• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೊಸ ಕಟ್ಟಡ ಉದ್ಘಾಟನೆ ಆಹ್ವಾನ ಪತ್ರಿಕೆಯಲ್ಲಿ ಶಿಷ್ಠಾಚಾರ ಉಲ್ಲಂಘನೆ

Nov 14 2025, 01:15 AM IST
ಪಟ್ಟಣದ ಜಾಲಹಳ್ಳಿ ರಸ್ತೆಯಲ್ಲಿ ಹೊಸದಾಗಿ ನಿರ್ಮಿಸಿರುವ ತಾಲೂಕು ನ್ಯಾಯಾಲಯ ಸಂಕೀರ್ಣ ಹಾಗೂ ಬಾರ್ ಅಸೋಸಿಯೇಷನ್ ಕಟ್ಟಡಗಳ ಉದ್ಘಾಟನಾ ಆಹ್ವಾನ ಪತ್ರಿಕೆಯಲ್ಲಿ ಸ್ಥಳೀಯ ಜೆಡಿಎಸ್ ಶಾಸಕಿ ಕರೆಮ್ಮ ಜಿ.ನಾಯಕ ಅವರ ಹೆಸರು ಕೈಬಿಟ್ಟು ಶಿಷ್ಠಾಚಾರ ಉಲ್ಲಂಘಿಸಲಾಗಿದೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ.

ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರು ಸಂಘ ಪದಾಧಿಕಾರಿಗಳ ಸಭೆ

Nov 13 2025, 01:45 AM IST
ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರು ಸಂಘ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳ ಸಭೆ ಮಂಗಳೂರಿನ ಜಿಲ್ಲಾ ಕಾರ್ಯಾಲಯದಲ್ಲಿ ಭಾನುವಾರ ನೆರವೇರಿತು.

ವಸತಿ ಶಾಲೆಗೆ ಸ್ವಂತ ಕಟ್ಟಡ ನಿರ್ಮಿಸಲು ಮತ್ತೆ ನಾನೇ ಬರಬೇಕಾಯಿತು: ಕೃಷಿ ಸಚಿವ ಸಿಆರ್‌ಎಸ್‌

Nov 13 2025, 12:30 AM IST
2023ರಲ್ಲಿ ಮತ್ತೆ ನಾನು ಶಾಸಕ, ಸಚಿವನಾಗಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿಂದಿನ ಯೋಜನೆಗೆ ಮತ್ತಷ್ಟು ಕೆರೆಗಳನ್ನು ಸೇರ್ಪಡೆ ಮಾಡಿ 130ಕೋಟಿ ರು. ಹೆಚ್ಚುವರಿ ಅನುದಾನ ಬಿಡುಗಡೆ ಮಾಡಿಸಿ 342 ಕೋಟಿ ರು. ವೆಚ್ಚದ ಏತನೀರಾವರಿ ಯೋಜನೆಗೆ ಗಿಡುವಿನಹೊಸಹಳ್ಳಿ ಸಮೀಪ ಇತ್ತೀಚೆಗೆ ಚಾಲನೆ ನೀಡಿದ್ದೇನೆ.

ಪಾಳ್ಯ ಬ್ಯಾಂಕ್ ಕಟ್ಟಡ ಸ್ಥಳಾಂತರ: ಗ್ರಾಹಕರು ಸಹಕಾರ ಅಗತ್ಯ

Nov 12 2025, 02:00 AM IST
ಗ್ರಾಹಕರು ಕೆನರಾ ಬ್ಯಾಂಕ್ ನೀಡುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಸಕಾಲದಲ್ಲಿ ಪಡೆದ ಸಾಲ ಮರುಪಾವತಿಗೆ ಮುಂದಾಗಿ ಬ್ಯಾಂಕ್ ಅಭ್ಯುದಯಕ್ಕೆ ಸಹಕರಿಸಬೇಕು ಎಂದು ಮೈಸೂರು ಕೆನರಾ ಬ್ಯಾಂಕ್ ಕ್ಷೇತ್ರಿಯಕಚೇರಿಯ ಎಜಿಎಂ ಟಿ .ಎಸ್. ಉಮೇಶ್ ಹೇಳಿದರು.

ಎಸ್‌.ಕೆ.ಗೋಲ್ಡ್‌ ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ ಆಪರೇಟಿವ್ಸೊಸೈಟಿ ನವೀಕೃತ ವಿಶ್ವಸೌಧ ಕಟ್ಟಡ ಉದ್ಘಾಟನೆ

Nov 11 2025, 03:15 AM IST
ಎಸ್.ಕೆ.ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ.ನ ನವೀಕೃತ ವಿಶ್ವಸೌಧ ಕಟ್ಟಡ ಉದ್ಘಾಟನೆ ಮತ್ತು ವಜ್ರಮಹೋತ್ಸವದ ಸಮಾರೋಪ ಸಮಾರಂಭ ಭಾನುವಾರ ಕೊಟ್ಟಾರಚೌಕಿಯಲ್ಲಿರುವ ಸೊಸೈಟಿಯ ಆಡಳಿತ ಕಚೇರಿ ಬಳಿ ನೆರವೇರಿತು.

ಗುದ್ನೇಪ್ಪನಮಠದ ಜಾಗದಲ್ಲಿ ಕಟ್ಟಡ ನಿರ್ಮಾಣ ಕೈ ಬಿಡಿ

Nov 08 2025, 02:30 AM IST
ಗುದ್ನೇಶ್ವರ ಐತಿಹ್ಯ ಸುಮಾರು 800 ವರ್ಷಗಳಷ್ಟು ಇದ್ದು. ಶಾಂತಿ, ನೆಮ್ಮದಿ, ಸಹನೆಗಾಗಿ ಜನ ಈ ಕ್ಷೇತ್ರಕ್ಕೆ ಆಗಮಿಸುತ್ತಾರೆ.

ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆಯುಕ್ತರಿಂದ ಸೂಚನೆ

Nov 04 2025, 03:45 AM IST
ಅನಧಿಕೃತವಾಗಿ ನಿರ್ಮಿಸಿರುವ ಕಟ್ಟಡಗಳನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸುವಂತೆ ಪೂರ್ವ ನಗರ ಪಾಲಿಕೆ ಹೆಚ್ಚುವರಿ ಆಯುಕ್ತ ಲೋಖಂಡೆ ಸ್ನೇಹಲ್ ಸುಧಾಕರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಸರ್ಕಾರಿ ಜಾಗದಲ್ಲೇ ತಾಲೂಕು ಆಡಳಿತ ಕಟ್ಟಡ ನಿರ್ಮಾಣಕ್ಕೆ ಆಗ್ರಹ

Nov 04 2025, 12:45 AM IST
ಸರ್ಕಾರ ನಿಗದಿಪಡಿಸಿದ ಜಾಗದಲ್ಲೇ ತಾಲೂಕು ಆಡಳಿತ ಭವನ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿ ಸೋಮವಾರ ಕುಕನೂರು ಬಂದ್ ಮಾಡಲಾಯಿತು.

ಪಾಳು ಬಿದ್ದ ರೈತ ಸಭಾ ಭವನ ಕಟ್ಟಡ

Nov 03 2025, 02:30 AM IST
ರೈತ ಸಮುದಾಯಕ್ಕೆ ಮಹತ್ವಾಕಾಂಕ್ಷಿ ಯೋಜನೆಯಾಗಿ ಸುಮಾರು ₹೧ ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾದ ಪಟ್ಟಣದ ರೈತ ಸಭಾ ಭವನ ಕಟ್ಟಡ ಪಾಳು ಬಿದ್ದು ಬರೋಬರಿ ೪ ವರ್ಷ ಕಳೆದರೂ ಯಾರೂ ಕೇಳುವರಿಲ್ಲದಂತಾಗಿದೆ.

ಮಡಿಕೇರಿ: ಮಹರ್ಷಿ ವಾಲ್ಮೀಕಿ ವಸತಿ ಶಾಲೆ ನವೀಕರಣ ಕಟ್ಟಡ ಉದ್ಘಾಟನೆ

Nov 01 2025, 03:00 AM IST
ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ನಾಗರಹೊಳೆಯಲ್ಲಿ 1.80 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಿರುವ ಮಹರ್ಷಿ ವಾಲ್ಮೀಕಿ ಅದಿವಾಸಿ ಬುಡಕಟ್ಟು ವಸತಿ ಶಾಲೆಯ ನವೀಕರಣ ಕಟ್ಟಡವನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಶುಕ್ರವಾರ ಉದ್ಘಾಟಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 42
  • next >

More Trending News

Top Stories
ಕಬ್ಬು ಬೆಳೆಗಾರರ ಹೋರಾಟ ವಿಕೋಪಕ್ಕೆ : ಮುಧೋಳದಲ್ಲಿ 30 ಟ್ರ್ಯಾಕ್ಟರ್‌ಗೆ ರೈತರಿಂದ ಬೆಂಕಿ
ಜೈಷ್‌ ವೈದ್ಯರ ಉಗ್ರಜಾಲ ಬಯಲಿಗೆಳೆದಿದ್ದು ಎಸ್‌ಎಸ್‌ಪಿ ಚಕ್ರವರ್ತಿ
ಸ್ಫೋಟದ ತೀವ್ರತೆಗೆ ದೇಹ ಗೋಡೆಗೆ ಅಪ್ಪಳಿಸಿ ಶ್ವಾಸಕೋಶವೇ ಛಿದ್ರ
ಕರ್ನಾಟಕದಲ್ಲಿ ಮುಂದಿನ ವರ್ಷ 7000 ಸರ್ಕಾರಿ ಶಾಲೆ ಬಂದ್‌?
ಬಿಹಾರ ಯಾರ ಮುಡಿಗೆ ? ಎನ್‌ಡಿಎಗೆ ಗೆಲುವೋ ಬದಲಾವಣೆಯ ಪರ ಒಲವೋ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved