ಕುರ್ಚಿ, ಕಮಿಷನ್, ಅಧಿಕಾರಕ್ಕಾಗಿ ರೈತರ ಮರೆತ ಕಾಂಗ್ರೆಸ್
Nov 14 2025, 01:15 AM ISTರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಕೈಗೊಳ್ಳದೇ ಕೇವಲ ಕುರ್ಚಿ, ಅಧಿಕಾರದ ಆಸೆಗಾಗಿ ಕಾಂಗ್ರೆಸ್ ಸರ್ಕಾರ ಹೊಡೆದಾಡುತ್ತಿದೆ. ರಾಜ್ಯ ರೈತರು, ಜನರನ್ನು ಬೀದಿಪಾಲು ಮಾಡುವ ಕೆಲಸ ಕಾಂಗ್ರೆಸ್ ಸರ್ಕಾರದಿಂದ ಆಗುತ್ತಿದೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆರೋಪಿಸಿದ್ದಾರೆ.