• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕ ವಿವಿಗಿಲ್ಲ ಕಾಯಂ ಹುದ್ದೆಗಳ ಭಾಗ್ಯ!

Sep 09 2025, 01:01 AM IST
ಹಲವಾರು ವರ್ಷಗಳಿಂದ ಕವಿವಿಯಲ್ಲಿ ಬೋಧಕ ಹಾಗೂ ಬೋಧಕೇತರ ಹುದ್ದೆಗಳು ಖಾಲಿಯಾಗಿದ್ದು, ಅವುಗಳನ್ನು ಭರ್ತಿ ಮಾಡಲು ಯಾವುದೇ ಕ್ರಮಗಳನ್ನು ತೆಗೆದುಕೊಳ್ಳದಿರುವುದೇ ಉತ್ತರ ಕರ್ನಾಟಕದ ದುರಂತ ಸತ್ಯ.

ಕರ್ನಾಟಕ ಮಾಹಿತಿ ಆಯೋಗದಲ್ಲಿ 41 ಸಾವಿರ ಅರ್ಜಿ ಬಾಕಿ!

Sep 09 2025, 01:00 AM IST
ರಾಮನಗರ: ಆಡಳಿತದಲ್ಲಿ ಪಾರದರ್ಶಕತೆ, ಅಧಿಕಾರಿಗಳಲ್ಲಿ ಕರ್ತವ್ಯ ನಿಷ್ಠೆ ಹಾಗೂ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಸಹಕಾರಿಯಾಗಿರುವ ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ಅಡಿಯಲ್ಲಿ ಸಲ್ಲಿಕೆಯಾಗುತ್ತಿರುವ ಅರ್ಜಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದ್ದು, ಕರ್ನಾಟಕ ಮಾಹಿತಿ ಆಯೋಗದ ಬಳಿ 41,856 ಮೇಲ್ಮನವಿ ಅರ್ಜಿಗಳು ವಿಚಾರಣೆಗೆ ಬಾಕಿ ಇವೆ.

ಹಸಿವು ಮುಕ್ತ ಕರ್ನಾಟಕ ನಮ್ಮ ದ್ಯೇಯ: ಲಾಡ್

Sep 07 2025, 01:00 AM IST
ಭರವಸೆಯ ಬೆಳಕಾಗಿರುವ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಅನೇಕ ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಇದರ ಪೈಕಿ ಇಂದಿರಾ ಕ್ಯಾಂಟೀನ್ ಸಹ ಒಂದಾಗಿದೆ. ದುಡಿಮೆ ಅರಸಿ ಆಗಮಿಸುವ ಕಾರ್ಮಿಕರು, ರೈತರು ಹೀಗೆ ಎಲ್ಲ ತರಹದ ಜನರು ಹಸಿವಿನಿಂದ ಬಳಲುವುದನ್ನು ತಪ್ಪಿಸಲು ಅತ್ಯಂತ ಕಡಿಮೆ ಹಣದಲ್ಲಿ ಗುಣಮಟ್ಟದ ಆಹಾರ ಒದಗಿಸಲಾಗುತ್ತಿದೆ.

ಕಲ್ಯಾಣ ಕರ್ನಾಟಕ ಉತ್ಸವ, ಅಚ್ಚುಕಟ್ಟಾಗಿ ಆಚರಿಸಿ

Sep 05 2025, 01:00 AM IST
ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ ಕುರಿತು ಅಧಿಕಾರಿಗಳು ತಮಗೆ ನೀಡಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಅಂದು ಪೊಲೀಸ್ ಇಲಾಖೆ ಸೇರಿದಂತೆ ಎನ್‌ಸಿಸಿ, ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಪಥ ಸಂಚಲನ ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ಜಿಎಸ್ಟಿ ಬೆಳವಣಿಗೆ ಕರ್ನಾಟಕ ದೇಶಕ್ಕೆ ನಂ.1

Sep 02 2025, 01:00 AM IST

 ಆಗಸ್ಟ್‌ ತಿಂಗಳಲ್ಲಿ ದೇಶದಲ್ಲಿ 1.86 ಲಕ್ಷ ಕೋಟಿ ರು.ನಷ್ಟು   ಜಿಎಸ್ಟಿ  ಸಂಗ್ರಹವಾಗಿದೆ. ಇದು ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ.6.5ರಷ್ಟು ಹೆಚ್ಚಾಗಿದೆ. ಇನ್ನು ಕಳೆದ ವರ್ಷದ ಆಗಸ್ಟ್‌ಗೆ ಹೋಲಿಸಿದರೆ ಶೇ.10ರಷ್ಟು ಏರಿಕೆ ದಾಖಲಿಸಿರುವ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ.

ಸೋಸಲೆ ಕರ್ನಾಟಕ ಬ್ರಾಹ್ಮಣ ಸಂಘಕ್ಕೆ ದಿನೇಶ್ ಗುಂಡೂರಾವ್ ಭೇಟಿ

Sep 02 2025, 01:00 AM IST
ಸದಾ ಕಾಲಕ್ಕೂ ಸಂಘದ ಚಟುವಟಿಕೆಗಾಗಿ ಸಹಕಾರ ನೀಡುತ್ತೇನೆ

ದಿ.ಡಾ.ವಿಷ್ಣುವರ್ಧನ್‌ಗೆ ಕರ್ನಾಟಕ ರತ್ನ ನೀಡಿ: ನಟ ಅನಿರುದ್ಧ ಮನವಿ

Aug 29 2025, 11:22 AM IST

ಡಾ.ವಿಷ್ಣುವರ್ಧನ್‌ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು ಎಂದು ವಿಷ್ಣುವರ್ಧನ್‌ ಅಳಿಯ ಅನಿರುದ್ಧ ಜಟ್ಕರ್‌ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆಗೆ ಕರ್ನಾಟಕ ಪ್ರಾಂತ ರೈತ ಸಂಘ ಸ್ವಾಗತ

Aug 29 2025, 01:00 AM IST
ಕನ್ನಡ ಸಾಹಿತ್ಯಕ್ಕೆ ತಮ್ಮದೇ ಕೊಡುಗೆ ನೀಡಿ ನಾಡಿನ ಸೌಹಾರ್ದ, ಪರಂಪರೆಯನ್ನು ಪ್ರೀತಿಸಿ, ಗೌರವಿಸುವ ಬಾನು ಮುಷ್ತಾಕ್ ಅವರ ಕೃತಿಗೆ ಬೂಕರ್ ಪ್ರಶಸ್ತಿ ಲಭಿಸಿರುವುದರಿಂದ ಕನ್ನಡದ ಕೀರ್ತಿ ಪತಾಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾರುವಂತಾಗಿದೆ ಎಂದು ಹೇಳಿದೆ.

ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ರಾಜಶೇಖರ್‌ಗೆ ಸನ್ಮಾನ

Aug 27 2025, 01:00 AM IST
ಕಡೂರುಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಚಿಕ್ಕಮಗಳೂರು ಸುದ್ದಿಗಾರ ಪತ್ರಿಕೆಯ ಸಂಪಾದಕ ಜಿ.ಎಂ.ರಾಜಶೇಖರ್ ಅವರನ್ನು ಕಡೂರು ತಾಲೂಕು ಪತ್ರಕರ್ತರ ಸಂಘದಿಂದ ಅಭಿನಂದಿಸಲಾಯಿತು.

ನೈಸ್ ಭೂಸ್ವಾಧೀನ ರದ್ದುಗೊಳಿಸಲು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ ಪ್ರತಿಭಟನೆ

Aug 22 2025, 02:00 AM IST
ನೈಸ್ ಕಂಪನಿ ರಸ್ತೆ ನಿರ್ಮಾಣಕ್ಕಾಗಿ ಗುರುತಿಸಿರುವ ರೈತರ ಜಮೀನು ಭೂಸ್ವಾಧೀನ ರದ್ದುಪಡಿಸಬೇಕು ಮತ್ತು ಯೋಜನೆ ಹೆಸರಿನಲ್ಲಿ ಆಗಿರುವ ಹಗರಣಗಳ ಕುರಿತು ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ ನೇತೃತ್ವದಲ್ಲಿ ರೈತರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 79
  • next >

More Trending News

Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved