ಆರ್ಸಿಬಿ ಕಾಲ್ತುಳಿತ; ಸರ್ಕಾರದ ವಿರುದ್ಧ ಕಾಂಗ್ರೆಸ್ ಹೈ ಕಮಾಂಡ್ ಅಸಮಾಧಾನ
Jun 11 2025, 11:40 AM ISTಬೆಂಗಳೂರಿನಲ್ಲಿ ನಡೆದ, ಐಪಿಎಲ್ ವಿಜೇತ ಆರ್ಸಿಬಿ ತಂಡದ ವಿಜಯೋತ್ಸವದ ವೇಳೆ 11 ಅಮಾಯಕರ ಬಲಿ ಪಡೆದ ಕಾಲ್ತುಳಿತದ ಬಗ್ಗೆ ರಾಜ್ಯದಲ್ಲಿ ಸರ್ಕಾರದ ಪಾಲಿಗೆ ಕಂಟಕಪ್ರಾಯವಾಗಿರುವ ಹೊತ್ತಿನಲ್ಲಿ, ಕಾಂಗ್ರೆಸ್ ಹೈಕಮಾಂಡ್ ಕೂಡಾ, ವಿಜಯೋತ್ಸವದಲ್ಲಿ ರಾಜ್ಯ ಸರ್ಕಾರ ಭಾಗಿಯಾಗಿದ್ದರ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.