• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಇನ್ನು ರಾಷ್ಟ್ರೀಯ ಪಕ್ಷವಾಗಿ ಉಳಿದುಕೊಂಡಿದೆಯೇ : ನಿಖಿಲ್ ಕುಮಾರಸ್ವಾಮಿ

Nov 25 2025, 01:45 AM IST

ಕಾಂಗ್ರೆಸ್ ನಾಯಕರು ವಿಧಾನಸಭೆ ಅಧಿವೇಶನದಲ್ಲಿ ಜೆಡಿಎಸ್ ಬಗ್ಗೆ ಕೀಳಾಗಿ ಮಾತಾಡಿ ಪಕ್ಷದ ಶಾಸಕರ ಸಂಖ್ಯೆ 18 ಇದ್ದು, ಮುಂದೆ ಅಸ್ತಿತ್ವವೇ ಇರುವುದಿಲ್ಲ ಎಂದು ವ್ಯಂಗ್ಯವಾಡಿದ್ದರು. ಆದರೆ, ಬಿಹಾರ ಚುನಾವಣೆಯಲ್ಲಿ ಕಾಂಗ್ರೆಸ್ ಪರಿಸ್ಥಿತಿ ಏನಾಗಿದೆ. ಕಾಂಗ್ರೆಸ್ ಇನ್ನು ರಾಷ್ಟ್ರೀಯ ಪಕ್ಷವಾಗಿ ಉಳಿದುಕೊಂಡಿದೆಯೇ

ಕಾಂಗ್ರೆಸ್ ಸರ್ಕಾರದಲ್ಲಿ ಅಭಿವೃದ್ಧಿ ಶೂನ್ಯ

Nov 25 2025, 01:15 AM IST
ಕಾಂಗ್ರೆಸ್ ಸರ್ಕಾರದಲ್ಲಿ ಅಭಿವೃದ್ಧಿ ಶೂನ್ಯ ಎಂದು ವಿಧಾನ ಪರಿಷತ್‌ ಸದಸ್ಯ ಹಾಗೂ ಮಧುಗಿರಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಚಿದಾನಂದ ಎಂ.ಗೌಡ ಆರೋಪಿಸಿದರು.

ಮಡಿಕೇರಿ ಕ್ಷೇತ್ರದ ಅಭಿವೃದ್ಧಿಗೆ ಶಾಸಕರಿಂದ ಅನುದಾನ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ.ಸತೀಶ್

Nov 24 2025, 03:15 AM IST
ಮಡಿಕೇರಿ ಶಾಸಕ ಡಾ. ಮಂತರ್‌ಗೌಡ ಶಾಸಕರಾಗಿ ಮಡಿಕೇರಿ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ತಂದಿದ್ದಾರೆ ಎಂದು ಬಿ ಬಿ. ಸತೀಶ್‌ ಹೇಳಿದರು.

ಸಂಘಟನೇಲಿ ಕಾಂಗ್ರೆಸ್ ಸೇವಾದಳ ಬಲಿಷ್ಠಗೊಳ್ಳಲಿ

Nov 24 2025, 01:45 AM IST
ಕಾಂಗ್ರೆಸ್ ಸೇವಾದಳ ಘಟಕ ಸಂಘಟನೆಯಲ್ಲಿ ಎಂದಿಗೂ ತನ್ನ ಸಾಮರ್ಥ್ಯ ಕಳೆದುಕೊಳ್ಳಬಾರದು. ಅದು ನಿರಂತರವಾಗಿ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಮತ್ತಷ್ಟು ಬಲಿಷ್ಠಗೊಳ್ಳಬೇಕು ಎಂದು ಕಾಂಗ್ರೆಸ್ ಸೇವಾದಳ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಗಿರಿಜಾ ಹೂಗಾರ್ ಹೇಳಿದರು.

ಶಾಸಕ ಶರತ್‌ ಸಮ್ಮುಖದಲ್ಲಿ ಬಿಜೆಪ ತೊರೆದು ಕಾಂಗ್ರೆಸ್ ಸೇರಿದ ಯುವಕರು

Nov 24 2025, 01:30 AM IST
ಹೊಸಕೋಟೆ: ಕ್ಷೇತ್ರದಲ್ಲಿ ನನ್ನ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಕಾಂಗ್ರೆಸ್ ಪಕ್ಷಕ್ಕೆ ಯಾರೇ ಬಂದರೂ ತುಂಬು ಹೃದಯದ ಸ್ವಾಗತ ಬಯಸುತ್ತೇನೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ಕಾಂಗ್ರೆಸ್ ಭವಿಷ್ಯದ ದೃಷ್ಟಿಯಿಂದ ಡಿಕೆಶಿಗೆ ಸಿಎಂ ಸ್ಥಾನ ನೀಡಬೇಕು : ಕೆ.ಎಂ.ಉದಯ್

Nov 22 2025, 02:00 AM IST
ಸಿಎಂ ಸಿದ್ದರಾಮಯ್ಯ ಆಡಳಿತ, ನಾಯಕತ್ವದ ಬಗ್ಗೆ ಪ್ರಶ್ನೆಗಳಿಲ್ಲ. ಪಕ್ಷದ ಹೈಕಮಾಂಡ್‌ ಹೇಳಿದಂತೆ ನಾವೆಲ್ಲ ಕೇಳುತ್ತೇವೆ. ಮುಖ್ಯಮಂತ್ರಿ ಸ್ಥಾನದ ಅಧಿಕಾರ ಹಂಚಿಕೆ ಮಾತುಕತೆ ನಮ್ಮ ಮುಂದೆ ಆಗಿಲ್ಲ. ಒಂದು ವೇಳೆ ಮಾತುಕತೆ ನಡೆದಿದ್ದರೆ ಕೊಟ್ಟ ಮಾತು ಉಳಿಸಿಕೊಳ್ಳಬೇಕು.

ಬೇವೂರು ಪಿಎಸಿಎಸ್ ಕಾಂಗ್ರೆಸ್ ತೆಕ್ಕೆಗೆ

Nov 21 2025, 01:45 AM IST
ಚನ್ನಪಟ್ಟಣ: ತಾಲೂಕಿನ ಬೇವೂರು ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸಿಂಡಿಕೇಟ್‌ನ ೯ ನಿರ್ದೇಶಕರು ಗೆದ್ದು, ಪಿಎಸಿಎಸ್ ಕಾಂಗ್ರೆಸ್ ತೆಕ್ಕೆಗೆ ಜಾರಿದೆ.

ಮಂಡ್ಯ ತಾಲೂಕು ಕೆರಗೋಡಿನಲ್ಲಿ ಕಾಂಗ್ರೆಸ್ ‘ಹಿಂದುತ್ವ’ ಜಪ..!

Nov 20 2025, 12:00 AM IST
ಹನುಮಧ್ವಜ ವಿವಾದದಿಂದ ದೇಶಾದ್ಯಂತ ಸುದ್ದಿಯಾಗಿದ್ದ ಕೆರಗೋಡು ಇದೀಗ ಗಣೇಶ ಪ್ರತಿಷ್ಠಾಪನೆಯೊಂದಿಗೆ ಮತ್ತೆ ಮುನ್ನೆಲೆಗೆ ಬಂದಿದೆ. ಹಿಂದೂ ಅಲೆ ಎಬ್ಬಿಸುವುದರೊಂದಿಗೆ ಕಾಂಗ್ರೆಸ್ ಪಕ್ಷವನ್ನು ಮುಜುಗರಕ್ಕೊಳಪಡಿಸಿದ ನೆಲದಲ್ಲಿ ಜೆಡಿಎಸ್-ಬಿಜೆಪಿಗೆ ಠಕ್ಕರ್ ಕೊಡುವುದಕ್ಕೆ ಕೈ ಪಾಳಯ ಸಜ್ಜಾಗಿದೆ. ಅದಕ್ಕಾಗಿ ನ.೨೩ರಂದು ಅದ್ಧೂರಿಯಾಗಿ ಗಣೇಶನನ್ನು ವಿಸರ್ಜನೆ ಮಾಡುವುದಕ್ಕೆ ಸರ್ವ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಮೀನು ಮಾರಾಟ ಫೆಡರೇಶನ್‌ಗೆ ಜಮೀನು ನೀಡದಂತೆ ಕಾಂಗ್ರೆಸ್ ಮನವಿ

Nov 19 2025, 01:45 AM IST
ಸರ್ಕಾರಿ ಜಾಗವನ್ನು ಮೀನು ಮಾರಾಟ ಫೆಡರೇಷನ್‌ಗೆ ಗುತ್ತಿಗೆಯಾಗಿ ನೀಡಿರುವ ಒಪ್ಪಂದವನ್ನು ತಕ್ಷಣವೇ ರದ್ದುಗೊಳಿಸುವಂತೆ ಉಡುಪಿ ಬ್ಲಾಕ್ ಕಾಂಗ್ರೆಸ್‌ನಿಂದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಲಾಯಿತು.

ಟೀಕೆ ಬಿಜೆಪಿಯ ಹತಾಶೆಯನ್ನು ತೋರಿಸುತ್ತಿದೆ: ಬ್ಲಾಕ್ ಕಾಂಗ್ರೆಸ್ ಸಮಿತಿ

Nov 18 2025, 02:00 AM IST
ಫ್ಲೆಕ್ಸ್‌ಗಳ ವಿಷಯ ಇಟ್ಟುಕೊಂಡು ಶಾಸಕ ಡಾ. ಮಂತರ್‌ಗೌಡ ಅವರನ್ನು ಟೀಕೆ ಮಾಡುತ್ತಿರುವುದು ಬಿಜೆಪಿ ಹತಾಶೆಯನ್ನು ತೋರಿಸುತ್ತಿದೆ ಎಂದು ಬ್ಲಾಕ್‌ ಕಾಂಗ್ರೆಸ್‌ ಸಮಿತಿ ತಿಳಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 165
  • next >

More Trending News

Top Stories
ಡಿಕೆಶಿ ಬಿಜೆಪಿಗೆ ಬಂದರೆ ಒಪ್ಪಲ್ಲ : ರಮೇಶ ಜಾರಕಿಹೊಳಿ
ಕೈ ರೆಬೆಲ್ಸ್‌ ಜತೆ ಸೇರಿ ನಾವು ಸರ್ಕಾರ ಮಾಡಲ್ಲ : ಅಶೋಕ್‌
ಸಿದ್ದರಾಮಯ್ಯ ಕಾಂಗ್ರೆಸ್‌ ಆಸ್ತಿ: ಡಿಕೆ - ಅವರ ಮಾತೇ ವೇದವಾಕ್ಯ : ಡಿಸಿಎಂ ಡಿ.ಕೆ.ಶಿವಕುಮಾರ್‌
ದಿಲ್ಲಿಯಲ್ಲಿ ಈಗ ಡಿಕೆಶಿ ಪರ ಆಪ್ತ ಶಾಸಕರ ಬಹಿರಂಗ ಲಾಬಿ!
ಕಾಂಗ್ರೆಸ್‌ನ ನಾಯಕತ್ವ ಪ್ರಹಸನ ದೆಹಲಿಗೆ ರವಾನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved