ವಸತಿ ಶಾಲೆಗೆ ಸ್ವಂತ ಕಟ್ಟಡ ನಿರ್ಮಿಸಲು ಮತ್ತೆ ನಾನೇ ಬರಬೇಕಾಯಿತು: ಕೃಷಿ ಸಚಿವ ಸಿಆರ್ಎಸ್
Nov 13 2025, 12:30 AM IST2023ರಲ್ಲಿ ಮತ್ತೆ ನಾನು ಶಾಸಕ, ಸಚಿವನಾಗಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿಂದಿನ ಯೋಜನೆಗೆ ಮತ್ತಷ್ಟು ಕೆರೆಗಳನ್ನು ಸೇರ್ಪಡೆ ಮಾಡಿ 130ಕೋಟಿ ರು. ಹೆಚ್ಚುವರಿ ಅನುದಾನ ಬಿಡುಗಡೆ ಮಾಡಿಸಿ 342 ಕೋಟಿ ರು. ವೆಚ್ಚದ ಏತನೀರಾವರಿ ಯೋಜನೆಗೆ ಗಿಡುವಿನಹೊಸಹಳ್ಳಿ ಸಮೀಪ ಇತ್ತೀಚೆಗೆ ಚಾಲನೆ ನೀಡಿದ್ದೇನೆ.