• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ

Sep 16 2025, 12:03 AM IST
ಸಾಹಸಿಂಹ ಡಾ। ವಿಷ್ಣುವರ್ಧನ್‌ ಮತ್ತು ರೆಬಲ್‌ಸ್ಟಾರ್‌ ಅಂಬರೀಷ್‌ ಅವರಿಬ್ಬರೂ ಕನ್ನಡ ಚಿತ್ರರಂಗದ ಕುಚುಕುಗಳಾಗಿದ್ದವರು. ಹಾಗಾಗಿ ವಿಷ್ಣುವರ್ಧನ್‌ ಅವರೊಂದಿಗೆ ಅಂಬರೀಷ್‌ ಅವರಿಗೂ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಬೇಕೆಂದು ನಟಿ ತಾರಾ ಅನುರಾಧಾ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

22 ರಿಂದ ಅ.7ರವರೆಗೆ ಕರ್ನಾಟಕ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಬಸವರೆಡ್ಡಪ್ಪ ರೋಣದ

Sep 15 2025, 01:00 AM IST
ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಪೂರ್ವಭಾವಿ ಸಭೆಗೆ ತಡವಾಗಿ ಆಗಮಿಸಿದ ಸಿಬ್ಬಂದಿಗೆ ತಹಸೀಲ್ದಾರ್ ಬಸವರೆಡ್ಡಪ್ಪರೋಣದ ಅವರು ತರಾಟೆಗೆ ತೆಗೆದುಕೊಂಡರು. ಯಾವುದೇ ಸಭೆ ನಡೆದರೂ ಅಧಿಕಾರಿಗಳು, ಸಿಬ್ಬಂದಿ ನಿಗಧಿತ ಸಮಯಕ್ಕೆ ಆಗಮಿಸಬೇಕು, ಯಾವುದೇ ಕಾರಣಕ್ಕೂ ತಡವಾಗಿ ಬರಬಾರದು. ಇಲ್ಲದಿದ್ದರೆ ಶಿಸ್ತು ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಕಲ್ಯಾಣ ಕರ್ನಾಟಕ ಉತ್ಸವ ಅರ್ಥಪೂರ್ಣ ಆಚರಣೆಗೆ ಸಿದ್ಧತೆ

Sep 14 2025, 01:05 AM IST
ಉಕ್ಕಿನ ಮನುಷ್ಯ ಅರ್ಧಾರ ವಲ್ಲಭಬಾಯಿ ಪಟೇಲ್‌ರ ಧೀರೋದ್ಧಾತ ನಡೆಯಿಂದಾಗಿ ಕಲ್ಯಾಣ ಕರ್ನಾಟಕಕ್ಕೆ ನಿಜಾಮರ ಕಪಿಮುಷ್ಠಿಯಿಂದ ಸ್ವತಂತ್ರ ದೊರೆಯಿತು. ಇಂತಹ ದಿನವನ್ನು ನಾವು ಸಂಭ್ರಮದಿಂದ ಆಚರಿಸಬೇಕಾಗಿದೆ.

ಮಾನಸಿಕ ಸ್ವಾಸ್ಥ್ಯ ಬಲಪಡಿಸುವಲ್ಲಿ ಅಗ್ರಸ್ಥಾನದಲ್ಲಿದೆ ಕರ್ನಾಟಕ: ಡಾ. ಬಿ.ಎನ್.ಗಂಗಾಧರ್

Sep 14 2025, 01:04 AM IST
ಚಿಕ್ಕಮಗಳೂರು, ರಾಷ್ಟ್ರ ಮಟ್ಟದಲ್ಲಿ ಮಾನಸಿಕ ಸ್ವಾಸ್ಥ್ಯ ಬಲಪಡಿಸುವ ಪ್ರಯತ್ನಗಳಲ್ಲಿ ಕರ್ನಾಟಕ ಅಗ್ರ ಸ್ಥಾನದಲ್ಲಿದೆ ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ನ್ಯಾಷನಲ್ ಮೆಡಿಕಲ್‌ ಕೌನ್ಸಿಲ್‌ನ ಮಾಜಿ ಆಧ್ಯಕ್ಷ ಡಾ. ಬಿ.ಎನ್.ಗಂಗಾಧರ್ ಹೇಳಿದರು.

ಕುಟುಂಬ ರಾಜಕೀಯದಲ್ಲಿ ಕರ್ನಾಟಕ ದೇಶಕ್ಕೇ ನಂ.4!

Sep 13 2025, 05:50 AM IST

ಕುಟುಂಬ ರಾಜಕಾರಣಕ್ಕೆ ಮಂಗಳ ಹಾಡಬೇಕು ಎಂಬ ಕೂಗು ಹಲವು ವರ್ಷಗಳಿಂದ ಕೇಳಿಬರುತ್ತಿದ್ದರೂ, ಆ ರಾಜಕೀಯ ಶೈಲಿ ಆಳವಾಗಿ ಬೇರೂರಿದೆ ಎಂದು ವರದಿಯೊಂದು ಹೇಳಿದೆ

ಅಮೆರಿಕದಲ್ಲಿ ಪತ್ನಿಯ ಎದುರೇ ಕರ್ನಾಟಕ ವ್ಯಕ್ತಿಯ ಶಿರಚ್ಛೇದ

Sep 13 2025, 05:41 AM IST

ಹಾಳಾಗಿದ್ದ ವಾಷಿಂಗ್‌ ಮಷಿನ್‌ ಬಳಸದಂತೆ ಹೇಳಿದ್ದಕ್ಕೆ ಆಕ್ರೋಶಗೊಂಡ ಕ್ಯೂಬಾ ಮೂಲದ ಕೆಲಸಗಾರನೊಬ್ಬ ಕರ್ನಾಟಕ ಮೂಲದ ಚಂದ್ರಮೌಳಿ ಬಾಬ್‌ ನಾಗಮಲ್ಲಯ್ಯ (50) ಎಂಬ ಹೋಟೆಲ್ ಮ್ಯಾನೇಜರ್‌ವೊಬ್ಬರನ್ನು ಭೀಕರವಾಗಿ ತಲೆ ಕಡಿದು ಹತ್ಯೆ ಮಾಡಿದ ಘಟನೆ ಅಮೆರಿಕದ ಟೆಕ್ಸಾಸ್‌ ರಾಜ್ಯದ ಡಲ್ಲಾಸ್‌ನಲ್ಲಿ ನಡೆದಿದೆ

ಕಲ್ಯಾಣ ಕರ್ನಾಟಕ ಉತ್ಸವ, ಕೊಪ್ಪಳದಲ್ಲಿ ಸಿಎಂ ಧ್ವಜಾರೋಹಣ ನೆರವೇರಿಸಲಿ

Sep 13 2025, 02:05 AM IST
೧೯೯೮ರಿಂದಲೂ ಸಿಎಂ ಈ ಉತ್ಸವದಲ್ಲಿ ಭಾಗವಹಿಸಿದ್ದಾರೆ. ಹೀಗಾಗಿ ಒಂದೇ ಜಿಲ್ಲೆಯಲ್ಲಿ ಸಿಎಂ ಧ್ವಜಾರೋಹಣ ಮಾಡದೆ, ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಒಂದೊಂದು ಜಿಲ್ಲೆಯಲ್ಲಿ ಧ್ವಜಾರೋಹಣ ಮಾಡಬೇಕು. ಇದರ ಭಾಗವಾಗಿ ಈ ವರ್ಷ ಕೊಪ್ಪಳದಲ್ಲಿ ನೆರವೇರಿಸಬೇಕು.

ಕರ್ನಾಟಕ ಹಿಂದೂ ಪಾರ್ಟಿ ಕಟ್ಟುವೆ: ಬಸವರಾಜ ಪಾಟೀಲ ಯತ್ನಾಳ್

Sep 12 2025, 12:06 AM IST
ಕರ್ನಾಟಕ ಬಿಜೆಪಿಯವರು ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಅದಕ್ಕೆ ಅವರು ಹಿಂದೂಗಳ ಪರ ಗಟ್ಟಿಯಾಗಿ ಮಾತನಾಡುವುದಿಲ್ಲ. ಪ್ರತಾಪ್ ಸಿಂಹ ನಾವೆಲ್ಲಾ ಹಿಂದೂಗಳ ಪರವಾಗಿ ಗಟ್ಟಿ ಮಾತಾನಾಡುತ್ತೇವೆ. ನಾವು ಪ್ರತಾಪ್ ಒಂದಾಗಿ ಹೊಸ ಸರ್ಕಾರವನ್ನು ಅಧಿಕಾರಕ್ಕೆ ತರುತ್ತೇವೆ.

ಕರ್ನಾಟಕ ವಿವಿಗಿಲ್ಲ ಕಾಯಂ ಹುದ್ದೆಗಳ ಭಾಗ್ಯ!

Sep 09 2025, 01:01 AM IST
ಹಲವಾರು ವರ್ಷಗಳಿಂದ ಕವಿವಿಯಲ್ಲಿ ಬೋಧಕ ಹಾಗೂ ಬೋಧಕೇತರ ಹುದ್ದೆಗಳು ಖಾಲಿಯಾಗಿದ್ದು, ಅವುಗಳನ್ನು ಭರ್ತಿ ಮಾಡಲು ಯಾವುದೇ ಕ್ರಮಗಳನ್ನು ತೆಗೆದುಕೊಳ್ಳದಿರುವುದೇ ಉತ್ತರ ಕರ್ನಾಟಕದ ದುರಂತ ಸತ್ಯ.

ಕರ್ನಾಟಕ ಮಾಹಿತಿ ಆಯೋಗದಲ್ಲಿ 41 ಸಾವಿರ ಅರ್ಜಿ ಬಾಕಿ!

Sep 09 2025, 01:00 AM IST
ರಾಮನಗರ: ಆಡಳಿತದಲ್ಲಿ ಪಾರದರ್ಶಕತೆ, ಅಧಿಕಾರಿಗಳಲ್ಲಿ ಕರ್ತವ್ಯ ನಿಷ್ಠೆ ಹಾಗೂ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಸಹಕಾರಿಯಾಗಿರುವ ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ಅಡಿಯಲ್ಲಿ ಸಲ್ಲಿಕೆಯಾಗುತ್ತಿರುವ ಅರ್ಜಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದ್ದು, ಕರ್ನಾಟಕ ಮಾಹಿತಿ ಆಯೋಗದ ಬಳಿ 41,856 ಮೇಲ್ಮನವಿ ಅರ್ಜಿಗಳು ವಿಚಾರಣೆಗೆ ಬಾಕಿ ಇವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 80
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved