾಸಕ ಎ.ಆರ್‌. ಕೃಷ್ಣಮುರ್ತಿ ತಿಳಿಸಿದರು.

ಉಡುಪಿ: ಅಜ್ಜರಕಾಡು ಮೈದಾನದಲ್ಲಿ 2ನೇ ಉದ್ಯೋಗ ಮೇಳ ಯಶಸ್ವಿ

Sep 14 2025, 01:05 AM IST
ಈ ಉದ್ಯೋಗ ಮೇಳದಲ್ಲಿ ರಾಜ್ಯದ ಸುಮಾರು 80 ಉದ್ಯಮಗಳು ಭಾಗವಹಿಸಿದ್ದವು. ಉಡುಪಿ ಮಾತ್ರವಲ್ಲದೇ ದ.ಕ., ಉ.ಕ., ಕೊಡಗು, ಹಾವೇರಿ, ಚಿಕ್ಕಮಗಳೂರು ಮುಂತಾದ ಜಿಲ್ಲೆಗಳ 2000ಕ್ಕೂ ಅಧಿಕ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿದ್ದರು. ಸುಮಾರು 500 ಮಂದಿ ಉಗ್ಯೋಗದ ಭರವಸೆ ಪಡೆದರು.

ಉದ್ಯೋಗ ಖಾತ್ರಿ ಹಾಜರಾತಿಗೆ ಇ-ಕೆವೈಸಿ

Sep 14 2025, 01:04 AM IST
ಮಹಾತ್ಮ ಗಾಂಧೀಜಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಪುರುಷರೂ ಸೀರೆಯುಟ್ಟುಕೊಂಡು ತಲೆ ಎಣಿಕೆ ಮೂಲಕ ಹಾಜರಾತಿ ನೀಡುತ್ತಿರುವುದಕ್ಕೆ ಇ-ಕೆವೈಸಿ ಮೂಲಕ ಬ್ರೇಕ್ ಬೀಳಲಿದೆ.

ಉಡುಪಿ: ನಾಳೆ ಬೃಹತ್‌ ಉದ್ಯೋಗ ಮೇಳ-ಯಶ್ಪಾಲ್ ಸುವರ್ಣ

Sep 12 2025, 12:07 AM IST
ಯಶಸ್ ಮ್ಯಾನೇಜ್ಮೆಂಟ್ ಸೊಲ್ಯೂಷನ್ಸ್ ಬೆಂಗಳೂರು ಸಹಭಾಗಿತ್ವದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಶನಿವಾರ ಉಡುಪಿ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಕೇಂದ್ರದಿಂದ ಉದ್ಯೋಗ ಖಾತರಿ ಯೋಜನೆ ಮುಗಿಸುವ ಹುನ್ನಾರ: ಟಿ.ಎಲ್.ಕೃಷ್ಣೇಗೌಡ ಆರೋಪ

Sep 01 2025, 01:03 AM IST
ಬಿಜೆಪಿಯಿಂದ ಧರ್ಮದ ಹೆಸರಿನಲ್ಲಿ ಉಳ್ಳವರ ಪರ ಕೆಲಸ ಮಾಡಲಾಗುತ್ತಿದೆಯೇ ಹೊರತು ರಾಜ್ಯದ ಸಾಮಾನ್ಯ ಜನರ ಅಗತ್ಯತೆಗಳ ಬಗ್ಗೆ ಕಿಂಚಿತ್ತೂ ಯೋಚಿಸುತ್ತಿಲ್ಲ.

ಜೆಎಸ್ಸೆಸ್‌ ಉದ್ಯೋಗ ಮೇಳಕ್ಕೆ ಡಾ. ವೀರೇಂದ್ರ ಹೆಗ್ಗಡೆ ಪ್ರೇರಣೆ

Aug 25 2025, 01:00 AM IST
ಇಲ್ಲಿಯ ವರೆಗೆ ಸಂಸ್ಥೆಯು 300ಕ್ಕೂ ಹೆಚ್ಚು ಉದ್ಯೋಗಮೇಳ, ಕ್ಯಾಂಪಸ್ ಸಂದರ್ಶನಗಳ ಮೂಲಕ ಉತ್ತರ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಸಂಜೀವಿನಿಯಾಗಿದೆ. ಕೇವಲ ಶಿಕ್ಷಣ ನೀಡುವುದಷ್ಟೇ ಶಾಲಾ ಕಾಲೇಜುಗಳ ಕೆಲಸವಲ್ಲ. ಶಿಕ್ಷಣ ಪೂರೈಸಿದ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಒದಗಿಸಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಕಾರ್ಯ ಸಹ ಮಾಡಬೇಕು.

ಉದ್ಯೋಗ ಖಾತ್ರಿ ಪರಿಣಾಮಕಾರಿ ಜಾರಿಯಾಗಲಿ: ಶಾಸಕ ಶ್ರೀನಿವಾಸ ಮಾನೆ

Aug 21 2025, 01:00 AM IST
ಗ್ರಾಮ ಪಂಚಾಯಿತಿಗಳ ಉತ್ತಮ ಕಾರ್ಯ ನಿರ್ವಹಣೆಗೆ ಅನುಕೂಲವಾಗಲು ಸುಸಜ್ಜಿತ ಕಟ್ಟಡ ಒದಗಿಸಲು ಗಮನ ನೀಡಲಾಗಿದೆ.

ಜೆಎಸ್ಎಸ್‌ ಕಾಲೇಜಿನಲ್ಲಿ ಉದ್ಯೋಗ ಮೇಳ

Aug 20 2025, 01:30 AM IST
ಸುಮಾರು 15 ವಿವಿಧ ಕಂಪನಿಗಳು ಭಾಗವಹಿಸಿದ್ದ ಉದ್ಯೋಗ ಮೇಳದಲ್ಲಿ ಕಾಲೇಜಿನ ಸುಮಾರು 183 ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡರು

ಕೌಶಲ್ಯವಂತರಾದರೆ ಉದ್ಯೋಗ ಕೊರತೆ ಬಾರದು: ಹಾವಶೆಟ್ಟಿ

Aug 17 2025, 01:35 AM IST
ಯುವಕರು ಜ್ಞಾನದ ಜೊತೆಗೆ ಕೌಶಲ್ಯವಂತರಾದರೆ ಜೀವನಕ್ಕೊಂದು ಮೌಲ್ಯ. ಕಲಿತಿರುವುದನ್ನು ಪ್ರಾಯೋಗಿಕವಾಗಿ ಕರಗತ ಮಾಡಿಕೊಂಡಾಗ ಮಾತ್ರ ಅದಕ್ಕೊಂದು ಬೆಲೆ ಐಟಿಐ ಕುಶಲಕರ್ಮಿಗಳು ಕೈಗಾರಿಕೆಗಳ ಬೆನ್ನೆಲುಬೆಂದು ಕರ್ನಾಟಕ ಸರ್ಕಾರದ ಇಂಜಿನೀಯರ್ ಪರಿಷತ್ ಸದಸ್ಯರಾದ ಹಾವಶೆಟ್ಟಿ ಪಾಟೀಲ ನುಡಿದರು.

ಕೌಶಲ ಕಲಿಕೆಯಿಂದ ಉದ್ಯೋಗ ಭದ್ರತೆ ಸಾಧ್ಯ

Aug 14 2025, 01:00 AM IST
ಉದ್ಯೋಗಾಂಕ್ಷಿಗಳು, ಉದ್ಯೋಗದಾತರು ಮತ್ತು ಹೊಸದಾಗಿ ಉದ್ಯೋಗ ಗಳಿಸುವವರು ವಿಕಸಿತ ಭಾರತ ಉದ್ಯೋಗ ಯೋಜನೆಯ ಮಹತ್ವವನ್ನು ಅರಿತುಕೊಳ್ಳಬೇಕು. ಈ ಯೋಜನೆಯನ್ನು ಖಾಸಗಿ ವಲಯದ ನೌಕರರು ಮತ್ತು ಅವರ ಕುಟುಂಬದ ಸದಸ್ಯರ ಆರ್ಥಿಕ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 44
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved