• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರೆಸ್ಸೆಸ್ ಎದುರು ಹಾಕಿಕೊಂಡಿರುವ ಕಾಂಗ್ರೆಸ್‌ ಭಸ್ಮ: ಶೆಟ್ಟರ್‌

Oct 21 2025, 01:00 AM IST
ಇತ್ತೀಚಿನ ದಿನಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತದಲ್ಲಿ ಹಿಡಿತ ಕಳೆದುಕೊಂಡಿದ್ದಾರೆ.‌ ಕಾನೂನು ಸುವ್ಯವಸ್ಥೆ, ಆರ್ಥಿಕತೆ ಸಂಪೂರ್ಣವಾಗಿ ಕುಸಿದಿದೆ. ಭ್ರಷ್ಟಾಚಾರ ಮಿತಿ ಮೀರಿದೆ ಇದನ್ನೆಲ್ಲ ಮರೆಮಾಚಲು ಆರೆಸ್ಸೆಸ್ ಹಿಂದೆ ಬಿದ್ದಿದ್ದಾರೆ.

ಕಾಂಗ್ರೆಸ್‌ ಕಾರ್ಯಕರ್ತರಿಂದ ರಸ್ತೆ ತಡೆ ಪ್ರತಿಭಟನೆ

Oct 21 2025, 01:00 AM IST
ಆರ್.ಎಸ್.ಎಸ್. ಸಂಸ್ಥೆಯ ಕೆಲ ಮನುವಾದಿಗಳು ನಮಗೆ ಸಂವಿಧಾನ ಬೇಡ ಮನಸ್ಮೃತಿಬೇಕೆಂದು ಸಂವಿಧಾನವನ್ನು ಬುಡಮೇಲು ಮಾಡಲು ಹೊರಟಿದ್ದಾರೆ

ಪಶ್ಚಿಮ ಪದವೀಧರ ಅಭ್ಯರ್ಥಿಗಾಗಿ ಕಾಂಗ್ರೆಸ್‌ ಹುಡುಕಾಟ

Oct 19 2025, 01:00 AM IST
ಮೂರು ಬಾರಿ ಕೈತಪ್ಪಿರುವ ಪಶ್ಚಿಮ ಪದವೀಧರ ಕ್ಷೇತ್ರವನ್ನು ವಶಕ್ಕೆ ಪಡೆದುಕೊಳ್ಳಬೇಕು. ಹೀಗಾಗಿ ಗೆಲ್ಲುವ ಕುದುರೆ ಯಾರು ಎಂಬ ಚಿಂತನೆಯಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ತೊಡಗಿದೆ.

ಆರ್‌ಎಸ್‌ಎಸ್‌ VS ಕಾಂಗ್ರೆಸ್‌

Oct 19 2025, 01:00 AM IST
‘ಸರ್ಕಾರಿ ಜಾಗದಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳನ್ನು ನಿರ್ಬಂಧಿಸಿ ಸರ್ಕಾರ ಆದೇಶಿಸಬೇಕು’ ಎಂದು ಅರ್ಜಿ ಸಲ್ಲಿಸಿ ಅದರಲ್ಲಿ ಪರೋಕ್ಷವಾಗಿ ಯಶ ಕಂಡಿರುವ ಸಚಿವ ಪ್ರಿಯಾಂಕ್‌ ಖರ್ಗೆ ಅವರ ತವರು ವಿಧಾನಸಭಾ ಕ್ಷೇತ್ರ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌, ಭಾನುವಾರ ಬೃಹತ್‌ ಪಥಸಂಚಲನ ನಡೆಸಲು ಮುಂದಾಗುವ ಮೂಲಕ, ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದೆ.

ಕಾಂಗ್ರೆಸ್‌ ಸರ್ಕಾರ ಪಾಪರ್ ಆಗಿದೆ: ಕೆಎಸ್‌ಈ

Oct 19 2025, 01:00 AM IST
ನೀರು ಗಂಟಿಗೆಗಳಿಗೆ ಸಂಬಳ ನೀಡಲು ಆಗದಿರುವ ಮಟ್ಟಿಗೆ ಕಾಂಗ್ರೆಸ್‌ ಸರ್ಕಾರ ಪಾಪರ್‌ ಆಗಿದೆ. ಸಂಬಳ ಸಿಗದೆ ನೌಕರರು ಆತ್ಮಹತ್ಯೆಯೂ ಮಾಡಿಕೊಳ್ಳುತ್ತಿದ್ದಾರೆ. ಇನ್ನು ಉದ್ಯಮಿ ಕಿರಣ್ ಮುಜಮ್ದಾರ್ ಬೆಂಗಳೂರಿನ 15 ರಸ್ತೆಗಳ ಗುಂಡಿಯನ್ನು ತಮ್ಮ ಸಂಸ್ಥೆಯಿಂದ ಮುಚ್ಚುವುದಾಗಿ ಹೇಳಿದ್ದಾರೆ. ಇದು ಗತಿಗೆಟ್ಟ ಸರ್ಕಾರದ ನಿದರ್ಶನ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಟೀಕಿಸಿದರು.

ಕಾಂಗ್ರೆಸ್‌ ತನ್ನ ವೈಫಲ್ಯ ಮುಚ್ಚಿಕೊಳ್ಳಲು ಆರ್‌ಎಸ್‌ಎಸ್‌ ವಿವಾದ ಸೃಷ್ಟಿ

Oct 17 2025, 01:01 AM IST
ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ನಿಷ್ಕ್ರಿಯವಾಗಿದೆ. ಅಪರಾಧಿ, ಅಪರಾಧಿಕ ಮನಃಸ್ಥಿತಿಯವರ ಜತೆಗೆ ಕಾಂಗ್ರೆಸ್ ಸರ್ಕಾರ ನಿಂತಿದೆ. ವರ್ಗಾವಣೆ ಹೆಸರಿನಲ್ಲಿ ಹಗರಣ ನಡೆಯುತ್ತಿದೆ. ಕಾಂಗ್ರೆಸ್‌ ತಾನು ಮಾಡಿದ ಅಕ್ರಮದ ಸತ್ಯ ಮರೆಮಾಚಲು ದಿನ ಬೆಳಗಾದರೆ ಹೊಸ ಹೊಸ ವಿವಾದ ಹುಟ್ಟಿಸುತ್ತಿದೆ.

ಬೆಂಗಳೂರನ್ನು ಒಡೆಯುವ ಬದಲು, ಒಟ್ಟಾಗಿ ಕಟ್ಟೋಣ : ಕಾಂಗ್ರೆಸ್‌ ನಾಯಕರು

Oct 15 2025, 02:07 AM IST

ಬೆಂಗಳೂರಿನ ಮೂಲಸೌಲಭ್ಯ, ಕಸದ ಸಮಸ್ಯೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪ ವ್ಯಕ್ತಪಡಿಸಿರುವ ಉದ್ಯಮಿ ಕಿರಣ್‌ ಮಜುಂದಾರ್‌ ಶಾ ಅವರಿಗೆ ಕಾಂಗ್ರೆಸ್‌ ಸಚಿವರು ಕಿಡಿಕಾರಿದ್ದಾರೆ.  ಬೆಂಗಳೂರನ್ನು ಒಡೆಯುವ ಬದಲು, ಒಟ್ಟಾಗಿ ಕಟ್ಟೋಣ ಎಂದು ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್‌ ಬೂತ್‌ ಅಧ್ಯಕ್ಷರು, ಯುವ ಪದಾಧಿಕಾರಿಗಳ ನವ ಸಂಕಲ್ಪ ಕಾರ್ಯಾಗಾರ

Oct 14 2025, 01:02 AM IST
ಕಾಂಗ್ರೆಸ್ಸ್‌ ಬೂತ್ ಅಧ್ಯಕ್ಷರು ಹಾಗೂ ಯುವ ಕಾಂಗ್ರೆಸ್ ಪಧಾದಿಕಾರಿಗಳಿಗೆ ‘ನವ-ಸಂಕಲ್ಪ’ ಕಾರ್ಯಾಗಾರ ಕಾರ್ಕಳದ ಹೊಟೇಲ್ ಮಯೂರ ಸಭಾಂಗಣದಲ್ಲಿ ಭಾನುವಾರ ನಡೆಯಿತು.

ಬಿಜೆಪಿ ಮತಗಳ್ಳತನ ಆರೋಪಿಸಿ ಕಾಂಗ್ರೆಸ್‌ ಸಹಿ ಸಂಗ್ರಹ ಅಭಿಯಾನ

Oct 14 2025, 01:02 AM IST
ಬ್ಲಾಕ್ ಕಾಂಗ್ರೆಸ್ ವತಿಯಿಂದ ‘ವೋಟ್ ಚೋರ್, ಗದ್ದಿ ಚೋಡ್’ ಕಾರ್ಯಕ್ರಮ ಉರ್ವ ಮಾರ್ಕೆಟ್‌ ಬಳಿ ನಡೆಯಿತು. ಸಾರ್ವಜನಿಕ ಸಭೆಯ ಬಳಿಕ ಸಾರ್ವಜನಿಕರಿಂದ ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು. ನೂರಾರು ಮಂದಿ ಸಹಿ ಹಾಕಿ ಬೆಂಬಲ ಸೂಚಿಸಿದರು.

ಆರ್‌ಎಸ್‌ಎಸ್ ಸುದ್ದಿಗೆ ಬಂದರೆ ಕಾಂಗ್ರೆಸ್‌ ನಿರ್ನಾಮ

Oct 14 2025, 01:00 AM IST
ಆರ್‌ಎಸ್‌ಎಸ್ ಸಂಘಟನೆ ಸುದ್ದಿಗೆ ಬಂದರೆ ಕಾಂಗ್ರೆಸ್ ನಿರ್ನಾಮವಾಗಲಿದೆ ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ ಕಾಂಗ್ರೆಸ್ ನಾಯಕರಿಗೆ ಎಚ್ಚರಿಕೆ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 176
  • next >

More Trending News

Top Stories
ಬೆಂಗಳೂರು : ದೀಪಾವಳಿ ವೇಳೆ ವಾಯುಮಾಲಿನ್ಯ ಹೆಚ್ಚಾಗಲಿಲ್ಲ, ಭಾರೀ ಇಳಿಕೆ!
ಯಾದಗಿರಿಯಲ್ಲಿ 31ರ ವಯಸ್ಸಿಗೇ ವೃದ್ಧಾಪ್ಯ ವೇತನ!
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭೀಮ್‌ ಆರ್ಮಿ - ಆರ್‌ಎಸ್‌ಎಸ್‌ : ಚಿತ್ತಾಪುರ ಪಥಸಂಚಲನ ಅನುಮತಿ ಯಾರಿಗೆ?
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved