ಕರ್ನಾಟಕದ ಕೈಗಾರಿಕೆಗಳನ್ನು ಸೆಳೆಯುವ ಉದ್ದೇಶದ ಮಹತ್ವಾಕಾಂಕ್ಷೆಯ 9,719 ಎಕ್ರೆ ಪ್ರದೇಶ ವ್ಯಾಪ್ತಿಯ ಓರ್ವಾಕಲ್ ನೋಡ್ ಕೈಗಾರಿಕಾ ಪ್ರದೇಶದ ಮಾಸ್ಟರ್ ಪ್ಲಾನ್ಗೆ ಆಂಧ್ರ ಪ್ರದೇಶ ಸರ್ಕಾರ ಮಂಗಳವಾರ ಅನುಮತಿ ನೀಡಿದೆ.
ಅಂಧತ್ವ ಮುಕ್ತ ಕರ್ನಾಟಕ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ ತಂದ ಆಶಾಕಿರಣ ಯೋಜನೆಯಡಿ ರಾಜ್ಯಾದ್ಯಂತ 393 ಶಾಶ್ವತ ದೃಷ್ಟಿ ಕೇಂದ್ರಗಳಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದ್ದಾರೆ.