• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆಯುಕ್ತರಿಂದ ಸೂಚನೆ

Nov 04 2025, 03:45 AM IST
ಅನಧಿಕೃತವಾಗಿ ನಿರ್ಮಿಸಿರುವ ಕಟ್ಟಡಗಳನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸುವಂತೆ ಪೂರ್ವ ನಗರ ಪಾಲಿಕೆ ಹೆಚ್ಚುವರಿ ಆಯುಕ್ತ ಲೋಖಂಡೆ ಸ್ನೇಹಲ್ ಸುಧಾಕರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಸರ್ಕಾರಿ ಜಾಗದಲ್ಲೇ ತಾಲೂಕು ಆಡಳಿತ ಕಟ್ಟಡ ನಿರ್ಮಾಣಕ್ಕೆ ಆಗ್ರಹ

Nov 04 2025, 12:45 AM IST
ಸರ್ಕಾರ ನಿಗದಿಪಡಿಸಿದ ಜಾಗದಲ್ಲೇ ತಾಲೂಕು ಆಡಳಿತ ಭವನ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿ ಸೋಮವಾರ ಕುಕನೂರು ಬಂದ್ ಮಾಡಲಾಯಿತು.

ಪಾಳು ಬಿದ್ದ ರೈತ ಸಭಾ ಭವನ ಕಟ್ಟಡ

Nov 03 2025, 02:30 AM IST
ರೈತ ಸಮುದಾಯಕ್ಕೆ ಮಹತ್ವಾಕಾಂಕ್ಷಿ ಯೋಜನೆಯಾಗಿ ಸುಮಾರು ₹೧ ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾದ ಪಟ್ಟಣದ ರೈತ ಸಭಾ ಭವನ ಕಟ್ಟಡ ಪಾಳು ಬಿದ್ದು ಬರೋಬರಿ ೪ ವರ್ಷ ಕಳೆದರೂ ಯಾರೂ ಕೇಳುವರಿಲ್ಲದಂತಾಗಿದೆ.

ಮಡಿಕೇರಿ: ಮಹರ್ಷಿ ವಾಲ್ಮೀಕಿ ವಸತಿ ಶಾಲೆ ನವೀಕರಣ ಕಟ್ಟಡ ಉದ್ಘಾಟನೆ

Nov 01 2025, 03:00 AM IST
ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ನಾಗರಹೊಳೆಯಲ್ಲಿ 1.80 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಿರುವ ಮಹರ್ಷಿ ವಾಲ್ಮೀಕಿ ಅದಿವಾಸಿ ಬುಡಕಟ್ಟು ವಸತಿ ಶಾಲೆಯ ನವೀಕರಣ ಕಟ್ಟಡವನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಶುಕ್ರವಾರ ಉದ್ಘಾಟಿಸಿದರು.

ನ.1ರಂದು ವಿಕಾಸ ಬ್ಯಾಂಕ್ ಸ್ವಂತ ಕಟ್ಟಡ ಉದ್ಘಾಟನಾ ಸಮಾರಂಭ

Oct 31 2025, 02:45 AM IST
ನಾಲ್ಕು ಮಹಡಿಗಳ ಸ್ವಂತ ಕಟ್ಟಡದಲ್ಲಿ ಕಾರ್ಯಾರಂಭ ಮುಂದುವರೆಸಲಿದೆ.

ಸಿದ್ಲಿಪುರ ಕಟ್ಟಡ ಕುಸಿತ: ಮೃತನ ಕುಟುಂಬಕ್ಕೆ ಪರಿಹಾರ ನೀಡಿ

Oct 29 2025, 01:00 AM IST
ಸಿದ್ಲಿಪುರದಲ್ಲಿ ನಡೆದ ಕಟ್ಟಡ ಕುಸಿತದಿಂದ ಕಾರ್ಮಿಕನೊರ್ವ ಸಾವನ್ನಪ್ಪಿದ್ದು, ಕಾರ್ಮಿಕ ಇಲಾಖೆಯು ಈ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ನೊಂದ ಕಾರ್ಮಿಕ ಕುಟುಂಬಕ್ಕೆ ಪರಿಹಾರ ಒದಗಿಸಬೇಕು ಎಂದು ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ್‌ ಸೂಚನೆ ನೀಡಿದರು.

ಉದ್ಘಾಟನೆ ಭಾಗ್ಯ ಕಾಣದ ಅಗ್ನಿಶಾಮಕ ಠಾಣೆ ನೂತನ ಕಟ್ಟಡ

Oct 27 2025, 12:30 AM IST
ಸುಮಾರು ₹೩ ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಪಟ್ಟಣದ ಅಗ್ನಿಶಾಮಕ ಠಾಣೆ ಕಟ್ಟಡ ಕಾಮಗಾರಿ ಪೂರ್ಣಗೊಂಡು ಸುಮಾರು ೧ ವರ್ಷ ಕಳೆದರೂ ಇದುವರೆಗೂ ಉದ್ಘಾಟನೆ ಭಾಗ್ಯ ಕೂಡಿ ಬಂದಿಲ್ಲ.

ಶಿಥಿಲಗೊಂಡ ರಂಗನಕೊಪ್ಪಲು ಸರ್ಕಾರಿ ಶಾಲೆ ಕಟ್ಟಡ

Oct 25 2025, 01:00 AM IST
ಮಾದಿಹಳ್ಳಿ ಹೋಬಳಿ, ಆಂದಲೆ ಗ್ರಾಮ ಪಂಚಾಯಿತಿ ವ್ಯಾಪ್ತಿ ರಂಗನಕೊಪ್ಪಲು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಶಿಥಿಲಗೊಂಡಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಆತಂಕದಲ್ಲಿ ದಿನ ಕಳೆಯುತ್ತಿದ್ದಾರೆ. ಪ್ರತಿವರ್ಷ ಸುರಿಯುವ ಭಾರಿ ಮಳೆಯಿಂದ ಶಾಲೆಯ ಆರ್‌ಸಿಸಿ ಮೇಲ್ಛಾವಣಿ ಮತ್ತು ಗೋಡೆಗಳು ಹಾಳಾಗಿದ್ದು, ಈಗ ಸುರಿಯುತ್ತಿರುವ ಮಳೆಗೆ ಸೋರುತ್ತಿದೆ. ಶಾಲಾ ಕೊಠಡಿಯಲ್ಲಿ ಕುಳಿತು ಪಾಠ ಕೇಳಲು ಮಕ್ಕಳು ಹೆದರುತ್ತಿದ್ದಾರೆ. ಮಕ್ಕಳು ಜೀವಭಯದ ನಡುವೆ ಮುಂದೇನು ಗತಿ ಕಾದಿದೆ ಎಂದು ಶಾಲೆಗೆ ತೆರಳುತ್ತಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಚಿವರಿಂದ ನೂತನ ಕ್ಯಾನ್ಸರ್ ಆಸ್ಪತ್ರೆ ಕಟ್ಟಡ ಪರಿಶೀಲನೆ

Oct 16 2025, 02:00 AM IST
ಕ್ಯಾನ್ಸರ್ ಆಸ್ಪತ್ರೆಯನ್ನು ರೋಗಿಗಳ ಚಿಕಿತ್ಸೆಗೆ ಕಾರ್ಯಾಚರಣೆಗೊಳಿಸಲು ಪ್ರಥಮ ಹಂತದಲ್ಲಿ ಸುಮಾರು 41 ಕೋಟಿ ರು. ವೆಚ್ಚದಲ್ಲಿ ಅಗತ್ಯವಿರುವ ವೈದ್ಯಕೀಯ ಉಪಕರಣಗಳನ್ನು ಅಳವಡಿಸಲಾಗುವುದು.

ಕಳಪೆ ಕಾಮಗಾರಿ: ನಿರ್ಮಾಣ ಹಂತದ ಶಾಲಾ ಕಟ್ಟಡ ನೆಲಸಮ

Oct 14 2025, 01:00 AM IST
ನಿರ್ಮಾಣ ಹಂತದಲ್ಲಿದ್ದ ಶಾಲಾ ಕಟ್ಟಡವನ್ನು ಜಿಪಂ ಅಧಿಕಾರಿಗಳೇ ಮುಂದೆ ನಿಂತು ನೆಲಸಮ ಮಾಡಿದ ಘಟನೆ ತಾಲೂಕಿನ ಲಕ್ಕೇನಹಳ್ಳಿಯಲ್ಲಿ ನಡೆದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 41
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved