ಆರ್ಎಸ್ಎಸ್ VS ಕಾಂಗ್ರೆಸ್
Oct 19 2025, 01:00 AM IST‘ಸರ್ಕಾರಿ ಜಾಗದಲ್ಲಿ ಆರ್ಎಸ್ಎಸ್ ಚಟುವಟಿಕೆಗಳನ್ನು ನಿರ್ಬಂಧಿಸಿ ಸರ್ಕಾರ ಆದೇಶಿಸಬೇಕು’ ಎಂದು ಅರ್ಜಿ ಸಲ್ಲಿಸಿ ಅದರಲ್ಲಿ ಪರೋಕ್ಷವಾಗಿ ಯಶ ಕಂಡಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ವಿಧಾನಸಭಾ ಕ್ಷೇತ್ರ ಚಿತ್ತಾಪುರದಲ್ಲಿ ಆರ್ಎಸ್ಎಸ್, ಭಾನುವಾರ ಬೃಹತ್ ಪಥಸಂಚಲನ ನಡೆಸಲು ಮುಂದಾಗುವ ಮೂಲಕ, ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದೆ.