• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಲಸಿಗರಿಂದ ಕಾನೂನು ಉಲ್ಲಂಘನೆಯಾದರೆ ಜಿಲ್ಲಾಡಳಿತವೇ ಹೊಣೆ: ನಾಚಪ್ಪ

Sep 19 2025, 01:02 AM IST
ಜಾತಿ ಜನಗಣತಿ ಸಂದರ್ಭ ಕೊಡವರು ಜಾತಿ-ಭಾಷೆ-ಧರ್ಮದ ಕಾಲಂನಲ್ಲಿ ‘ಕೊಡವ’ ಎಂದೇ ಬರೆಸಬೇಕೆನ್ನುವ ಕುರಿತು ಮತ್ತು ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನ್ನಿಧ್ಯ ನೀಡಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಮೂರ್ನಾಡಿನಲ್ಲಿ 13ನೇ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಯಿತು.

ಕಾನೂನು ವಿವಿಗೆ ಸರ್‌ ಸಿದ್ದಪ್ಪ ಕಂಬಳಿ ಹೆಸರಿಡಿ: ಹೊರಟ್ಟಿ

Sep 19 2025, 01:01 AM IST
20ನೆಯ ಶತಮಾನದ ಆರಂಭದಲ್ಲಿ ಭಾರತ ದೇಶಕ್ಕೆ ಹೊಸ ರೂಪ ಕೊಟ್ಟ ಗಣ್ಯರಲ್ಲಿ ಸರ್‌ ಸಿದ್ದಪ್ಪ ಕಂಬಳಿ ಪ್ರಮುಖರು. ಮೂಲತಃ ಹುಬ್ಬಳ್ಳಿಯವರಾದ ಇವರು, ಆಗಿನ ಬ್ರಿಟಿಷ್‌ ಆಳ್ವಿಕೆಯ ಮುಂಬೈ ಪ್ರಾಂತ್ಯದ ಸರ್ಕಾರದಲ್ಲಿ ಒಟ್ಟು ಏಳು ಖಾತೆಗಳ ಮಂತ್ರಿಯಾಗಿದ್ದರು. ಅತ್ಯಂತ ಪ್ರಾಮಾಣಿಕ ಮತ್ತು ದಕ್ಷ ಆಡಳಿತ ನೀಡಿ ಬ್ರಿಟಿಷ್‌ ಸರ್ಕಾರ ನೀಡುವ ಅತ್ಯುನ್ನತ ನಾಗರಿಕ ಪದವಿಯಾದ ಸರ್‌ ಬಿರುದು ಪಡೆದುಕೊಂಡಿದ್ದರು.

ಕಾನೂನು ಓದು, ವಕೀಲಿಕೆ ಹಗುರವಾಗಿ ಪರಿಗಣಿಸುವ ವೃತ್ತಿಯಲ್ಲ: ಎಸ್.ಬಿ. ಕೆಂಭಾವಿ

Sep 19 2025, 01:00 AM IST
ಇವತ್ತು ಪ್ರತಿಯೊಬ್ಬರಿಗೂ ಕಾನೂನು ಓದಿನ ಮಹತ್ವದ ಕುರಿತು ಅರಿವಾಗುತ್ತಿದೆ. ಒಂದು ಕಾಲದಲ್ಲಿ ಅಸಡ್ಡೆಯಿಂದ ನೋಡುತ್ತಿದ್ದ ಇದೇ ಕಾನೂನು ವ್ಯಾಸಂಗವನ್ನು ಈಗ ಎಲ್ಲರೂ ಅತೀವ ಆಸಕ್ತಿಯಿಂದ ಓದುತ್ತಿರುವುದು ನಿಜಕ್ಕೂ ನಾವೆಲ್ಲ ಮೆಚ್ಚುವಂತಹ ವಿಚಾರ.

ಇಂದಿನಿಂದ ತಾಪಂನಲ್ಲಿ ಕಾನೂನು ಕಾರ್ಯಾಗಾರ

Sep 18 2025, 01:10 AM IST
ಕರ್ನಾಟಕ ರಾಜ್ಯ ವಕೀಲರ ಪರಿಷತ್ ಬೆಂಗಳೂರು, ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ತಾಲೂಕು ವಕೀಲರ ಸಂಘದ ವತಿಯಿಂದ ಸೆ.18 ರಿಂದ 20 ರವರೆಗೆ ಕಾನೂನು ಕಾರ್ಯಾಗಾರವನ್ನು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬೆಳಿಗ್ಗೆ 9 ಗಂಟೆಗೆ ಏರ್ಪಡಿಸಲಾಗಿದೆ ಎಂದು ವಕೀಲ ಸಂಘದ ಅಧ್ಯಕ್ಷ ಎಂ.ಪಿ.ಮೋಹನ್ ತಿಳಿಸಿದ್ದಾರೆ.

ಅಕ್ರಮ ಮಸೀದಿ ವಿರುದ್ಧ ಬಿಜೆಪಿ ಕಾನೂನು ಹೋರಾಟ: ಎಸ್.ಪಿ.ಸ್ವಾಮಿ

Sep 12 2025, 12:06 AM IST
ಗಣೇಶೋತ್ಸವ ಮೆರವಣಿಗೆ ಮೇಲೆ ನಡೆದ ಕಲ್ಲು ತೂರಾಟಕ್ಕೆ ಶಾಂತಿಯುತ ಪ್ರತಿಭಟನೆ ಮೂಲಕ ಉತ್ತರ ಕೊಟ್ಟಿದ್ದೇವೆ. ಹಿಂದೂ ಧರ್ಮದ ಒಗ್ಗಟ್ಟು ತೋರಿಸಿದ್ದೇವೆ. ಅಕ್ರಮವಾಗಿ ಸರ್ಕಾರಿ ಜಾಗದಲ್ಲಿ ಮಸೀದಿ ಕಟ್ಟಿದ್ದಾರೆ. ಮಸೀದಿಯಲ್ಲಿ ಕಲ್ಲು, ಕತ್ತಿಗಳನ್ನು ಇಟ್ಟುಕೊಂಡಿದ್ದಾರೆ. ಮಸೀದಿ ಮುಂದೆ ಹೋಗಲು ಹಿಂದು ಜನ ಭಯ ಪಡ್ತಿದ್ದಾರೆ.

ಗಣಿ ಅಕ್ರಮ, ರಾಜ್ಯದಲ್ಲಿ ಹೊಸ ಕಾನೂನು ಜಾರಿ

Sep 11 2025, 12:03 AM IST

ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಲು ಮತ್ತು ಅಪರಾಧದ ಮೂಲಕ ಗಳಿಸಿದ ಸಂಪತ್ತನ್ನು ವಶಪಡಿಸಿಕೊಳ್ಳಲು ಸರ್ಕಾರ ಕಠಿಣ ಕಾನೂನು ಜಾರಿಗೊಳಿಸಿದ್ದು, ಮಂಗಳವಾರ (ಸೆ.9) ರಾಜ್ಯಪಾಲರು ಅಂಕಿತ ಹಾಕಿದ್ದಾರೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಕಾನೂನು ಎಲ್ಲ ಸಮಸ್ಯೆಗಳಿಗೂ ಪರಿಹಾರವಲ್ಲ

Sep 09 2025, 01:01 AM IST
ಸಮಾಜದಲ್ಲಿನ ಎಲ್ಲಾ ಸಮಸ್ಯೆಗಳಿಗೂ ಕಾನೂನಿನಲ್ಲಿ ಪರಿಹಾರ ಸಿಗುವುದಿಲ್ಲ. ಮನುಷ್ಯನ ನಡವಳಿಕೆ, ವರ್ತನೆ, ಸದ್ಗುಣಗಳಿಂದ ಪರಿಹಾರ ಕಂಡುಕೊಳ್ಳಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ. ಜಯಂತ ಕುಮಾರ್ ಹೇಳಿದರು.

ಕಲ್ಲು ತೂರಾಟ ಮಾಡಿದವರ ವಿರುದ್ಧ ಮುಲಾಜಿಲ್ಲದೆ ಕಾನೂನು ಕ್ರಮ: ಶಾಸಕ ಕೆ.ಎಂ.ಉದಯ್

Sep 09 2025, 01:00 AM IST
ಕೆಲ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಈ ಘಟನೆಗೆ ರಾಜಕೀಯ ಬಣ್ಣ ಹಚ್ಚಿ ಜನರಲ್ಲಿ ಪ್ರಚೋದನೆ ಮೂಡಲು ಪ್ರಯತ್ನಿಸುತ್ತಿದ್ದಾರೆ. ಶಾಂತಿ ಸಂದೇಶ ನೀಡಬೇಕಾದ ಜಾಗದಲ್ಲಿ ಕೋಮು ಗಲಭೆಗೆ ಪ್ರಚೋದನೆ ಸರಿಯಲ್ಲ. ಮದ್ದೂರಿನಲ್ಲಿ ಇದುವರೆಗೆ ಈ ರೀತಿಯ ಘಟನೆ ನಡೆದಿಲ್ಲ. ಘಟನೆಗೆ ಕಾರಣರಾದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ.

ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಿ

Sep 09 2025, 01:00 AM IST
ಜಿಲ್ಲೆಯ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಿ ತಪಿತಸ್ಥರ ವಿರುದ್ದ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ರಾಷ್ಟ್ರೀಯ ಬುಡಕಟ್ಟು ಬೇಡರ ಪಡೆ ಸಂಘಟನೆಯ ಅಧ್ಯಕ್ಷರಾದ ಮಾರಣ್ಣ ಪಾಳೇಗಾರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಮರಳು ದಂಧೆಗೆ ಯಂತ್ರ ಬಳಕೆ ಕಾನೂನು ಬಾಹಿರ

Sep 08 2025, 01:01 AM IST
ಲೂಟಿ ಮಾಡಿದವರು ಕೋಟಿ ಕೋಟಿ ಗಳಿಸಿದರೂ ಸರ್ಕಾರಕ್ಕಿಲ್ಲ ಪುಡಿಗಾಸು
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 60
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved