ಕೇಂದ್ರ ಸಚಿವ ಸಚಿವರು, ಕೇಂದ್ರ ಸಚಿವಾಲಯದ ಬಹುತೇಕ ಅಧಿಕಾರಿಗಳೂ ಹಿಂದಿಯಲ್ಲೇ ಸಂವಹನ ನಡೆಸುತ್ತಾರೆ. ಇದರ ಬಿಸಿ ಇದೀಗ ಕೇಂದ್ರದಲ್ಲಿ ಸಚಿವರಾಗಿರುವ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರಿಗೂ ತಟ್ಟಿದೆ. ಹೀಗಾಗಿ ಅವರೀಗ ಅನಿವಾರ್ಯವಾಗಿ ಹಿಂದಿ ಭಾಷೆ ಕಲಿಯಲು ಮುಂದಾಗಿದ್ದಾರೆ.
ಎಚ್.ಡಿ.ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ, ಮಾಜಿ ಶಾಸಕ ಡಿ.ಸಿ.ತಮ್ಮಣ್ಣ ಮತ್ತಿತರರು ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಒತ್ತುವರಿ ಮಾಡಿದ್ದಾರೆನ್ನಲಾದ 14 ಎಕರೆ ಸರ್ಕಾರಿ ಜಮೀನು ಎರಡು ವಾರದಲ್ಲಿ ತೆರವಾಗುವಂತೆ ಕ್ರಮ