• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಹಿಟ್ಅಂಡ್ ರನ್ ತಂತ್ರ: ಸಂಸದ ಬೊಮ್ಮಾಯಿ

Nov 15 2025, 02:15 AM IST
ಬಿಹಾರದಲ್ಲಿ ಮೋದಿ ಮತ್ತು ನಿತೀಶಕುಮಾರ ಜೋಡಿಯು ಕಾಂಗ್ರೆಸ್ ಸೇರಿದಂತೆ ಮಹಾಘಟಬಂಧನವನ್ನು ಧೂಳಿಪಟ ಮಾಡಿದೆ. ಆದರೆ ಜನತೆಯ ತೀರ್ಪನ್ನು ಒಪ್ಪಿಕೊಳ್ಳದ ಕಾಂಗ್ರೆಸ್ ಚುನಾವಣಾ ಆಯೋಗದ ಮೇಲೆ ದೂರು ಸಲ್ಲಿಸುವ ತನ್ನ ಹಳೇ ಚಾಳಿಯನ್ನು ಮುಂದುವರೆಸುವ ಮೂಲಕ ಹಿಟ್ ಅಂಡ್ ರನ್ ತಂತ್ರ ಅಳವಡಿಸಿಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಲೇವಡಿ ಮಾಡಿದರು.

ಬಿಹಾರದಲ್ಲಿ ಕಾಂಗ್ರೆಸ್ ಮತ ಚೋರ್ ನಾಟಕ ಠುಸ್

Nov 15 2025, 02:15 AM IST
ಪ್ರಧಾನಿ ನರೇಂದ್ರ ಮೋದಿ ಭಾರತವನ್ನು ವಿಶ್ವಗುರು ಸ್ಥಾನದಲ್ಲಿರಿಸಿದ್ದಾರೆ.ಅವರಿಗೆ ಬೆನ್ನುತಟ್ಟಿ ಪ್ರೋತ್ಸಾಹಿಸುವ ಕಾರ್ಯ ಬಿಹಾರದ ಜನತೆ ಮಾಡಿದ್ದಾರೆ.

ಧೂಳಿಪಟ ಆಗಲಿದೆ ಕಾಂಗ್ರೆಸ್: ಮುತಾಲಿಕ್‌

Nov 15 2025, 02:00 AM IST
ವೋಟ್ ಚೋರಿ ಎನ್ನುವ ವಿಷಯವನ್ನು ಕಾಂಗ್ರೆಸ್ ಬಹಳ ದೊಡ್ಡ ಪ್ರಮಾಣದಲ್ಲಿ ಪ್ರಚಾರ ಮಾಡಿತ್ತು. ಈಗ ಫಲಿತಾಂಶ ಬಂದ ತಕ್ಷಣ ಅವರಿಗೆ ಅರಿವಾಗಿದೆ. ಇವರ ಡೋಂಗಿತನ ಬಯಲಾಗಿದೆ.

ಮುಂದಿನ ಎಲ್ಲ ಚುನಾವಣೆಯಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ

Nov 14 2025, 04:00 AM IST
ಕಾಂಗ್ರೆಸ್ ಸಾಧನೆ ಸಹಿಸಲಾಗದೆ ಬಿಜೆಪಿ ನಮ್ಮ ವಿರುದ್ಧ ಟೀಕೆ ಮಾಡುತ್ತಿದೆ. ರಾಜ್ಯದಲ್ಲಿ ಕುಳಿತು ಮಾತನಾಡುವ ಇವರಿಗೆ ಮೋದಿ ಎದುರಿಗೆ ಮಾತನಾಡುವ ಧೈರ್ಯವಿಲ್ಲ. ಮಹದಾಯಿ, ಮೇಕೆದಾಟು ಸೇರಿದಂತೆ ಅನೇಕ ನೀರಾವರಿ ಸಮಸ್ಯೆ ಬಗೆಹರಿಸುವ ಕೆಲಸ ಮಾಡಿಲ್ಲ ಇವರು. ಜಿಪಂ, ತಾಪಂ ಚುನಾವಣೆಗಳಲ್ಲಿ ಓಟು ಕೇಳುವ ನೈತಿಕ ಹಕ್ಕಿಲ್ಲ ಎಂದು ಸಲೀಂ ಅಹ್ಮದ ಹೇಳಿದರು.

ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಶಾಸಕ ಜಿ.ಎಸ್. ಪಾಟೀಲ

Nov 14 2025, 03:15 AM IST
ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳು ಪ್ರತಿ ಮನೆಯನ್ನು ತಲುಪಿಸುವುದರ ಜತೆಗೆ ಅಭಿವೃದ್ಧಿ ಕಾರ್ಯಗಳನ್ನು ನಡೆಸುತ್ತಿದೆ. ಆದರೆ ಗ್ಯಾರಂಟಿಗಳ ಬಗ್ಗೆ ಕುಹಕ ಮಾಡಿದ್ದ ಬಿಜೆಪಿಯೇ ಇಂದು ನೆರೆಯ ರಾಜ್ಯಗಳಲ್ಲಿ ಕಾಂಗ್ರೆಸ್‌ನ ಗ್ಯಾರಂಟಿಗಳನ್ನು ನಕಲು ಮಾಡುತ್ತಿದೆ ಎಂದು ಶಾಸಕ ಜಿ.ಎಸ್. ಪಾಟೀಲ ಆರೋಪಿಸಿದರು.

ಕೇಂದ್ರ ಗೃಹ ಸಚಿವರ ವಜಾಗೊಳಿಸಲು ಯುವ ಕಾಂಗ್ರೆಸ್ ಆಗ್ರಹ

Nov 14 2025, 02:00 AM IST
ನರಸಿಂಹರಾಜಪುರಪದೇ , ಪದೇ ದೇಶದಲ್ಲಿ ಉಗ್ರರ ದಾಳಿಯಾಗುತ್ತಿದ್ದರೂ ಅದನ್ನು ತಡೆಯುವಲ್ಲಿ ವಿಫಲವಾದ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಿ ಬಾಳೆಹೊನ್ನೂರು ಬ್ಲಾಕ್ ಯುವ ಕಾಂಗ್ರೆಸ್ ನಿಂದ ತಹಸೀಲ್ದಾರ್ ಡಾ.ನೂರುಲ್‌ ಹುದಾ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.

ಶಾಸಕ ಸಿ.ಎನ್.ಬಾಲಕೃಷ್ಣ ನೇತೃತ್ವದಲ್ಲಿ ಬಾಗೂರಿನ ಕಾಂಗ್ರೆಸ್ ಮುಖಂಡರು ಜೆಡಿಎಸ್ ಸೇರ್ಪಡೆ

Nov 12 2025, 01:45 AM IST
ಕೇಂದ್ರ ಸರ್ಕಾರದ ಕೈಗಾರಿಕಾ ಮಂತ್ರಿಗಳಾದ ಎಚ್. ಡಿ. ಕುಮಾರಸ್ವಾಮಿ ಅವರಿಗೆ ಅಮೆರಿಕದ ಪ್ರಸಿದ್ಧ ವೈದ್ಯರು ಚಿಕಿತ್ಸೆ ನೀಡಿರುವುದರಿಂದ ಅವರ ಆರೋಗ್ಯ ಸಂಪೂರ್ಣ ಸುಧಾರಿಸಿದೆ, ರಾಜ್ಯದ ಅಭಿವೃದ್ಧಿಗೆ ಹೆಚ್ಚು ಶ್ರಮಿಸುತ್ತಾರೆ ಎಂದು ತಿಳಿಸಿದರು.

ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ತಿಪ್ಪನಹಳ್ಳಿ ಮುಖಂಡರು

Nov 12 2025, 01:15 AM IST
ಗ್ರಾಮ ಮಟ್ಟದಲ್ಲಿ ಶಾಸಕ ಶಿವಲಿಂಗೇಗೌಡರು ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳನ್ನು ಕಂಡು ನಾವು ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ಸಿಗೆ ಸೇರ್ಪಡೆಯಾಗಿದ್ದೇವೆ.

ಕೆಡಿಪಿ ಸಭೆಯಲ್ಲಿ ಶಾಸಕರು - ಕಾಂಗ್ರೆಸ್ ಸದಸ್ಯರ ವಾಕ್‌ ಸಮರ

Nov 11 2025, 01:45 AM IST
ರೊಚ್ಚಿಗೆದ್ದ ಶಾಸಕ ಸುರೇಶ್, ಇಡಿ ರಾಜ್ಯ ಹಾಗೂ ತಾಲೂಕಿಗೆ ನಿಮ್ಮ ನಾಯಕರ ಸಾಧನೆ ಏನು ಎಂದು ಗೊತ್ತಿದೆ. ವರ್ಗಾವಣೆ ದಂಧೆಯಿಂದ ಹಿಡಿದು ಪ್ರತಿಯೊಂದಕ್ಕೂ ಲಂಚ ಪಡೆದು ದೌರ್ಜನ್ಯ, ದಬ್ಬಾಳಿಕೆ ಮಾಡುತ್ತಿರುವುದು ಯಾರು ಎಂದು ಗೊತ್ತು ಎಂದರು.

ವಂದೇ ಮಾತರಂ ಗೀತೆಯನ್ನು ಕಾಂಗ್ರೆಸ್ ವಿರೋಧಿಸಿದೆ

Nov 10 2025, 01:00 AM IST
ದೇಶಭಕ್ತಿಯ, ಏಕತೆಯ, ಬ್ರಿಟಿಷರ ವಿರುದ್ಧ ಹೋರಾಟದ ಶಕ್ತಿಶಾಲಿಯಾಗಿ ರೂಪಗೊಂಡ ವಂದೇ ಮಾತರಂ ರಾಷ್ಟ್ರಗೀತೆಯನ್ನು ಕಾಂಗ್ರೆಸ್ ವಿರೋಧಿಸಿದೆ ಎಂದು ಚೂಡಾ ಮಾಜಿ ಅಧ್ಯಕ್ಷ ಶಾಂತಮೂರ್ತಿ ಕುಲಗಾಣ ಆರೋಪಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 163
  • next >

More Trending News

Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved