• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರೊ ಕಬಡ್ಡಿಯಲ್ಲಿ ಮಿಂಚುತ್ತಿರುವ ಕನ್ನಡಿಗರು : ಯುಪಿ ಪರ ಗಗನ್‌ ಅಬ್ಬರ

Sep 07 2025, 01:00 AM IST

ಹಲವು ಯುವ, ಪ್ರತಿಭಾವಂತ ಕಬಡ್ಡಿ ಪಟುಗಳನ್ನು ಕ್ರೀಡಾ ಜಗತ್ತಿಗೆ ಪರಿಚಯಿಸುವ ಪ್ರೊ ಕಬಡ್ಡಿಯಲ್ಲಿ ಈ ಬಾರಿಯೂ ಕರ್ನಾಟಕದ ಹಲವು ಆಟಗಾರರು ಮಿಂಚಲು ಸಜ್ಜಾಗಿದ್ದಾರೆ. ಗಗನ್‌ ಗೌಡ ಈಗಾಗಲೇ ತಮ್ಮ ಛಾಪು ಮೂಡಿಸಿದ್ದು, ಇತರ ಕೆಲ ಆಟಗಾರರು ಕೂಡಾ ಉತ್ತಮ ಆಟವಾಡುವ ನಿರೀಕ್ಷೆಯಲ್ಲಿದ್ದಾರೆ.

ಯಕ್ಷಗಾನವನ್ನು ಶ್ರೀಮಂತಗೊಳಿಸಿದ ಯುಎಇ ಕನ್ನಡಿಗರು: ಡಾ.ತಲ್ಲೂರು

Aug 13 2025, 12:30 AM IST
ಶ್ರೀ ಕ್ಷೇತ್ರ ಕಟೀಲಿನ ಸರಸ್ವತಿ ಸದನದಲ್ಲಿ ಯುಎಇ -ಮಧ್ಯಪ್ರಾಚ್ಯದ ಪ್ರಪ್ರಥಮ ಸಮಗ್ರ ಯಕ್ಷಗಾನ ಕಲಿಕಾ ಕೇಂದ್ರ ಇದರ ದಶಮಾನೋತ್ಸವ ಪ್ರಯುಕ್ತ ಕೇಂದ್ರದ ವಿದ್ಯಾರ್ಥಿಗಳಿಂದ ಯಕ್ಷಗಾನಾರ್ಚಣೆ ಕಾರ್ಯಕ್ರಮ ನಡೆಯಿತು.

ಕಮಲ್‌ ಹಾಸನ್‌ ವಿರುದ್ಧ ಸಿಡಿದೆದ್ದ ಕನ್ನಡಿಗರು !

May 29 2025, 01:47 AM IST
ತಮಿಳಿನಿಂದ ಕನ್ನಡ ಭಾಷೆಯ ಉಗಮವಾಗಿದೆ ಎಂಬ ತಮಿಳು ಸಿನಿಮಾ ನಟ ಕಮಲ್‌ ಹಾಸನ್‌ ಅವರ ಹೇಳಿಕೆ ಕರುನಾಡು ಕೆಂಡಾಮಂಡಲಗೊಂಡಿದೆ.

ಮಡಿಕೇರಿಯಲ್ಲಿ ಸಮರ್ಥ ಕನ್ನಡಿಗರು, ಚಂದ್ರಶೇಖರರಾವ್ ಸ್ಮಾರಕ ಟ್ರಸ್ಟ್ ನಿಂದ ಕನ್ನಡ ಹಬ್ಬ

May 08 2025, 12:39 AM IST
ಸಾಹಿತ್ಯ ಮತ್ತು ಸಂಸ್ಕೃತಿ ಒಂದೇ ನಾಣ್ಯದ ಎರಡು ಮುಖಗಳು. ಒಂದರ ಅಂತಃ ಸ್ವರೂಪ ಇನ್ನೊಂದರಲ್ಲಿ ವ್ತಕ್ಯವಾಗುವುದರಿಂದ ಒಂದು ಇನ್ನೊಂದಕ್ಕೆ ಪೂರಕವಾಗಿರುತ್ತದೆ ಎಂದು ಟಿ. ರಮೇಶ್‌ ಹೇಳಿದರು.

ಕರ್ನಾಟಕದಲ್ಲಿರುವ ಮರಾಠಿಗರೆಲ್ಲರು ಕನ್ನಡಿಗರು: ಪಿ.ಜಿ.ಆರ್.ಸಿಂಧ್ಯಾ

May 05 2025, 12:48 AM IST
ಜನಗಣತಿಯ ಜೊತೆಗೆ ಜಾತಿಗಣತಿಯನ್ನು ಕೈಗೊಳ್ಳುವುದಾಗಿ ಪ್ರಧಾನಿ ಮೋದಿ ಹೇಳಿದ್ದಾರೆ. ಜಾತಿಗಣತಿಯನ್ನು ಕೈಗೊಂಡರೆ ಒಳಿತು.

ಪಹಲ್ಗಾಂ ಹತ್ಯೆ ಘಟನೆ : ಸುರಕ್ಷಿತವಾಗಿ ರಾಜ್ಯಕ್ಕೆ ಮರಳಿದ 178 ಕನ್ನಡಿಗರು

Apr 25 2025, 09:42 AM IST

ಕಾಶ್ಮೀರದ ಪಹಲ್ಗಾಂನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯಿಂದ ಸಮಸ್ಯೆಗೆ ಸಿಲುಕಿದ್ದ 178 ಕನ್ನಡಿಗರನ್ನು ಹೊತ್ತು ಶ್ರೀನಗರದಿಂದ ಹೊರಟಿದ್ದ ವಿಶೇಷ ವಿಮಾನ ಗುರುವಾರ ಮಧ್ಯಾಹ್ನ 1.30ರ ವೇಳೆಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾನಕ್ಕೆ ಸುಕ್ಷಿತವಾಗಿ ಬಂದಿಳಿಯಿತು.

ಹಾರಾಡಿದ ವಿಂಗ್‌ ಕಮಾಂಡರ್‌ ವಿರುದ್ಧ ಕನ್ನಡಿಗರು ಕೆಂಡ

Apr 23 2025, 02:05 AM IST
ವಿಂಗ್‌ ಕಮಾಂಡರ್‌ ಶಿಲಾದಿತ್ಯ ಬೋಸ್‌ ಕನ್ನಡಿಗರು ಹಾಗೂ ಕನ್ನಡ ಭಾಷೆ ಮುಂದಿಟ್ಟು ಸುಳ್ಳು ಆರೋಪ ಮಾಡಿರುವುದರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಹಿಂದಿವಾಲಾಗಳ ಪುಂಡಾಟಿಕೆ ವಿರುದ್ಧ ಕನ್ನಡಿಗರು ಗರಂ

Apr 23 2025, 12:39 AM IST
ಕನ್ನಡಿಗನ ಮೇಲೆ ವಿಂಗ್‌ ಕಮಾಂಡರ್‌ ಹಲ್ಲೆ ನಡೆಸಿದ್ದಲ್ಲದೆ ಭಾಷಾ ವಿಚಾರ ಎಳೆದುತಂದು ಕನ್ನಡಿಗರ ಮೇಲೆಯೇ ಗೂಬೆ ಕೂರಿಸಲು ಯತ್ನಿಸಿದ ಘಟನೆಯಿಂದ ಕೆರಳಿರುವ ಕನ್ನಡಪರ ಸಂಘಟನೆಗಳು ಹಿಂದಿ ಭಾಷಿಕರು ತಮ್ಮ ಪುಂಡಾಟ ನಿಲ್ಲಿಸದಿದ್ದರೆ ‘ಉತ್ತರ ಭಾರತೀಯರೇ ಬೆಂಗಳೂರು ಬಿಟ್ಟು ತೊಲಗಿ’ ಚಳವಳಿ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿವೆ.

ಬೆಂಗಳೂರು ವಿಕೇಂದ್ರೀಕರಣವಾದರೆ ಕನ್ನಡಿಗರು ಅನಾಥ

Mar 26 2025, 01:32 AM IST
ಆಡಳಿತಾತ್ಮಕ ದೃಷ್ಟಿಯಿಂದ ಬೆಂಗಳೂರು ವಿಕೇಂದ್ರೀಕರಣದ ಬಗ್ಗೆ ನಮಗೆ ಆತಂಕವಿಲ್ಲ. ಬೆಂಗಳೂರಿನಲ್ಲಿ ಕನ್ನಡಿಗರಿಗಿಂತ ಹೆಚ್ಚಾಗಿ ಅನ್ಯಭಾಷಿಕರು ನೆಲೆಸಿದ್ದಾರೆ. ಹಲವು ಬಡವಾಣೆಗಳಲ್ಲಿ ಸ್ಥಳೀಯರೇ ನಿರಾಶ್ರಿತರಾಗಿದ್ದು, ಇಂತಹ ಸಂದರ್ಭದಲ್ಲಿ ಬೆಂಗಳೂರು ವಿಕೇಂದ್ರೀಕರಣವಾದರೆ ಅನ್ಯ ಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ

ಕನ್ನಡಿಗರು-ಜೈನರಲ್ಲಿ ಉತ್ತಮ ಸ್ನೇಹ ಸೌಹಾರ್ದತೆ

Jan 20 2025, 01:33 AM IST
ಹೊಸಕೋಟೆ: ಕರ್ನಾಟಕಕ್ಕೆ ಜೈನ ಸಮುದಾಯ ಅತ್ಯುತ್ತಮ ಕೊಡುಗೆ ನೀಡಿದ್ದು, ಗಂಗರ ಕಾಲದಿಂದಲೂ ಉತ್ತಮ ಬಾಂಧವ್ಯ ಬೆಸೆದುಕೊಂಡಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
  • < previous
  • 1
  • 2
  • 3
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved