ಪತ್ರಕರ್ತರಿಗೆ ನಿವೇಶನಕ್ಕೆ ಕಾನೂನು ಸಡಿಲಿಸಿ
Aug 03 2025, 01:30 AM ISTಹಾಸನ ನಗರದ ಸಮೀಪ ಪವನಪುತ್ರ ರೆಸಾರ್ಟ್ನಲ್ಲಿ ಶನಿವಾರ ನಡೆದ ಮಾಧ್ಯಮ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಡಿಜಿಟಲ್ ಮಾಧ್ಯಮ ತಾತ್ಕಾಲಿಕವಾಗಿದ್ದು, ಮುದ್ರಣ ಮಾಧ್ಯಮವೇ ಭವಿಷ್ಯದಲ್ಲಿ ಉಳಿಯಲಿದೆ ಎಂದು ಅಭಿಪ್ರಾಯಪಟ್ಟರು. ಪ್ರಸ್ತುತ ಗೃಹ ಮಂಡಳಿಯಲ್ಲಿ ಸುಮಾರು ೬,೫೦೦ ನಿವೇಶನಗಳು ಲಭ್ಯವಿದ್ದು, ಅವುಗಳನ್ನು ಹಂಚಿಕೆ ಮಾಡುವ ಅಧಿಕಾರ ಸಚಿವ ಸಂಪುಟಕ್ಕೆ ಮಾತ್ರ ಇದೆ. ಈ ಕಾನೂನನ್ನು ಸಡಿಲಿಸಿ ಪತ್ರಕರ್ತರಿಗೆ ನಿವೇಶನ ನೀಡುವಂತೆ ಶಾಸಕರು ಸರ್ಕಾರವನ್ನು ಒತ್ತಾಯಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರಕರ್ತರ ಮೇಲೆ ವಿಶೇಷ ಕಾಳಜಿ ಇದೆ ಎಂದೂ ಅವರು ತಿಳಿಸಿದರು.