ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ ಕೆ.ಆರ್.ಸಾಗರ ಮುಖಂಡರು
Oct 11 2025, 12:02 AM ISTಹಲವು ವರ್ಷಗಳಿಂದ ಶಾಸಕ ರಮೇಶ ಬಂಡಿಸಿದ್ದೇಗೌಡರ ಜೊತೆ ಕಟ್ಟಾ ಬೆಂಬಲಿಗನಾಗಿ ಕೆಲಸ ಮಾಡಿದ್ದು, ಅವರು ಯಾವ ಪಕ್ಷದಲ್ಲಿದ್ದರೂ ಗ್ರಾಮದಲ್ಲಿ ಅವರಿಗಾಗಿ ಕೆಲಸ ಮಾಡಿದ್ದೇನೆ. ಆದರೆ, ಶಾಸಕರು ಕೇವಲ ದ್ವೇಷದ ರಾಜಕಾರಣ ಮಾಡುತ್ತಿದ್ದು ಗ್ರಾಮದಲ್ಲಿ ಯಾವ ಮುಖಂಡರ ಸಮಸ್ಯೆಗಳಿಗೂ ಸ್ಪಂದನೆ ನೀಡುತ್ತಿಲ್ಲ.