• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದು ದಾವಣಗೆರೆಗೆ ಎದ್ದೇಳು ಕನ್ನಡಿಗ ಸದಸ್ಯತ್ವ ಅಭಿಯಾನ

Oct 09 2025, 02:00 AM IST
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ "ಎದ್ದೇಳು ಕನ್ನಡಿಗ, ಕೆ.ಆರ್.ಎಸ್. ಪಕ್ಷ ಸೇರು ಬಾ " ಸದಸ್ಯತ್ವ ಅಭಿಯಾನ- ಸ್ವಚ್ಛ ಜನಪರ ಆಡಳಿತಕ್ಕಾಗಿ, ಭ್ರಷ್ಟಾಚಾರ ಮುಕ್ತ ಕರ್ನಾಟಕಕ್ಕಾಗಿ ಹೋರಾಟದ ಮೂಲಕ ಬೃಹತ್ ಸದಸ್ಯತ್ವ ಅಭಿಯಾನ ದಾವಣಗೆರೆಯಲ್ಲಿ ನಡೆಸಲಾಗುತ್ತಿದೆ ಎಂದು ಜಿಲ್ಲಾಧ್ಯಕ್ಷ ಬಸವರಾಜಯ್ಯ ಹೇಳಿದ್ದಾರೆ.

‘ಎದ್ದೇಳು ಕನ್ನಡಿಗ ಕೆಆರ್‌ಎಸ್‌ ಪಕ್ಷಸೇರು ಬಾ’ ಅಭಿಯಾನಕ್ಕೆ ಚಾಲನೆ

Oct 07 2025, 02:00 AM IST
ಕೆಆರ್‌ಎಸ್‌ ಪಕ್ಷದ ‘ಎದ್ದೇಳು ಕನ್ನಡಿಗ-ಕೆಆರ್‌ಎಸ್‌ ಪಕ್ಷ ಸೇರು ಬಾ’ ಸದಸ್ಯತ್ವ ಅಭಿಯಾನಕ್ಕೆ ಕನ್ನಡಪರ ಹೋರಾಟಗಾರ ಸಾ.ರಾ.ಗೋವಿಂದು ಸೋಮವಾರ ಪಕ್ಷದ ಕೇಂದ್ರ ಕಚೇರಿಯಲ್ಲಿ ಚಾಲನೆ ನೀಡಿದರು.

ಕನ್ನಡಿಗ ಪಾಟೀಲ್‌ಗೆ ಅಮೆರಿಕ ಎಐ ಕಂಪನಿಯ ಉನ್ನತ ಹುದ್ದೆ

Oct 05 2025, 09:57 AM IST

ಅಮೆರಿಕ ಮೂಲದ ಆಂಥ್ರೊಪಿಕ್ ಎನ್ನುವ ಕೃತಕ ಬುದ್ಧಿಮತ್ತೆ (ಎಐ) ಸುರಕ್ಷತೆ ಮತ್ತು ಸಂಶೋಧನಾ ಸ್ಟಾರ್ಟಪ್‌ ಕಂಪನಿಯ ಹೊಸ ಮುಖ್ಯ ತಂತ್ರಜ್ಞಾನ ಅಧಿಕಾರಿ (ಸಿಟಿಒ) ಆಗಿ ಬಾಗಲಕೋಟೆ ಮೂಲದವರಾದ ರಾಹುಲ್‌ ಪಾಟೀಲ್‌ ಅವರನ್ನು ನೇಮಕ ಮಾಡಲಾಗಿದೆ.

ಅಮೆರಿಕದಲ್ಲಿ ಕನ್ನಡಿಗ ದಿ.ಚಂದ್ರಮೌಳಿ ಕುಟುಂಬಕ್ಕೆ 4 ಕೋಟಿ ರು. ನೆರವು

Sep 28 2025, 02:01 AM IST

ಅಮೆರಿಕದ ಡಲ್ಲಾಸ್‌ನಲ್ಲಿ ಸೆ.10ರಂದು ಪತ್ನಿ, ಪುತ್ರನ ಎದುರೇ ಭೀಕರವಾಗಿ ಹತ್ಯೆಗೀಡಾಗಿರುವ ಬೆಂಗಳೂರು ಮೂಲದ ಹೋಟೆಲ್‌ ವ್ಯವಸ್ಥಾಪಕ ಚಂದ್ರಮೌಳಿ ‘ಬಾಬ್‌’ ನಾಗಮಲ್ಲಯ್ಯ ಅವರ ಕುಟುಂಬದ ನೆರವಿಗೆ ಇದೀಗ ಅಮೆರಿಕದಲ್ಲಿ ನೆಲೆಸಿರುವ ಯುವ ಗುಜರಾತಿ ಉದ್ಯಮಿಗಳು ಮುಂದೆ ಬಂದಿದ್ದಾರೆ.  

ಹೈದ್ರಾಬಾದ್‌ಗೆ ಕನ್ನಡಿಗ ಸಜ್ಜನರ್‌ ಪೊಲೀಸ್‌ ಆಯುಕ್ತ

Sep 28 2025, 02:00 AM IST
ಕರ್ನಾಟಕದ ಹುಬ್ಬಳ್ಳಿ ಮೂಲದವರಾದ ತೆಲಂಗಾಣದ ಹಿರಿಯ ಐಪಿಎಸ್‌ ಅಧಿಕಾರಿ ವಿ.ಸಿ. ಸಜ್ಜನರ್‌ ಅವರನ್ನು ಹೈದರಾಬಾದ್ ಪೊಲೀಸ್‌ ಕಮಿಷನರ್‌ ಹುದ್ದೆಗೆ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕಹಿಸತ್ಯ ಹೇಳಲು ಕನ್ನಡಿಗ ದಲಿತ ಲೇಖಕರ ಹಿಂದೇಟು: ಡಾ.ಮಲ್ಲಿಕಾ ಘಂಟಿ

Sep 16 2025, 01:00 AM IST
ಮರಾಠಿ ಲೇಖಕರು ತಮ್ಮ ಆತ್ಮಕಥೆಗಳಲ್ಲಿ ನಿರ್ಭಿಡೆಯಿಂದ ಹಾಗೂ ವಾಸ್ತವ ಕಹಿಸತ್ಯಗಳನ್ನು ಹೇಳಿದ ಹಾಗೆ ಕನ್ನಡದ ದಲಿತ ಲೇಖಕರಿಗೆ ಸಾಧ್ಯವಾಗಿಲ್ಲ ಎಂದು ಹಿರಿಯ ಲೇಖಕಿ, ಹಂಪಿ ಕನ್ನಡ ವಿಶ್ವವಿದ್ಯಾಲಯ ವಿಶ್ರಾಂತ ಕುಲಪತಿ ಡಾ.ಮಲ್ಲಿಕಾ ಘಂಟಿ ವಿಷಾದ ವ್ಯಕ್ತಪಡಿಸಿದರು.

ಕನ್ನಡಿಗ ಚಂದ್ರಮೌಳಿ ಕೊಂದ ವ್ಯಕ್ತಿಗೆ ಗರಿಷ್ಠ ಶಿಕ್ಷೆ : ಟ್ರಂಪ್

Sep 16 2025, 12:03 AM IST
ತಾವು ಕೆಲಸ ಮಾಡುತ್ತಿದ್ದ ಅಮೆರಿಕದ ಹೊಟೇಲ್‌ನಲ್ಲಿ ಕ್ಷುಲ್ಲಕ ಕಾರಣಕ್ಕೆ ಕ್ಯೂಬಾ ಮೂಲದ ಸಹೋದ್ಯೋಗಿಯಿಂದ ಭೀಕರವಾಗಿ ಕೊಲೆಯಾಗಿದ್ದ ಕನ್ನಡಿಗ ಚಂದ್ರಮೌಳಿ ಬಾಬ್‌ ನಾಗಮಲ್ಲಯ್ಯ ಅವರ ಬಗ್ಗೆ ಇದೇ ಮೊದಲ ಬಾರಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಪ್ರತಿಕ್ರಿಯಿಸಿದ್ದಾರೆ.

ನ್ಯಾ। ವರ್ಮಾ ವಿರುದ್ಧದ ತನಿಖೆಗೆ ಕನ್ನಡಿಗ ಭಟ್

Sep 07 2025, 05:37 AM IST

ದೆಹಲಿ ಹೈಕೋರ್ಟ್‌ ನ್ಯಾಯಾಧೀಶರಾಗಿದ್ದ ನ್ಯಾ। ಯಶವಂತ್‌ ವರ್ಮಾ ವಿರುದ್ಧ ವಾಗ್ದಂಡನೆ ಪೂರ್ವ ತನಿಖೆಗೆ ನೇಮಿಸಲಾಗಿರುವ ತ್ರಿಸದಸ್ಯ ತಂಡಕ್ಕೆ ಕರ್ನಾಟಕ- ಗೋವಾ ವಲಯದ ಪ್ರಧಾನ ಮುಖ್ಯ ಆದಾಯ ತೆರಿಗೆ ಆಯುಕ್ತರಾಗಿದ್ದ ಕನ್ನಡಿಗ ಗಣಪತಿ ಭಟ್‌ ಅವರನ್ನು ಕಾರ್ಯದರ್ಶಿಯಾಗಿ ನೇಮಕ

ಸುವರ್ಣ ಕನ್ನಡಿಗ ಪ್ರಶಸ್ತಿ ಪುರಸ್ಕೃತ ಡಾ.ಅಶೋಕಕುಮಾರಗೆ ಸನ್ಮಾನ

Aug 24 2025, 02:00 AM IST
ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌ನ ಸುವರ್ಣ ಕನ್ನಡಿಗ-2024 ಪ್ರಶಸ್ತಿ ಪುರಸ್ಕೃತ ಡಾ.ಅಶೋಕಕುಮಾರ ರಾ.ಜಾಧವ ಅವರಿಗೆ ಕನ್ನಡಪ್ರಭದಲ್ಲಿ ಪ್ರಕಟವಾದ ವಿಶೇಷ ಲೇಖನದ ಫೋಟೋ ಪ್ರೇಮ್‌ ನೀಡಿ ಗೌರವಿಸಿ ಸನ್ಮಾನಿಸಲಾಯಿತು.

ಏಷ್ಯಾ ಸರ್ಫಿಂಗ್‌: ಕನ್ನಡಿಗ ರಮೇಶ್‌ ಫೈನಲ್‌ಗೆ ಪ್ರವೇಶ

Aug 10 2025, 01:30 AM IST
ಇಲ್ಲಿ ನಡೆಯುತ್ತಿರುವ ಏಷ್ಯನ್‌ ಸರ್ಫಿಂಗ್ ಚಾಂಪಿಯನ್‌ಶಿಪ್‌ನ ಪುರುಷರ ಮುಕ್ತ ವಿಭಾಗದಲ್ಲಿ ಕರ್ನಾಟಕದ ರಮೇಶ್‌ ಬುಧಿಯಾಲ ಫೈನಲ್ ಪ್ರವೇಶಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved