• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕ ಪಬ್ಲಿಕ್ ಶಾಲೆ ಪ್ರಾಥಮಿಕ ವಿಭಾಗಕ್ಕೆ ಅಗತ್ಯವಿದೆ ಸಭಾಂಗಣ: ಲಕ್ಷ್ಮಣ ಶೆಟ್ಟಿ

Jul 15 2025, 01:09 AM IST
ನರಸಿಂಹರಾಜಪುರ, ಕರ್ನಾಟಕ ಪಬ್ಲಿಕ್ ಶಾಲೆ ಪ್ರಾಥಮಿಕ ವಿಭಾಗದಲ್ಲಿ 350 ಕ್ಕೂ ಹೆಚ್ಚು ಮಕ್ಕಳು ಇರುವುದರಿಂದ ಬಿಸಿಯೂಟಕ್ಕೆ ದೊಡ್ಡದಾದ ಸಭಾಂಗಣ ಅಗತ್ಯವಿದೆ ಎಂದು ಶಾಲೆ ಎಸ್.ಡಿಎಂಸಿ ಕಾರ್ಯಾಧ್ಯಕ್ಷ ಲಕ್ಷ್ಮಣ ಶೆಟ್ಟಿ ತಿಳಿಸಿದರು.

ಕರ್ನಾಟಕ ವಿಶ್ವಮಾನ್ಯವಾಗಲು ಬಸವಣ್ಣ ಕಾರಣ

Jul 11 2025, 11:48 PM IST
ಅಂದು ಅಂತರ್ಜಾಲದ ವಿವಿಧ ಮಾಧ್ಯಮಗಳಾದ ಫೇಸ್‌ ಬುಕ್‌, ಇನ್ಸ್ಟಾಗ್ರಾಂ, ಟ್ವಿಟರ್‌, ಯೂಟ್ಯೂಬ್‌ ಯಾವುದೇ ಇರದಿದ್ದರೂ ಬಸವಣ್ಣನವರ ಫೇಸ್‌ ವ್ಯಾಲ್ಯೂ ನೋಡಿ ಬಸವಕಲ್ಯಾಣಕ್ಕೆ 196000 ಜನ ಶರಣರು ಬಂದರು.

ಜಿ.ಮಾದೇಗೌಡ ಕರ್ನಾಟಕ ಗಾಂಧಿ: ಸಾಹಿತಿ ನರಹಳ್ಳಿ ಬಾಲಸುಬ್ರಹ್ಮಣ್ಯ

Jul 11 2025, 12:31 AM IST
ಕುಟುಂಬದಲ್ಲಿ ಒಬ್ಬ ವಿದ್ಯಾವಂತನಾದರೆ ಇಡೀ ಕುಟುಂಬವೇ ಉದ್ಧಾರವಾಗಲಿದೆ ಎಂಬ ಪರಿಕಲ್ಪನೆ ಮಾದೇಗೌಡರಲ್ಲಿತ್ತು. ಅದಕ್ಕಾಗಿ ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಶಿಕ್ಷಣ ಸಂಸ್ಥೆಗಳನ್ನು ತೆರೆದರು. ಮನೆಯನ್ನೇ ಆಸ್ಪತ್ರೆಯನ್ನಾಗಿ ಪರಿವರ್ತಿಸಿ ವೈದ್ಯಕೀಯ ಅನುಕೂಲಗಳನ್ನು ಕಲ್ಪಿಸಿದರು.

ಮೇಕೆದಾಟು ಯೋಜನೆ ಪ್ರಾರಂಭಿಸುವಂತೆ ಆಗ್ರಹಿಸಿ ಕರ್ನಾಟಕ ಜನಪರ ವೇದಿಕೆ ಪ್ರತಿಭಟನೆ

Jul 10 2025, 12:48 AM IST
ಮೇಕೆದಾಟು ಯೋಜನೆ ಜಾರಿ ಮಾಡದ ಕಾರಣ ಕೆ.ಆರ್.ಎಸ್ ನಿಂದ ಹೊರ ಬರುವ ಸಾವಿರಾರು ಪ್ರಮಾಣದ ಕ್ಯುಸೆಕ್ ನೀರು ವ್ಯರ್ಥವಾಗಿ ತಮಿಳುನಾಡಿಗೆ ಹರಿದು ಹೋಗುತ್ತಿದ್ದರೂ ಜನ ಪ್ರತಿನಿಧಿಗಳುಈ ಬಗ್ಗೆ ಗಮನ ಹರಿಸಿಲ್ಲ.

ಕರ್ನಾಟಕ ಉದ್ಯಮ ಸೆಳೆವ ಕೈಗಾರಿಕಾ ಕಾರಿಡಾರ್‌ಗೆ ಆಂಧ್ರದ ಮಾಸ್ಟರ್‌ ಪ್ಲಾನ್

Jul 09 2025, 06:58 AM IST

ಕರ್ನಾಟಕದ ಕೈಗಾರಿಕೆಗಳನ್ನು ಸೆಳೆಯುವ ಉದ್ದೇಶದ ಮಹತ್ವಾಕಾಂಕ್ಷೆಯ 9,719 ಎಕ್ರೆ ಪ್ರದೇಶ ವ್ಯಾಪ್ತಿಯ ಓರ್ವಾಕಲ್ ನೋಡ್‌ ಕೈಗಾರಿಕಾ ಪ್ರದೇಶದ ಮಾಸ್ಟರ್‌ ಪ್ಲಾನ್‌ಗೆ ಆಂಧ್ರ ಪ್ರದೇಶ ಸರ್ಕಾರ ಮಂಗಳವಾರ ಅನುಮತಿ ನೀಡಿದೆ.

ಕಲ್ಯಾಣ ಕರ್ನಾಟಕ ಭಾಗದ ಶೇ. 80ರಷ್ಟು ಹಣ ಶಿಕ್ಷಣಕ್ಕೆ ಮೀಸಲು

Jul 07 2025, 11:48 PM IST
ಶಾಸಕ ಬಸವರಾಜ ರಾಯರಡ್ಡಿ ಅವರು ನನ್ನ ಇಲಾಖೆಯಿಂದ ಬರುವ ಹಣಕ್ಕಿಂತ ತಮ್ಮ ಕ್ಷೇತ್ರದಲ್ಲಿ ಬಹುಪಾಲು ಕಲ್ಯಾಣ ಕರ್ನಾಟಕ ಹಣವನ್ನು ಶೈಕ್ಷಣಿಕ ಅಭಿವೃದ್ಧಿಗೆ ಮೀಸಲಿಟ್ಟಿದ್ದಾರೆ ಎಂದ ಅವರು, ಮಕ್ಕಳು ಶೈಕ್ಷಣಿಕವಾಗಿ ಪ್ರಗತಿ ಹೊಂದಿದರೆ ರಾಷ್ಟ್ರದ ಅಭಿವೃದ್ಧಿ ಸಾಧ್ಯ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

ಮೀನುಗಾರಿಕೆ ನಿಷೇಧ ಅವಧಿ ವಿಸ್ತರಣೆಗೆ ಕರ್ನಾಟಕ, ಗುಜರಾತ್‌ ಒಪ್ಪಿಗೆ

Jul 07 2025, 11:48 PM IST
ಮಂಗಳೂರಿನಲ್ಲಿ ಆಳ ಸಮುದ್ರ ಸಂಪನ್ಮೂಲ ಪರಿಶೋಧನೆ ಮತ್ತು ಅಳಿವಿನಂಚಿನಲ್ಲಿರುವ ಸಂರಕ್ಷಿತ ಪ್ರಬೇಧಗಳ ಸಂರಕ್ಷಣೆ ಕುರಿತ ಕಾರ್ಯಾಗಾರ ಸಂಪನ್ನಗೊಂಡಿತು.

ಶಿಕ್ಷಣ ವ್ಯವಸ್ಥೆಯಲ್ಲಿ ದ್ವಿಭಾಷಾ ನೀತಿ ಜಾರಿಗೆ ತರಲು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹ

Jul 07 2025, 11:48 PM IST
ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಪ್ರಸ್ತುತ(ಕನ್ನಡ, ಇಂಗ್ಲಿಷ್, ಹಿಂದಿ) ತ್ರಿಭಾಷೆ ಸೂತ್ರವನ್ನು ಅನುಸರಿಸಲಾಗುತ್ತಿದೆ. ಇದರಿಂದ ರಾಜ್ಯ ಪಠ್ಯ ಕ್ರಮದಲ್ಲಿ ವ್ಯಾಸಂಗ ಮಾಡುವ ಮಕ್ಕಳು ತೃತೀಯ ಭಾಷೆಯಾಗಿ ಹಿಂದಿಯನ್ನು ಕಲಿಯುವುದು ಕಡ್ಡಾಯವಾಗಿದೆ.

ಅಂಧತ್ವ ಮುಕ್ತ ಕರ್ನಾಟಕ ಉದ್ದೇಶದಿಂದ 393 ಶಾಶ್ವತ ದೃಷ್ಟಿ ಕೇಂದ್ರಕ್ಕೆ ಡಿಕೆಶಿ ಚಾಲನೆ

Jul 03 2025, 11:46 PM IST

ಅಂಧತ್ವ ಮುಕ್ತ ಕರ್ನಾಟಕ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ ತಂದ ಆಶಾಕಿರಣ ಯೋಜನೆಯಡಿ ರಾಜ್ಯಾದ್ಯಂತ 393 ಶಾಶ್ವತ ದೃಷ್ಟಿ ಕೇಂದ್ರಗಳಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಚಾಲನೆ ನೀಡಿದ್ದಾರೆ.

ರಾಷ್ಟ್ರೀಯ ಈಜು: ಕರ್ನಾಟಕ ಚಾಂಪಿಯನ್‌

Jun 27 2025, 12:48 AM IST
78ನೇ ರಾಷ್ಟ್ರೀಯ ಹಿರಿಯರ ಈಜು ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ಸಮಗ್ರ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಕೂಟದಲ್ಲಿ ರಾಜ್ಯದ ಈಜುಪಟುಗಳು 16 ಚಿನ್ನ, 11 ಬೆಳ್ಳಿ, 14 ಕಂಚುಗಳೊಂದಿಗೆ ಒಟ್ಟು 41 ಪದಕ ಗೆದ್ದು ಮೊದಲ ಸ್ಥಾನ ಪಡೆದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 76
  • next >

More Trending News

Top Stories
ಭುವಿಗೆ ಶುಭಾಂಶು ಸೇರಿ 4 ಯಾನಿಗಳ ಶುಭಾಗಮನ
ಇನ್ನು 7 ದಿನ ಶುಭಾಂಶುಗೆ ಪುನಶ್ಚೇತನ ಶಿಬಿರ : ಎದುರಿಸುವ ಸವಾಲುಗಳೇನು ?
ಬಿಜೆಪಿ-ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬರುವವರ ಪಟ್ಟಿ ಇದೆ : ರಾಜಣ್ಣ
ಕೂಡಲಸಂಗಮ : ಬಸವಶ್ರೀ ಕಾಶಪ್ಪನವರ್‌ ಬೀಗ ಗದ್ದಲ - ಬೀಗ ಒಡೆದ ಶ್ರೀಗಳ ಆಪ್ತರ ವಿರುದ್ಧ ಕೇಸು
ಶಾಸಕರ ದೂರಿನ ಬಗ್ಗೆ ಸುರ್ಜೇವಾಲಾ ಸವಾಲ್‌- 11 ಸಚಿವರಿಂದ ಉಸ್ತುವಾರಿ ಮಾಹಿತಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved