• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ನೌಕರರಿಗೆ, ಸಾರ್ವಜನಿಕರಿಗೆ ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ

Oct 20 2025, 01:04 AM IST
ಕರ್ನಾಟಕದಲ್ಲಿರುವ ಕನ್ನಡ ಬಾರದ ಎಲ್ಲ ಸರ್ಕಾರಿ ನೌಕರರಿಗಾಗಿ ಹನ್ನೆರಡು ತಿಂಗಳುಗಳ ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಯೊಂದನ್ನು ನಡೆಸುತ್ತಿವೆ.

ಒಗ್ಗಟ್ಟಿನಿಂದ ಭಾಷೆ ಬಳಸಿದರೆ ಕನ್ನಡ ಉಳಿಸಿ ಬೆಳೆಸಬಹುದು

Oct 20 2025, 01:02 AM IST
ಪ್ರತಿನಿತ್ಯವೂ ಶಾಲಾ ಕಾಲೇಜುಗಳಲ್ಲಿ ನಡೆದಾಗ ಕನ್ನಡ ಭಾಷೆಯನ್ನು ಎತ್ತರಕ್ಕೆ ತೆಗೆದುಕೊಂಡು ಹೋಗಲು ಸಾಧ್ಯವಾಗುತ್ತದೆ.

ಕನ್ನಡ ಭಾಷೆಯ ನಾಮಫಲಕ ಕಡ್ಡಾಯ ಅಳವಡಿಕೆಗೆ ಆಗ್ರಹ

Oct 19 2025, 01:02 AM IST
ವಿಜಯ ಕರುನಾಡ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಶನಿವಾರ ಪುರಸಭೆಯ ಜೆಇ ತೇಜಸ್ವಿನಿಗೆ ಮನವಿ ಸಲ್ಲಿಸಿದರು.

ಕನ್ನಡ ರಾಜ್ಯೋತ್ಸವ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ಸನ್ನದ್ಧ: ಕವಿತಾ ಎಸ್. ಮನ್ನಿಕೇರಿ

Oct 19 2025, 01:01 AM IST
ರಾಜ್ಯೋತ್ಸವ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಹಕರಿಸಬೇಕು.

ಕನ್ನಡ ಭವನ ನಿರ್ಮಾಣ, ರಾಜ್ಯೋತ್ಸವ ಆಚರಣೆಗೆ ಮುಂದಾಗಿ

Oct 19 2025, 01:00 AM IST
ಕನ್ನಡ ಭವನ ನಿರ್ಮಾಣಕ್ಕೆ ನಿವೇಶನ ಒದಗಿಸಲು ಹಾಗೂ ಕನ್ನಡ ರಾಜ್ಯೋತ್ಸವ ಆಚರಣೆಗೆ ಆಗ್ರಹಿಸಿ ಕನ್ನಡ ಸಾಹಿತ್ಯ ಪರಿಷತ್ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಶುಕ್ರವಾರ ಶಾಸಕ ಬಿ.ಪಿ. ಹರೀಶ್, ನಗರಸಭೆ ಅಧ್ಯಕ್ಷೆ ಕವಿತಾ ಮಾರುತಿ ಬೇಡರ್, ಪೌರಾಯುಕ್ತ ಎಂಪಿ.ನಾಗಣ್ಣ ಅವರಿಗೆ ಮನವಿ ನೀಡಿದ್ದಾರೆ.

ನಿರಂತರ ಕನ್ನಡ ಕಾರ್ಯಕ್ರಮಕ್ಕಾಗಿ ಸಮಿತಿ ರಚಿಸಿ

Oct 19 2025, 01:00 AM IST
ಕೆಜಿಎಫ್ ನಗರದಲ್ಲಿ ಕನ್ನಡ ಭಾಷೆಯನ್ನು ಹೋರಾಟದ ಮೂಲಕ ಕಟ್ಟಿ ಬೆಳೆಸಿದ್ದಾರೆ. ಆದರೆ ನಗರಸಭೆ ವತಿಯಿಂದ ನಗರದ ಕುವೆಂಪು ಬಸ್ ನಿಲ್ದಾಣದಲ್ಲಿ ರಾಷ್ಟ್ರಕವಿ ಕುವೆಂಪು ರವರ ಪ್ರತಿಮೆಯನ್ನು ಸ್ವಾಗತ ಕಮಾನಿನ ಮೇಲೆ ಹಾಕಿರುವುದರಿಂದ ಅವರ ಹುಟ್ಟು ಹಬ್ಬದಂದು ಮಾಲಾರ್ಪಣೆ ಮಾಡಲು ಸಾಧ್ಯವಾಗುತ್ತಿಲ್ಲ. ಪ್ರತಿಮೆಗೆ ಮಾರ್ಲಾಪಣೆ ಮಾಡಲು ವ್ಯವಸ್ಥೆ ಮಾಡಬೇಕು.

ಕನ್ನಡ ರಾಜ್ಯೋತ್ಸವ ಆಚರಣೆ ಸಿದ್ದತೆಗೆ ಚಂದ್ರಯ್ಯ ಸೂಚನೆ

Oct 19 2025, 01:00 AM IST
ರಾಮನಗರ: 70ನೇ ಕನ್ನಡ ರಾಜ್ಯೋತ್ಸವವನ್ನು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವುದು. ಇದಕ್ಕಾಗಿ ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರು ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಆರ್.ಚಂದ್ರಯ್ಯ ನಿರ್ದೇಶನ ನೀಡಿದರು.

ಕನ್ನಡ ಶಾಲೆಗಳ ಉಳಿವು ಎಲ್ಲರ ಕರ್ತವ್ಯ: ಬಸವರಾಜ ಹೊರಟ್ಟಿ

Oct 17 2025, 01:03 AM IST
ಮಂಗಳೂರಿನ ಕಲ್ಕೂರ ಪ್ರತಿಷ್ಠಾನ ವತಿಯಿಂದ ಕೋಟ ಶಿವರಾಮ ಕಾರಂತರ ಹುಟ್ಟುಹಬ್ಬ ಪ್ರಯುಕ್ತ ನಗರದ ಶಾರದಾ ವಿದ್ಯಾಲಯದ ಸಭಾಂಗಣದಲ್ಲಿ ಮಂಗಳವಾರ ‘ಕಾರಂತ ಪ್ರಶಸ್ತಿ- 2025’ಯನ್ನು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಪ್ರದಾನ ಮಾಡಲಾಯಿತು.

19ರಂದು ಕುಪ್ಮಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಪದಗ್ರಹಣ

Oct 17 2025, 01:03 AM IST
ದಕ್ಷಿಣ ಕನ್ನಡ ಜಿಲ್ಲಾ ಕುಪ್ಮಾ ಸಮಿತಿ ಪದಗ್ರಹಣ ಸಮಾರಂಭ ಅ.19ರಂದು ಬೆಳಗ್ಗೆ 11ಕ್ಕೆ ನಗರದ ಕೊಡಿಯಾಲಬೈಲ್‌ನಲ್ಲಿರುವ ಓಷಿಯನ್‌ ಪರ್ಲ್‌ ಹೊಟೇಲ್‌ನಲ್ಲಿ ನಡೆಯಲಿದೆ.

ವಿಜೃಂಭಣೆಯ ಕನ್ನಡ ರಾಜ್ಯೋತ್ಸವ ಆಚರಣೆ: ಅಪರ ಜಿಲ್ಲಾಧಿಕಾರಿ

Oct 17 2025, 01:02 AM IST
ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಪೊಲೀಸ್ ಪರೇಡ್ ಮೈದಾನದವರೆಗೆ ಕನ್ನಡಾಂಬೆಯ ಭಾವಚಿತ್ರ ಮೆರವಣಿಗೆಯನ್ನು ವಿವಿಧ ಕಲಾತಂಡಗಳೊಂದಿಗೆ ಅದ್ಧೂರಿಯಾಗಿ ಏರ್ಪಡಿಸಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 182
  • next >

More Trending News

Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved