• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿನಿಮಾ ಆಕರ್ಷಣೀಯ ಕಲಾ ಪ್ರಕಾರ: ಎಸ್‌.ಪಿ. ಗೌಡರ

Jun 18 2025, 11:49 PM IST
ಸಿನಿಮಾ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ರಾಜಕೀಯ, ಶಿಕ್ಷಣ, ಸಾಂಸ್ಕೃತಿಕ, ಭಾಷೆ, ನಾಡು- ನುಡಿ, ಆರೋಗ್ಯ, ಹೀಗೆ ಎಲ್ಲ ವಿಷಯಗಳನ್ನು ಒಳಗೊಳ್ಳುವ ಜನಪ್ರಿಯ ಮಾಧ್ಯಮವಾಗಿದೆ.

ಜಾನಪದ ಕಲಾ ಪ್ರಕಾರಗಳ ಮೂಲಕ್ಕೆ ಧಕ್ಕೆಯಾಗದಿರಲಿ: ಕುಲಪತಿ ರವಿ

Aug 25 2024, 01:54 AM IST
ಆಧುನಿಕ ಮಾಧ್ಯಮಗಳ ಭರಾಟೆಯಲ್ಲಿ ಜಾನಪದ ಕಲೆಗಳ ಮೂಲಕ್ಕೆ ಧಕ್ಕೆಯಾಗುವ ಆತಂಕ ಎದುರಾಗಿದೆ. ಆದರೆ, ಇದಕ್ಕೆ ಆಸ್ಪದ ನೀಡಬಾರದು.

ಕಲಾ ಪ್ರಕಾರಗಳು ಬದುಕಿನ ತಾಯಿಬೇರುಗಳಿದ್ದಂತೆ: ಡಾ.ಎ.ಆರ್ .ಗೋವಿಂದಸ್ವಾಮಿ

Jul 26 2024, 01:35 AM IST
ಹಳ್ಳಿಗಾಡು, ಜಾನಪದ ಸಂಶೋಧನೆಯ ಹಿನ್ನೆಲೆ ಇರುವವರ ಆಲೋಚನಾ ಕ್ರಮವೇ ಪ್ರತಿಯೊಬ್ಬರಲ್ಲೂ ಹೊಸ ಚೈತನ್ಯವನ್ನು ತಂದುಕೊಡಬಲ್ಲದು. ಅಂತಹ ಸಾಂಸ್ಕೃತಿಕ ಪರಂಪರೆಯನ್ನೇ ಉಸಿರಾಗಿಸಿಕೊಂಡು ಪರಿಸರದ ನಡುವಿನಲ್ಲಿ ಇಂಥದೊಂದು ಕೇಂದ್ರ ಸ್ಥಾಪಿಸಿರುವ ಬೈರೇಗೌಡರನ್ನು ಅಭಿನಂದಿಸಲೇಬೇಕು.

ಕಲಾವಿದ ಉಳಿದರೆ ಮಾತ್ರ ಕಲಾ ಪ್ರಕಾರಗಳು ಉಳಿಯಲು ಸಾಧ್ಯ: ವಿ.ಟಿ. ಕಾಳೆ

Jul 16 2024, 12:40 AM IST
ಜಿಲ್ಲೆಯ ವಿವಿಧ ಕಲಾ ಪ್ರಕಾರಗಳಿಗೆ ಉತ್ತೇಜನ ನೀಡುವ ಆಶಯದ ಹಿನ್ನೆಲೆಯಲ್ಲಿ ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಜಿಲ್ಲಾ ಕಲಾವಿದರ ಸಂಘದಿಂದ "ಸಾಂಸ್ಕೃತಿಕ ಸಂಭ್ರಮ " ಹಮ್ಮಿಕೊಳ್ಳಲಾಗಿತ್ತು.

ಜಾನಪದ ಕಲಾ ಪ್ರಕಾರ ಉಳಿಸಿ, ಬೆಳೆಸಿ: ಮನ್ಮುಲ್ ನಿರ್ದೇಶಕಿ ರೂಪ

Jul 09 2024, 12:53 AM IST
ನಮ್ಮ ವೇಷಭೂಷಣ ಸಮವಸ್ತ್ರಗಳನ್ನು ತೊಟ್ಟು ನಮ್ಮ ಸಂಸ್ಕೃತಿ ಪರಂಪರೆ ಉಳಿಸಿ, ಪ್ರಚಾರ ಪಡಿಸುವ ನಿಟ್ಟಿನಲ್ಲಿ ಮುಂದಾಗಬೇಕು. ಪ್ರತಿಯೊಬ್ಬರಿಗೂ ಭಾರತೀಯರು ಎಂಬ ಹೆಮ್ಮೆ ಇರಬೇಕು. ಆದರೆ, ಇಂದಿನ ಯುವ ಜನಾಂಗವನ್ನು ಮರೆಯುತ್ತಿದ್ದಾರೆ.

ಪ್ರಾಚೀನ ಇತಿಹಾಸ ಹೊಂದಿರುವ ಭಿತ್ತಿಪತ್ರ ಸಂದೇಶ ರವಾನಿಸುವ ಕಲಾ ಪ್ರಕಾರ: ಹರೀಶ್

Jun 03 2024, 12:30 AM IST
ಭಿತ್ತಿಪತ್ರಗಳು ಬಹಳ ಪ್ರಾಚೀನ ಕಾಲದಿಂದಲೂ ಸಮಾಜದಲ್ಲಿ ಅಸ್ತಿತ್ವದಲ್ಲಿವೆ. ರಾಜ ಮಹಾರಾಜರ ಆಳ್ವಿಕೆ ಕಾಲದಲ್ಲಿ ಶಾಸನಗಳು ಭಿತ್ತಿಪತ್ರಗಳ ಕಾರ್ಯ ಮಾಡುತ್ತಿದ್ದವು. ಇಂದು ಆ ಕಾರ್ಯವನ್ನು ಅತ್ಯಂತ ಪರಿಣಾಮಕಾರಿಯಾಗಿ, ಜನರಂಜಕವಾಗಿ ಮಾರ್ಪಾಡು ಮಾಡಿಕೊಂಡು ಭಿತ್ತಿಪತ್ರಗಳು ಜನಪ್ರಿಯವಾಗಿವೆ ಎಂದು ದೃಶ್ಯಕಲಾ ಮಹಾವಿದ್ಯಾಲಯದ ಅನ್ಯಯ ಕಲಾ ಬೋಧನಾ ಸಹಾಯಕ ಎಚ್.ಎಚ್. ಹರೀಶ ಹೇಳಿದ್ದಾರೆ.

ಗಮಕ ಅಪೂರ್ವ, ಶ್ರೇಷ್ಠವಾದ ಕಲಾ ಪ್ರಕಾರ: ಡಾ.ಸತೀಶ್ಚಂದ್ರ ಎಸ್.

Jan 24 2024, 02:02 AM IST
ಬೆಳಾಲು ಎಸ್. ಡಿ.ಎಂ. ಪ್ರೌಢಶಾಲೆಯಲ್ಲಿ ಜರುಗಿದ ಬೆಳ್ತಂಗಡಿ ತಾಲೂಕು ದ್ವಿತೀಯ ಗಮಕ ಸಮ್ಮೇಳನ ನಡೆಯಿತು.

ಗಮಕ ಅಪೂರ್ವ, ಶ್ರೇಷ್ಠವಾದ ಕಲಾ ಪ್ರಕಾರ: ಡಾ.ಸತೀಶ್ಚಂದ್ರ ಎಸ್.

Jan 21 2024, 01:30 AM IST
ಬೆಳಾಲು ಎಸ್. ಡಿ.ಎಂ. ಪ್ರೌಢಶಾಲೆಯಲ್ಲಿ ಬೆಳ್ತಂಗಡಿ ತಾಲೂಕು ದ್ವಿತೀಯ ಗಮಕ ಸಮ್ಮೇಳನ ನಡೆಯಿತು. ಎಸ್. ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್. ಉದ್ಘಾಟಿಸಿದರು.

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved