• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭ್ರಷ್ಟಾಚಾರದ ಹೆಡ್‌ ಕ್ವಾರ್ಟರ್ಸ್‌ ಕರ್ನಾಟಕ: ಸಿ.ಟಿ. ರವಿ

Nov 17 2025, 01:30 AM IST
ಒಂದು ಕಾಲದಲ್ಲಿ ಬಿಹಾರ ಭ್ರಷ್ಟಾಚಾರದ ಹೆಡ್‌ ಕ್ವಾರ್ಟರ್ಸ್‌ ಆಗಿತ್ತು. ಈಗ ಕರ್ನಾಟಕ ಭ್ರಷ್ಟಾಚಾರದ ಮುಖ್ಯ ಕೇಂದ್ರ ಆಗಿದೆ

ಉತ್ತರ ಕರ್ನಾಟಕ ಸೊಗಡಿನ ಚಲನಚಿತ್ರ ಉಡಾಳ

Nov 16 2025, 03:15 AM IST
ಉತ್ತರ ಕರ್ನಾಟಕದ ಸೊಗಡನ್ನು ಹೊಂದಿರುವ ಕಥೆಯೊಂದನ್ನು ಆರಿಸಿಕೊಂಡು ಉಡಾಳ ಚಲನಚಿತ್ರ ಮಾಡಲಾಗಿದೆ. ಒಂದೂವರೆ ವರ್ಷದಿಂದ ಶ್ರಮವಹಿಸಿ, 45 ದಿನಗಳಲ್ಲಿ ಶೂಟಿಂಗ್ ಮುಗಿಸಿ ಚಿತ್ರ ಸಿದ್ಧಪಡಿಸಲಾಗಿದೆ ಎಂದು ಉಡಾಳ ಚಿತ್ರದ ನಿರ್ದೇಶಕ ಅಮೋಲ‌ ಪಾಟೀಲ ಹೇಳಿದರು.

ಕನ್ನಡ ಸೇವೆಯಲ್ಲಿ ನಿರತ ಮಂಡ್ಯದ ಕರ್ನಾಟಕ ಸಂಘ

Nov 14 2025, 02:00 AM IST

ಸ್ವಾತಂತ್ರ್ಯಪೂರ್ವದಲ್ಲಿ ಆರಂಭಗೊಂಡ ಇಲ್ಲಿನ ಕರ್ನಾಟಕ ಸಂಘ, ಅಂದಿನಿಂದ ಇಂದಿನವರೆಗೂ ಕನ್ನಡ ಸೇವೆಯನ್ನು ನಿರಂತರವಾಗಿ ಮುಂದುವರಿಸಿಕೊಂಡು ಬರುತ್ತಿದೆ. ಸಾಹಿತ್ಯ, ಜನಪದ, ಸಂಘಟನೆ, ಭಾಷೆ ಬೆಳವಣಿಗೆ ಸೇರಿದಂತೆ ಕನ್ನಡ ಭಾಷೆಯ ಎಲ್ಲಾ ಸ್ತರಗಳಲ್ಲೂ ಅತ್ಯುತ್ತಮವಾಗಿ ಕೆಲಸ ನಿರ್ವಹಿಸುತ್ತಾ  ಗಮನ ಸೆಳೆದಿದೆ.

ಕರ್ನಾಟಕ ದೇಶಕ್ಕೆ ಮಾದರಿ: ಕೋನರಡ್ಡಿ

Nov 13 2025, 01:00 AM IST
ತನು ಕನ್ನಡ, ನುಡಿ ಕನ್ನಡ, ಮನ ಕನ್ನಡ, ಕನ್ನಡ ನಮ್ಮ ಉಸಿರಾಗಿರಲಿ. ಕನ್ನಡಾಭಿಮಾನವನ್ನು ಪ್ರತಿ ದಿನ, ಪ್ರತಿ ಕ್ಷಣ ಬೆಳೆಸಿಕೊಂಡಾಗ ಮಾತ್ರ ಕನ್ನಡ ರಾಜ್ಯೋತ್ಸವ ಆಚರಣೆಗೆ ಮತ್ತಷ್ಟು ಗೌರವ ಬರುತ್ತದೆ.

ಪ್ರತ್ಯೇಕ ಉ. ಕರ್ನಾಟಕ ರಾಜ್ಯಕ್ಕಾಗಿಮುರ್ಮು, ಮೋದಿಗೆ ಶಾಸಕ ಕಾಗೆ ಪತ್ರ

Nov 13 2025, 12:45 AM IST
ಕಾಗವಾಡದ ಕಾಂಗ್ರೆಸ್‌ ಶಾಸಕ ಭರಂಗೌಡ (ರಾಜು) ಕಾಗೆ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಘೋಷಣೆ ಮಾಡುವಂತೆ ರಾಷ್ಟ್ರಪತಿ, ಪ್ರಧಾನ ಮಂತ್ರಿ, ಕರ್ನಾಟಕ ರಾಜ್ಯಪಾಲ ಹಾಗೂ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.

ಸುವರ್ಣ ಕರ್ನಾಟಕ ಕಲಾಭವನ ಶೀಘ್ರ ಪೂರ್ಣಗೊಳಿಸಿ

Nov 12 2025, 03:15 AM IST
ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕಲಾಪ್ರತಿಭೋತ್ಸವದಂತಹ ಕಾರ್ಯಕ್ರಮಗಳು ಸಹಕಾರಿಯಾಗಿದೆ ಎಂದು ಅನಿಲ್‌ ಎಚ್‌ ಟಿ ಹೇಳಿದರು.

ಧಾರವಾಡ ಜಿಲ್ಲೆಗೆ 5 ಕೌಶಲ್ಯ ಕರ್ನಾಟಕ ಪ್ರಶಸ್ತಿ

Nov 12 2025, 02:15 AM IST
ಕೌಶಲ್ಯಾಭಿವೃದ್ಧಿ ಮತ್ತು ಸರ್ಕಾರಿ ಯೋಜನೆಗಳ ಯಶಸ್ವಿ ಅನುಷ್ಠಾನದಲ್ಲಿ ಮಹತ್ವದ ಮೈಲುಗಲ್ಲು ಸಾಧಿಸಿದ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆ ರಾಜ್ಯದ ಅತ್ಯುತ್ತಮ ಕೌಶಲ್ಯಾಭಿವೃದ್ಧಿ ಜಿಲ್ಲೆ ಎಂಬ ಗೌರವಕ್ಕೆ ಪಾತ್ರವಾಗಿದೆ.

ಕರ್ನಾಟಕ ರಾಜ್ಯೋತ್ಸವ, ಶಂಕರ್‌ ನಾಗ್ ಹುಟ್ಟುಹಬ್ಬ

Nov 12 2025, 02:15 AM IST
ನಗರದ ಜೈ ಕರುನಾಡ ವೇದಿಕೆ ಜಿಲ್ಲಾ ಘಟಕ ಮತ್ತು ಶ್ರೀ ಕೃಷ್ಣ ಸಾರಥಿ ಆಟೋ ಟ್ಯಾಕ್ಸಿ ಚಾಲಕರು ಹಾಗೂ ಮಾಲೀಕರ ಸಂಘ, ಶ್ರೀ ಚೌಡೇಶ್ವರಿ ಆಟೋ ನಿಲ್ದಾಣದ ಗೆಳೆಯರ ಬಳಗದ ಸಹಯೋಗದೊಂದಿಗೆ ಭಾನುವಾರ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಹಿಂಭಾಗದಲ್ಲಿ 70ನೇ ವರ್ಷದ ಕನ್ನಡ ರಾಜ್ಯೋತ್ಸವ, ಕನ್ನಡ ಭುವನೇಶ್ವರಿಯ ಕಾರ್ತಿಕೋತ್ಸವ, ವಾಹನ ಚಾಲಕರ ದಿನಾಚರಣೆ, ಕರಾಟೆ ಕಿಂಗ್ ದಿ: ಶಂಕರ್ ನಾಗ್ ಜನ್ಮದಿನ ಆಚರಿಸಲಾಯಿತು.

ಕರ್ನಾಟಕ ವಿದ್ಯಾವರ್ಧಕ ಸಂಘ ಕನ್ನಡದ ಗುಡಿ: ಡಾ. ಮಹೇಶ ವಾಳ್ವೇಕರ

Nov 11 2025, 02:45 AM IST
ಕವಿವ ಸಂಘ ಕನ್ನಡ ಭಾಷೆ, ನೆಲ, ಗಡಿ ವಿಷಯದಲ್ಲಿ ಅನ್ಯಾಯವಾದಾಗ ಕನ್ನಡಪರ ಧ್ವನಿ ಎತ್ತಿ ಕನ್ನಡಿಗರಿಗೆ ನ್ಯಾಯ ಒದಗಿಸಿದ್ದು, ಕನ್ನಡಿಗರಾದ ನಾವು ಭಾಷೆ ಹಾಗೂ ಸಂಸ್ಕೃತಿಯ ಬಗ್ಗೆ ಉದಾಸೀನ ಮನೋಭಾವ ಹೊಂದಬಾರದು.

ದುಬೈ ಕರ್ನಾಟಕ ಸಂಘದಿಂದ ಸಂಭ್ರಮದ ಕನ್ನಡ ರಾಜ್ಯೋತ್ಸವ

Nov 11 2025, 01:30 AM IST
ದುಬೈನಂತಹ ರಾಷ್ಟ್ರದಲ್ಲಿ ಕನ್ನಡ ಪಸರಿಸುತ್ತಿರುವ ಇಲ್ಲಿನ ಕನ್ನಡಿಗರ ಕಾರ್ಯ ಶ್ಲಾಘನೀಯ. ತಮ್ಮತನವನ್ನು ಬಿಟ್ಟುಕೊಡದೆ ಈ ದೇಶದಲ್ಲೂ ಕನ್ನಡ ರಾಜ್ಯೋತ್ಸವ ಆಚರಿಸುವ ಮೂಲಕ ಕನ್ನಡ ತಾಯಿಯನ್ನು ಮೆರೆಸುತ್ತಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 87
  • next >

More Trending News

Top Stories
ಬ್ರಿಟಿಷರ ಕೈಯಲ್ಲೇ ಆಗಿರಲಿಲ್ಲ ಆರೆಸ್ಸೆಸ್‌ ನಿಷೇಧ
ಸರ್‌ ನವೆಂಬರ್ ಕ್ರಾಂತಿ ; ಏನು ? ಕೇಳಿಸ್ತಿಲ್ಲ ! - ಸಲೀಂ ಅಹಮದ್‌
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ಅಂಗವಿಕಲತೆ ಮೆಟ್ಟಿ ನಿಂತ ಶಿವಮೊಗ್ಗದ ಕನ್ನಡ ಪ್ರೇಮಿ
ರಾಜ್ಯದಲ್ಲಿ ಹೆಚ್ಚುತ್ತಿದೆ ಚಳಿ, ಬೀದರಲ್ಲಿ 10 ಡಿಗ್ರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved