• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಬ್ಬಿಣ ಅದಿರು, ಮ್ಯಾಂಗನೀಸ್‌ ಗಣಿಗೆ ಒಪ್ಪಿಗೆ

May 10 2025, 01:05 AM IST

ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಏಳು ಮುಖ್ಯ ಖನಿಜ, 157 ಉಪ ಖನಿಜ ಹಾಗೂ 834 ನಿರ್ದಿಷ್ಟವಲ್ಲದ ಉಪ ಖನಿಜಗಳ ಗಣಿಗಾರಿಕೆಗೆ ಗುತ್ತಿಗೆ ನೀಡಲಾಗಿದ್ದು. ಈ ಪೈಕಿ 789 ಹೆಕ್ಟೇರ್‌ನಲ್ಲಿ ಕಬ್ಬಿಣ ಮತ್ತು ಮ್ಯಾಂಗನೀಸ್‌ ಅದಿರು ತೆಗೆಯಲು ಅನುಮತಿ ನೀಡಲಾಗಿದೆ.  

ಭದ್ರಾವತಿಯ ವಿಶ್ವೇಶ್ವರ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆ ಶೀಘ್ರ ಪ್ರಾರಂಭ: ಸಚಿವ ಎಚ್.ಡಿ. ಕುಮಾರಸ್ವಾಮಿ

Jan 11 2025, 12:48 AM IST
ಭದ್ರಾವತಿಯ ವಿಶ್ವೇಶ್ವರ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆ ಪ್ರಾರಂಭ ಮಾಡುತ್ತೇವೆ. ಈ ಬಗ್ಗೆ ಪ್ರಧಾನಿ ನರೇಂದ್ರಮೋದಿ ಅವರೊಂದಿಗೆ ಚರ್ಚೆ ನಡೆಸಿದ್ದೇನೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.

ಸಂಡೂರಿನ ಕಬ್ಬಿಣ ಅದಿರಿನ ಮೇಲೆ ಜನಾರ್ದನ ರೆಡ್ಡಿ ಕಣ್ಣು: ಕೆ.ಸಿ.ಕೊಂಡಯ್ಯ

Nov 06 2024, 12:30 AM IST
ಅಕ್ರಮ ಗಣಿಗಾರಿಕೆ ಮಾಡಿದವರೇ ಇಂದು ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಆ ವ್ಯಕ್ತಿಗೆ ಸಂಡೂರು ಅಭಿವೃದ್ಧಿಯಾಗಬೇಕು ಎಂಬ ಯಾವುದೇ ಇಚ್ಛೆಯಿಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಕೆ.ಸಿ. ಕೊಂಡಯ್ಯ ಆರೋಪಿಸಿದರು.

ಕಬ್ಬಿಣ ಪೂರೈಸುವುದಾಗಿ ನಂಬಿಸಿ 14 ಲಕ್ಷ ರು. ವಂಚನೆ

Aug 18 2024, 01:52 AM IST
ಕಬ್ಬಿಣ ಪೂರೈಸುವುದಾಗಿ ನಂಬಿಸಿ 14 ಲಕ್ಷ ರು. ವಂಚನೆ

ಸೂರ್ಯನ ಚಿನ್ನದ ಕಿರಣವಾಯ್ತು ಕಾದ ಕಬ್ಬಿಣ!

Mar 11 2024, 01:19 AM IST
ಮಳೆ ಮತ್ತು ಚಳಿಗಾಲದಲ್ಲಿ ಸದಾ ತಂಪಾಗಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಈಗ ಬಿಸಿಲಿನ ಆರ್ಭಟ. ಬಯಲು ಸೀಮೆ ಬಿಸಿಲನ್ನು ನಾಚಿಸುವಂತೆ ಮಲೆನಾಡಿನಲ್ಲಿ ಬಿಸಿಲಿನ ಉಷ್ಣಾಂಶದಲ್ಲಿ ಏರಿಕೆಯಾಗುತ್ತಿದ್ದು, ರಣಬಿಸಿಲಿಗೆ ಜನರು ಬಸವಳಿಯುತ್ತಿದ್ದಾರೆ. ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿ ಮಾರ್ಚ್‌ ಪ್ರಾರಂಭದಲ್ಲೆ ಬಿಸಿಲಿನ ಝಳ ವಿಪರೀತವಾಗಿದೆ. ಅಧಿಕ ಬಿಸಿಲಿನಿಂದ ರಕ್ಷ ಣೆ ಪಡೆಯಲು ಜನರು ಮರಗಳ ಕೆಳಗೆ, ಗಾಳಿ ಬೀಸುವ ಕೆಲ ವಸ್ತುಗಳಿಗೆ ಮೊರೆಹೋಗಿದ್ದಾರೆ. ಬೀದಿ ವ್ಯಾಪಾರಿಗಳಿಗೆ ಗ್ರಾಹಕರಿಲ್ಲ, ಗಾಂಧಿಬಜಾರ್‌, ಬಿಗ್‌ ಬಜಾರ್‌ನಂತಹ ಮಾರುಕಟ್ಟೆಗಳ ವ್ಯಾಪಾರವೂ ಡಲ್‌ ಆಗಿದೆ.

ಪ್ಯಾರಿಸ್‌ ಒಲಿಂಪಿಕ್ಸ್‌ ಪದಕಕ್ಕೆ ಐಫಿಲ್‌ ಟವರ್‌ ಕಬ್ಬಿಣ ಬಳಕೆ!

Feb 09 2024, 01:45 AM IST
ಬಹುನಿರೀಕ್ಷಿತ ಪ್ಯಾರಿಸ್‌ ಒಲಿಂಪಿಕ್ಸ್‌ ಹಾಗೂ ಪ್ಯಾರಾಲಿಂಪಿಕ್ಸ್‌ಗೆ ಕ್ಷಣಗಣನೆ ಆರಂಭವಾಗಿದೆ. ಈ ನಡುವೆ ಕ್ರೀಡಾಕೂಟದಲ್ಲಿ ವಿಜೇತರಿಗೆ ನೀಡಲಾಗುವ ಪದಕಗಳಿಗೆ ವಿಶ್ವ ಪ್ರಸಿದ್ಧ ಐಫಿಲ್‌ ಟವರ್‌ನ ಕಬ್ಬಿಣದ ಚೂರುಗಳ ಬಳಕೆ ಮಾಡಲಾಗುತ್ತಿದೆ.

ನಿರ್ಮಾಣ ಹಂತದ ಕಬ್ಬಿಣ ಸರಳು ಬಿದ್ದು ಇಬ್ಬರು ಕಾರ್ಮಿಕರ ಸಾವು; ಐದು ಜನರ ಸ್ಥಿತಿ ಗಂಭೀರ!

Jan 20 2024, 02:01 AM IST
ನಿರ್ಮಾಣ ಹಂತದ ಕಟ್ಟಡ ಬಿದ್ದು ಇಬ್ಬರು ಕಾರ್ಮಿಕರ ಸಾವು; ಐದು ಜನರ ಸ್ಥಿತಿ ಗಂಭೀರ! 16 ಕಾರ್ಮಿಕರು ಸಿಲುಕಿರುವ ಸಾಧ್ಯತೆ. ಸೆಂಟ್ ಅಗ್ನೇಸ್ ಶಾಲಾ ಕಟ್ಟಡ ನಿರ್ಮಾಣ ವೇಳೆ ಘಟನೆ

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved