• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಏರಿಂಡಿಯಾ ವಿಮಾನ ಎಂಜಿನ್‌ವೈಫಲ್ಯಕ್ಕೆ ‘ರ್‍ಯಾಟ್‌’ ಸಾಕ್ಷಿ

Jun 17 2025, 11:48 PM IST
ವಿಮಾನಗಳ ಎರಡೂ ಎಂಜಿನ್‌ ವೈಫಲ್ಯ ಆದಾಗ ಸಕ್ರಿಯವಾಗುವ ರ್‍ಯಾಂ ಏರ್‌ ಟರ್ಬೈನ್‌ (ರ್‍ಯಾಟ್‌), ವಿಮಾನ ಪತನದ ವೇಳೆ ಕಾರ್ಯ ನಿರ್ವಹಿಸುತ್ತಿತ್ತು ಎಂದು ತಿಳಿದುಬಂದಿದೆ.

ಏರಿಂಡಿಯಾ ವಿಮಾನ ಸಹ ಪೈಲಟ್‌ಮಂಗಳೂರಿನ ಕ್ಲೈವ್‌ ಕುಂದರ್‌

Jun 13 2025, 04:20 AM IST
ಅಹಮದಾಬಾದ್​​ನಲ್ಲಿ ಗುರುವಾರ ಸಂಭವಿಸಿದ ವಿಮಾನ ಅಪಘಾತ ದುರಂತದಲ್ಲಿ ಮಂಗಳೂರು ಮೂಲದ ಪೈಲಟ್ ಕ್ಲೈವ್‌ ಕುಂದರ್‌‌ ಮೃತಪಟ್ಟಿದ್ದಾರೆ.

ಏರಿಂಡಿಯಾ ತಾಂತ್ರಿಕ ದೋಷ: 3 ದಿನ ಥಾಯ್ಲೆಂಡಲ್ಲಿ ಸಿಕ್ಕಿಬಿದ್ದು 100 ಪ್ರಯಾಣಿಕರಿಗೆ ಗೋಳು

Nov 20 2024, 12:34 AM IST
ಏರ್‌ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ಕಾರಣ 100 ಭಾರತೀಯ ಪ್ರಯಾಣಿಕರು 3 ದಿನಗಳ ಕಾಲ ಥಾಯ್ಲೆಂಡ್‌ನಲ್ಲಿ ಸಿಕ್ಕಿಬಿದ್ದು ಗೋಳು ಅನುಭವಿಸಿದ ಪ್ರಕರಣ ನಡೆದಿದೆ.

ಸೀಟು ಕೆಳದರ್ಜೆಗೆ ಇಳಿಕೆ: ಏರಿಂಡಿಯಾ ವಿರುದ್ಧ 3 ಬಾರಿ ಗ್ರಾಮಿ ಪ್ರಶಸ್ತಿ ವಿಜೇತ, ಕನ್ನಡಿಗ ರಿಕಿ ಕೇಜ್ ಕಿಡಿ

Aug 04 2024, 01:20 AM IST
‘ಏರಿಂಡಿಯಾ ವಿಮಾನವು ಗುರುತರ ಬ್ರಾಂಡ್‌ ಆಗಲು ಯೋಗ್ಯವಲ್ಲ. ಏಕೆಂದರೆ ಹೇಳದೇ ಕೇಳದೇ ನನ್ನ ಬಿಸಿನೆಸ್‌ ಕ್ಲಾಸ್ ಸೀಟನ್ನು ಸೀಟ್‌ ಡೀಗ್ರೇಡ್‌ ಮಾಡಲಾಗಿದೆ’ ಎಂದು 3 ಬಾರಿ ಗ್ರಾಮಿ ಪ್ರಶಸ್ತಿ ವಿಜೇತ, ಕನ್ನಡಿಗ ರಿಕ್ಕಿ ಕೇಜ್‌ ಅಸಮಾಧಾನ ಹೊರಹಾಕಿದ್ದಾರೆ.

ಏರಿಂಡಿಯಾ ಊಟದಲ್ಲಿ ಬ್ಲೇಡ್‌ ಪತ್ತೆ!

Jun 18 2024, 12:49 AM IST
ಟಾಟಾ ಒಡೆತನದ ಏರ್‌ ಇಂಡಿಯಾ ವಿಮಾನದಲ್ಲಿ ಅವಾಂತರಗಳು ಮುಂದುವರೆದಿದ್ದು, ಬೆಂಗಳೂರಿನಿಂದ ಸ್ಯಾನ್‌ ಫ್ರಾನ್ಸಿಸ್ಕೋಗೆ ಸಾಗುತ್ತಿದ್ದ ವಿಮಾನದಲ್ಲಿ ಪ್ರಯಾಣಿಕರಿಗೆ ನೀಡಿದ ಆಹಾರದಲ್ಲಿ ಮೆಟಲ್‌ ಬ್ಲೇಡ್‌ ಪತ್ತೆಯಾಗಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ. ಇದಕ್ಕೆ ಏರ್‌ ಇಂಡಿಯಾ ಕ್ಷಮೆಯಾಚಿಸಿದೆ.

ಗುದನಾಳದಲ್ಲಿ 1 ಕೆಜಿ ಚಿನ್ನ: ಏರಿಂಡಿಯಾ ಗಗನಸಖಿ ಸೆರೆ

Jun 01 2024, 12:46 AM IST
: ಗುದನಾಳದಲ್ಲಿ 1 ಕೆಜಿ ಚಿನ್ನವನ್ನಿಟ್ಟುಕೊಂಡು ಮಸ್ಕತ್‌ನಿಂದ ಕೇರಳದ ಕಣ್ಣೂರಿಗೆ ಅಕ್ರಮವಾಗಿ ಸಾಗಾಣಿಕೆ ಮಾಡಿದ ಏರ್‌ ಇಂಡಿಯಾ ಗಗನಸಖಿಯನ್ನು ಕಂದಾಯ ಗುಪ್ತಚರ ನಿರ್ದೇಶಾನಲಯದ ಅಧಿಕಾರಿಗಳು (ಡಿಆರ್‌ಐ) ಇಲ್ಲಿ ಬಂಧಿಸಿದ್ದಾರೆ.

ಏರಿಂಡಿಯಾ ವಿಮಾನ 1.5 ದಿನ ವಿಳಂಬ: ಪ್ರಯಾಣಿಕರ ಪರದಾಟ

Jun 01 2024, 12:46 AM IST
ಏರ್‌ ಇಂಡಿಯಾ ವಿಮಾನ ಸಂಸ್ಥೆ ಅವ್ಯವಸ್ಥೆಗಳು ಮುಂದುವರೆದಿವೆ. ದೆಹಲಿಯಿಂದ ಸ್ಯಾನ್‌ ಫ್ರಾನ್ಸಿಸ್ಕೋಗೆ ಗುರುವಾರ ಮಧ್ಯಾಹ್ನ 3:30ಕ್ಕೆ ಹೊರಡಬೇಕಿದ್ದ ಬೋಯಿಂಗ್‌ ವಿಮಾನವು ಎಸಿ ಕೈಕೊಟ್ಟು ಶುಕ್ರವಾರ ರಾತ್ರಿ ಆದರೂ ಹೊರಡದೇ ಪ್ರಯಾಣಿಕರನ್ನು ಕಂಗಾಲಾಗಿಸಿದೆ.

ಎಂಜಿನ್ನಲ್ಲಿ ಬೆಂಕಿ: ಏರಿಂಡಿಯಾ ವಿಮಾನ ತುರ್ತು ಭೂ ಸ್ಪರ್ಷ

May 20 2024, 01:32 AM IST
ಬೆಂಗಳೂರಿಂದ ಕೊಚ್ಚಿಗೆ ಟೇಕಾಫ್‌ ಆಗಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಬಲ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೇ ತುರ್ತಾಗಿ ಇಳಿದಿದೆ.

ಏರಿಂಡಿಯಾ ಸಂಚಾರ ಸಂಪೂರ್ಣ ಸಹಜ

May 10 2024, 11:45 PM IST
ಸಿಬ್ಬಂದಿಯ ಸಾಮೂಹಿಕ ರಜೆ ಕಾರಣ ಸಂಕಷ್ಟದಲ್ಲಿ ಸಿಲುಕಿದ್ದ ಏರಿಂಡಿಯಾ ಸಂಸ್ಥೆ ನಿಧಾನವಾಗಿ ಸಹಜ ಸ್ಥಿತಿಯತ್ತ ಮರಳುತ್ತಿದೆ. ಭಾನುವಾರ ಸಂಪೂರ್ಣ ಸಹಜ ಸ್ಥಿತಿಗೆ ಬರಲಿದೆ ಎಂದು ನಿರೀಕ್ಷಿಸಲಾಗಿದೆ.

ಕೊನೆಗೂ ಏರಿಂಡಿಯಾ ಎಕ್ಸ್‌ಪ್ರೆಸ್‌ ಬಿಕ್ಕಟ್ಟು ಅಂತ್ಯ

May 10 2024, 01:35 AM IST
ವೇತನ ಸೇರಿದಂತೆ ಇತರೆ ವಿಷಯ ಮುಂದಿಟ್ಟುಕೊಂಡು ಅನಾರೋಗ್ಯದ ನೆಪವೊಡ್ಡಿ ಸಾಮೂಹಿಕ ರಜೆ ಹಾಕಿದ್ದ ಏರಿಂಡಿಯಾ ಏಕ್ಸ್‌ಪ್ರೆಸ್‌ನ 300ಕ್ಕೂ ಹೆಚ್ಚು ಸಿಬ್ಬಂದಿ ತಮ್ಮ ಅಘೋಷಿತ ಮುಷ್ಕರ ಕೈಬಿಟ್ಟು ಗುರುವಾರ ಕೆಲಸಕ್ಕೆ ಮರಳಿದ್ದಾರೆ.

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved