• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಶ್ಮೀರದ ಉಗ್ರರಿಗೆ ಹಣ: ರಾಜ್ಯದಲ್ಲಿ ಎನ್‌ಐಎ ಬೇಟೆ

Sep 09 2025, 06:31 AM IST

ದೇಶದ ಗಡಿ ಪ್ರದೇಶಗಳಲ್ಲಿ ವಿಧ್ವಂಸಕ ಕೃತ್ಯ ಸೃಷ್ಟಿಸಲು ಸದಾ ಹೊಂಚು ಹಾಕುವ ಉಗ್ರ ಜಾಲದ ಬೇಟೆಗೆ ರಾಷ್ಟ್ರೀಯ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಇಳಿದಿದ್ದು, ಕರ್ನಾಟಕ ಸೇರಿ 6 ರಾಜ್ಯಗಳ 22 ಕಡೆಗಳಲ್ಲಿ ಶೋಧ ನಡೆಸಿದೆ.

ಬುರುಡೆ ಪ್ರಕರಣದ ತನಿಖೆ ಎನ್‌ಐಎ ವಹಿಸಲು ಅಮಿತ್‌ ಶಾಗೆ ಸ್ವಾಮೀಜಿ ನಿಯೋಗ ಮನವಿ

Sep 05 2025, 01:00 AM IST
ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತಿಟ್ಟ ಆರೋಪ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ವಹಿಸಲು ಕರ್ನಾಟಕದ ಸ್ವಾಮೀಜಿಗಳ ನಿಯೋಗ ಗೃಹ ಸಚಿವ ಅಮಿತ್ ಶಾ ಅವರನ್ನು ಖುದ್ದು ಭೇಟಿಯಾಗಿ ಮನವಿಯನ್ನು ಸಲ್ಲಿಸಿದೆ.

ಧರ್ಮಸ್ಥಳ ಪ್ರಕರಣವನ್ನು ಎನ್‌ಐಎ ತನಿಖೆಗೆ ಒಪ್ಪಿಸಿ

Sep 02 2025, 12:00 AM IST

ಧರ್ಮಸ್ಥಳ ಪ್ರಕರಣವನ್ನು ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಿ ಎನ್.ಐ.ಎಗೆ ವಹಿಸಬೇಕೆಂದು ಶಾಸಕ ಸಿಮೆಂಟ್ ಮಂಜು ಹೇಳಿದರು.

ಧರ್ಮಸ್ಥಳ ಪ್ರಕರಣದ ಎನ್‌ಐಎ ತನಿಖೆಯಾಗಲಿ: ನಿಖಿಲ್‌

Sep 01 2025, 01:04 AM IST
ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಹಾಗೂ ಸಂಘಟಿತ ಷಡ್ಯಂತ್ರ ಕುರಿತ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ಕ್ಕೆ ವಹಿಸಬೇಕೆಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಧರ್ಮಸ್ಥಳ ಕೇಸ್‌ ಎನ್‌ಐಎ, ಇ.ಡಿಗೆವಹಿಸಿ

Aug 30 2025, 01:00 AM IST
ಧರ್ಮಸ್ಥಳ ಕ್ಷೇತ್ರದ ಮೇಲೆ ನಡೆದಿರುವ ಷಡ್ಯಂತ್ರವು ರಾಷ್ಟ್ರೀಯ ಸುರಕ್ಷತೆಗೆ ಸವಾಲೊಡ್ಡುವಂತಹ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಹಾಗೂ ಜಾರಿ ನಿರ್ದೇಶನಾಲಯದ ಮೂಲಕ ತನಿಖೆ ನಡೆಸುವಂತೆ ವಿಶ್ವ ಹಿಂದೂ ಪರಿಷತ್‌ ಹಾಗೂ ಜರಂಗದಳದ ಮುಖಂಡರು ಜಿಲ್ಲಾಧಿಕಾರಿ ಶಿಲ್ಪಾನಾಗ್‌ಗೆ ಮನವಿ ಸಲ್ಲಿಸಿದರು.

ಪ್ರವಾಸಿಗರು ಹೆಚ್ಚಿದ್ದ ಕಾರಣಬೈಸರಣ್‌ ಆಯ್ಕೆ ಮಾಡಿದ್ದಉಗ್ರರು: ಎನ್‌ಐಎ

Aug 29 2025, 01:00 AM IST
‘ಪಹಲ್ಗಾಂ ಉಗ್ರ ದಾಳಿ ನಡೆಸಿದ ಪಾಕಿಸ್ತಾನದ ಉಗ್ರರು, ಪ್ರವಾಸಿಗರು ಹೆಚ್ಚಿರುವ ಕಾರಣ ಪಹಲ್ಗಾಂನ ಬೈಸರಣ್‌ನನ್ನು ಆಯ್ಕೆ ಮಾಡಿಕೊಂಡಿದ್ದರು’ ಎಂದು ರಾಷ್ಟ್ರೀಯ ತನಿಖಾ ದಳ ತಿಳಿಸಿದೆ.

ಧರ್ಮಸ್ಥಳ ವಿರೋಧಿ ವೀಡಿಯೋಗೆ ಹಣದ ವ್ಯವಹಾರದ ಶಂಕೆ : ಎನ್‌ಐಎ ತನಿಖೆಗೆ ಬಿಜೆಪಿ ಒತ್ತಾಯ

Aug 27 2025, 01:02 AM IST

 ಸಮೀರ್‌ ಎಂ.ಡಿ. ಮಾಡಿರುವ ವೀಡಿಯೋದಿಂದ ಪ್ರಕರಣ ಅಂತಾರಾಷ್ಟ್ರೀಯವಾಗಿ ಪ್ರಸಾರವಾಗಿದೆ. ಇದಕ್ಕೆ ಸಾಕಷ್ಟು ಹಣ ಪೂರೈಕೆಯಾಗಿರುವ ಅನುಮಾನವಿದೆ. ತನಿಖೆಯನ್ನು ಎನ್‌ಐಎಗೆ ವಹಿಸುವಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ ಹೇಳಿದ್ದಾರೆ.

ಧರ್ಮಸ್ಥಳದ ಮೇಲಿನ ಷಡ್ಯಂತ್ರ ಎನ್‌ಐಎ, ಇಡಿ ತನಿಖೆಗೆ ವಿಹಿಂಪ ಆಗ್ರಹ

Aug 27 2025, 01:00 AM IST
ಬಾಳೆಹೊನ್ನೂರು, ಹಿಂದೂಗಳ ಆರಾಧ್ಯ ಕ್ಷೇತ್ರ ಧರ್ಮಸ್ಥಳದ ಮೇಲೆ ನಡೆದಿರುವ ಷಡ್ಯಂತ್ರ ರಾಷ್ಟ್ರೀಯ ಸುರಕ್ಷತೆಗೆ ಸವಾಲೊಡ್ಡುವ ಪ್ರಕರಣ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಹಾಗೂ ಜಾರಿ ನಿರ್ದೇಶನಾಲಯದ (ಇಡಿ) ಮೂಲಕ ತನಿಖೆ ನಡೆಸಬೇಕು ಎಂದು ವಿಎಚ್‌ಪಿ ಹಾಸನ ವಿಭಾಗದ ಸಹ ಕಾರ್ಯದರ್ಶಿ ಆರ್.ಡಿ.ಮಹೇಂದ್ರ ಒತ್ತಾಯಿಸಿದ್ದಾರೆ.

ಧರ್ಮಸ್ಥಳ ಪ್ರಕರಣ ಎನ್‌ಐಎ ತನಿಖೆ ತಪ್ಪೇನಿಲ್ಲ

Aug 26 2025, 02:00 AM IST

ಧರ್ಮಸ್ಥಳ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಪೂರ್ಣಗೊಂಡಿದೆ. ಅಂತಿಮ ವರದಿಯನ್ನು ನ್ಯಾಯಾಲಯಕ್ಕೆ ಇನ್ನೂ ಸಲ್ಲಿಸಿಲ್ಲ. ಅಂತಿಮ ವರದಿ ಸಲ್ಲಿಕೆಯಾದ ನಂತರ ವರದಿಯಲ್ಲಿ ಏನಿದೆ ಎಂಬುದು ಗೊತ್ತಾಗಲಿದೆ. 

ಧರ್ಮಸ್ಥಳ ಪ್ರಕರಣ ಎನ್‌ಐಎ ತನಿಖೆಗೆ ವಹಿಸಿ

Aug 26 2025, 01:02 AM IST
ಧರ್ಮಸ್ಥಳ ಪ್ರಕರಣವನ್ನು ಯಾವುದೇ ಕಾರಣಕ್ಕೂ ಮುಚ್ಚಿ ಹಾಕಬಾರದು. ರಾಜ್ಯ ಸರ್ಕಾರ ಕೂಡಲೇ ಧರ್ಮಸ್ಥಳ ಪ್ರಕರಣವನ್ನು ರಾಷ್ಟ್ರೀಯ ತನಿಖಾದಳ(ಎನ್‌ಐಎ)ಕ್ಕೆ ವಹಿಸಬೇಕು ಎಂದು ರಾಷ್ಟ್ರಭಕ್ತರ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದರು.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved