• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಚಿವರಿಂದ ನೂತನ ಕ್ಯಾನ್ಸರ್ ಆಸ್ಪತ್ರೆ ಕಟ್ಟಡ ಪರಿಶೀಲನೆ

Oct 16 2025, 02:00 AM IST
ಕ್ಯಾನ್ಸರ್ ಆಸ್ಪತ್ರೆಯನ್ನು ರೋಗಿಗಳ ಚಿಕಿತ್ಸೆಗೆ ಕಾರ್ಯಾಚರಣೆಗೊಳಿಸಲು ಪ್ರಥಮ ಹಂತದಲ್ಲಿ ಸುಮಾರು 41 ಕೋಟಿ ರು. ವೆಚ್ಚದಲ್ಲಿ ಅಗತ್ಯವಿರುವ ವೈದ್ಯಕೀಯ ಉಪಕರಣಗಳನ್ನು ಅಳವಡಿಸಲಾಗುವುದು.

ಕಳಪೆ ಕಾಮಗಾರಿ: ನಿರ್ಮಾಣ ಹಂತದ ಶಾಲಾ ಕಟ್ಟಡ ನೆಲಸಮ

Oct 14 2025, 01:00 AM IST
ನಿರ್ಮಾಣ ಹಂತದಲ್ಲಿದ್ದ ಶಾಲಾ ಕಟ್ಟಡವನ್ನು ಜಿಪಂ ಅಧಿಕಾರಿಗಳೇ ಮುಂದೆ ನಿಂತು ನೆಲಸಮ ಮಾಡಿದ ಘಟನೆ ತಾಲೂಕಿನ ಲಕ್ಕೇನಹಳ್ಳಿಯಲ್ಲಿ ನಡೆದಿದೆ.

ಕಟ್ಟಡ ಕಾರ್ಮಿಕರ ಸಮಸ್ಯೆಗೆ ಪರಿಹಾರ ನೀಡಿ: ಕಟ್ಟಡ ಕಾರ್ಮಿಕರ ಸಂಘ

Oct 14 2025, 01:00 AM IST
ರಾಜ್ಯದ ಕಟ್ಟಡ ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸುವಂತೆ, ವಿವಿಧ ಬೇಡಿಕೆಗಳನ್ನು ಈಡೇರಿಸವಂತೆ ಹಕ್ಕೊತ್ತಾಯಿಸಿ ಕಾಯಕ ಜೀವಿ ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಘಟಕದಿಂದ ನಗರದಲ್ಲಿ ಸೋಮವಾರ ಕಾರ್ಮಿಕ ಇಲಾಖೆ ಮೂಲಕ ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್, ಕರ್ನಾಟಕ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಗೆ ಮನವಿ ಅರ್ಪಿಸಲಾಯಿತು.

ಉತ್ತಮ ಆರೋಗ್ಯ ಸೇವೆಗಾಗಿ ಹೆಚ್ಚುವರಿ ಕಟ್ಟಡ ನಿರ್ಮಾಣ: ವಿಧುಶೇಖರ ಶ್ರೀ

Oct 14 2025, 01:00 AM IST
ಶೃಂಗೇರಿಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಆಸ್ಪತ್ರೆಗೆ ಹೆಚ್ಚುವರಿ ಕಟ್ಟಡ ನಿರ್ಮಿಸಲಾಗಿದೆ. ಉತ್ತಮ ಸೌಲಭ್ಯ ನೀಡುವ ನಿಟ್ಟಿನಲ್ಲಿ ಅನೇಕ ಸುಧಾರಣೆಗಳನ್ನು ತರಲಾಗಿದೆ ಎಂದು ಶ್ರೀ ವಿಧುಶೇಖರ ಭಾರತಿ ತೀರ್ಥ ಸ್ವಾಮಿ ತಿಳಿಸಿದರು.

ಬಲಿಜ ಹಾಸ್ಟೆಲ್‌ ಕಟ್ಟಡ ನಿರ್ಮಾಣಕ್ಕೆ ಬೆಂಬಲ

Oct 13 2025, 02:00 AM IST
ಕಳೆದ ಹಲವಾರು ವರ್ಷಗಳಿಂದ ಸಂಘದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದೇನೆ.

ನೂತನ ತಾ.ಪಂ. ಕಟ್ಟಡ ಲೋಕಾರ್ಪಣೆ

Oct 12 2025, 01:00 AM IST
ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಜನಸಾಮಾನ್ಯರ ಪರಿಶ್ರಮದ ಫಲವಾಗಿ ಇಂದು ನೂತನ ತಾಲೂಕು ಪಂಚಾಯ್ತಿ ಕಟ್ಟಡ ಉದ್ಘಾಟನೆಯಾಗಿರುವುದು ಬಹಳ ಸಂತೋಷವನ್ನು ಉಂಟುಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಹೊಸಕೋಟೆಯಲ್ಲಿ ಲೋಕೋಪಯೋಗಿ ಕಟ್ಟಡ ಉದ್ಘಾಟನೆ

Oct 11 2025, 01:00 AM IST
ಹೊಸಕೋಟೆ: ಲೋಕೋಪಯೋಗಿ ಇಲಾಖೆ ತಾಲೂಕಿನಲ್ಲಿ ರಸ್ತೆಗಳ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಶಾಸಕ ಶರತ್‌ ಬಚ್ಚೇಗೌಡ ಹೇಳಿದರು.

ಹೊಂಗನೂರು ಗ್ರಾಪಂ ಕಟ್ಟಡ ಅಶುಚಿತ್ವ, ಅನೈತಿಕ ಚಟುವಟಿಕೆ ತಾಣ

Oct 10 2025, 01:00 AM IST
ಚಾಮರಾಜನಗರ ತಾಲೂಕಿನ ಹೊಂಗನೂರು ಗ್ರಾಮದಲ್ಲಿ ೧೮೫೮ ಕ್ಕೂ ಹೆಚ್ಚು ಕುಟುಂಬಗಳು ವಾಸವಾಗಿವೆ. ಹೊಂಗನೂರು ಬೆಲ್ಲವತ್ತ, ಮುರಟಿಪಾಳ್ಯ, ಶನಿವಾರಮುಂಟಿ ಗ್ರಾಮಗಳನ್ನು ಹೊಂಗನೂರು ಪಂಚಾಯಿತಿ ಒಳಗೊಂಡಿದೆ. ಗ್ರಾಮದಿಂದ ಕಳ್ಳೀಪುರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಗ್ರಾಮದ ಹೊರ ಭಾಗದಲ್ಲಿ ಪಂಚಾಯಿತಿ ಕಟ್ಟಡವಿದೆ. ಆದರೆ ಈ ಕಟ್ಟಡ ಸುತ್ತಲೂ ಕಳೆ ಸಸ್ಯಗಳು ಕಾಡಿನಂತೆ ಹಬ್ಬಿವೆ. ಇದರ ಹಂಬುಗಳು ಕಿಟಕಿ ಒಳಗಿಂದ ತೂರಿ ಕಚೇರಿ ಒಳಗೂ ಹಬ್ಬಿದೆ. ಕಟ್ಟಡದ ಹಿಂಭಾಗದಲ್ಲಿ ೨ ಶೌಚಗೃಹವಿದೆ. ಆದರೆ ಇದರ ನಿರ್ವಹಣೆಯಿಲ್ಲದೆ ಇದು ಗಬ್ಬು ನಾರುತ್ತಿದೆ. ಅಲ್ಲದೆ ಇಲ್ಲಿಗೆ ನೀರಿನ ಸಂಪರ್ಕವೂ ಇಲ್ಲ.

ಕೊಟ್ಟೂರು ಅಂಚೆ ಕಚೇರಿಗಿಲ್ಲ ಹೊಸ ಕಟ್ಟಡ ಭಾಗ್ಯ

Oct 08 2025, 01:01 AM IST
ನೂತನ ಕಟ್ಟಡಕ್ಕೆ ಸ್ಥಳಾಂತರವಾಗಲು ಜಿಲ್ಲಾ ಅಧೀಕ್ಷಕರು ಧಾರವಾಡದ ಪಿಎಂಜೆಗೆ ಪತ್ರ ಬರೆದಿದ್ದಾರೆ. ಅವರು ಬೆಂಗಳೂರು ಮತ್ತು ನವದೆಹಲಿಯ ಕೇಂದ್ರ ಕಚೇರಿಯ ಕಾರ್ಯದರ್ಶಿಗಳಿಗೆ ಪತ್ರ ರವಾನಿಸಿದರು. ಆದರೆ, ಈ ವರೆಗೂ ಮಾತ್ರ ಅಧಿಕಾರಿಗಳು ಅನುಮತಿ ನೀಡದೆ ಇರುವುದರಿಂದ ಸ್ಥಳಾಂತರ ವಿಳಂಬವಾಗಿದೆ.

12 ವರ್ಷಗಳ ಬಳಿಕ ಯುವ ಭವನ ಕಟ್ಟಡ ಜಿಲ್ಲಾ ಯುವ ಒಕ್ಕೂಟಕ್ಕೆ ಹಸ್ತಾಂತರ!

Oct 07 2025, 01:03 AM IST
ಜಿಲ್ಲಾ ಯುವ ಭವನ ಕಟ್ಟಡ ಸುಮಾರು 12 ವರ್ಷಗಳ ಬಳಿಕ ಜಿಲ್ಲಾ ಯುವ ಒಕ್ಕೂಟಕ್ಕೆ ಹಸ್ತಾಂತರಗೊಂಡಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 40
  • next >

More Trending News

Top Stories
717.50 ಕೋಟಿ ಗಳಿಕೆ ಮಾಡಿದ ಕಾಂತಾರ ಚಾಪ್ಟರ್‌ 1 ಎರಡೇ ವಾರದಲ್ಲಿ ದಾಖಲೆಯ ಕಲೆಕ್ಷನ್‌
ನಿತಿನ್‌ ಶಿವಾಂಶ್‌ ಜೊತೆ ಗಾಯಕಿ ಸುಹಾನಾ ಸಯ್ಯದ್‌ ಮಂತ್ರ ಮಾಂಗಲ್ಯ
ತರಬೇತಿ ನೀಡಿದಾಕ್ಷಣ ಯುವನಿಧಿ ನಿಲ್ಲಲ್ಲ : ಸಿಎಂ
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ
ಛತ್ತೀಸ್‌ಗಢದಲ್ಲಿ ಒಂದೇ ದಿನ 210 ನಕ್ಸಲರು ಶರಣು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved