ಜೆಡಿಎಸ್ ಮಾಜಿ ಶಾಸಕರ ಕಾಂಗ್ರೆಸ್ ಸೇರ್ಪಡೆಗೆ ಸಚಿವ ರಾಜಣ್ಣ ಅಸಮಾಧಾನ
Nov 16 2023, 01:16 AM ISTಜೆಡಿಎಸ್ನ ಮಾಜಿ ಶಾಸಕರಾದ ಗೌರಿಶಂಕರ್ ಹಾಗೂ ಮಂಜುನಾಥ್ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಬಹಿರಂಗವಾಗಿಯೇ ಸಚಿವ ರಾಜಣ್ಣ ಅಸಮಾಧಾನ, ವಿರೋಧ ವ್ಯಕ್ತಪಡಿಸಿದರು. ನಮ್ಮ ಜಿಲ್ಲೆಯಲ್ಲಿರುವ ಕಾಂಗ್ರೆಸ್ ಮುಖಂಡರನ್ನು ಸಂಪರ್ಕ ಮಾಡದೆ ಜೆಡಿಎಸ್ ಶಾಸಕರನ್ನು ಕಾಂಗ್ರೆಸ್ಗೆ ಸೇರಿಸಿಕೊಂಡಿರುವುದಕ್ಕೆ ನಮ್ಮೆಲ್ಲರಿಗೂ ಅಸಮಾಧಾನ ಇದೆ ಎಂದರು.