• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾನೂನು ಬಗ್ಗೆ ಎಲ್ಲರಿಗೂ ಅರಿವು ಅಗತ್ಯ: ನ್ಯಾ.ರಮೇಶ್ ಬಾಬು

Nov 17 2025, 02:45 AM IST
ಕಾನೂನಿನ ಬಗೆಗಿನ ಸಾಮಾನ್ಯ ಜ್ಞಾನ ಪ್ರತಿಯೊಬ್ಬರಿಗೂ ಅತ್ಯಗತ್ಯ. ಕಾನೂನು ಬಗ್ಗೆ ಅಜ್ಞಾನ ಅಕ್ಷಮ್ಯ ಅಪರಾಧ ಎಂದು ಇಲ್ಲಿನ ಜೆಎಂಎಫ್ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ, ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರಾದ ಬಿ.ಎನ್.ರಮೇಶ್ ಬಾಬು ತಿಳಿಸಿದರು.

ಪೋಕ್ಸೋ ಕಾನೂನು ಪ್ರತಿಯೊಬ್ಬರು ಅರಿತುಕೊಳ್ಳಿ

Nov 17 2025, 01:30 AM IST
012 ರ ಪೋಕ್ಸೋ ಕಾನೂನನ್ನು ಪ್ರತಿಯೊಬ್ಬರು ಅರಿತುಕೊಳ್ಳಬೇಕು

ನೈಜ ಅಪರಾಧಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಿ

Nov 16 2025, 01:45 AM IST
ಚಾಮರಾಜನಗರ: ತಾಲೂಕಿನ ಜ್ಯೋತಿಗೌಡನಪುರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ಲೆಕ್ಸ್ ಮತ್ತು ಬುದ್ದ ಪ್ರತಿಮೆಯನ್ನು ಧ್ವಂಸಗೊಳಿಸಿರುವ ಘಟನೆ ಸಂಬಂಧ ನೈಜ ಆರೋಪಿಗಳನ್ನು ಬಂಧಿಸಿ, ಎಸ್‌ಐಟಿ ತನಿಖೆ ನಡೆಸಬೇಕೆಂದು ಆಗ್ರಹಿಸಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ನಾಯಕ ಕ್ಷೇಮಾಭಿವೃದ್ಧಿ ಸಂಘದಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಕಾನೂನು ಅರಿವಿನಿಂದ ಅಪರಾಧ ತಡೆಯಲು ಸಾಧ್ಯ: ಅಕ್ಷತಾ ಸಿ.ಆರ್.

Nov 15 2025, 02:15 AM IST
ಕಾನೂನು ಜ್ಞಾನದ ಕೊರತೆಯಿಂದಾಗಿ ಸಮಾಜದಲ್ಲಿ ಅಪರಾಧಗಳ ಸಂಖ್ಯೆ ಹೆಚ್ಚಲು ಕಾರಣವಾಗಿದೆ. ಕಾನೂನು ಅರಿವು ಪ್ರತಿಯೊಬ್ಬರಲ್ಲಿ ಬಂದರೆ ಮಾತ್ರ ಅಪರಾಧ ತಡೆಯಲು ಸಾಧ್ಯ ಎಂದು ಮುಂಡಗೋಡ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ಅಕ್ಷತಾ ಸಿ.ಆರ್. ಹೇಳಿದರು.

ಕಾನೂನು ಅರಿವಿನಿಂದ ಶೋಷಣೆ ಮುಕ್ತ ಬದುಕು ಸಾಧ್ಯ:

Nov 14 2025, 03:30 AM IST
ಕಾನೂನು ಅರಿವಿನಿಂದಾಗಿ ಶೋಷಣೆ ಮುಕ್ತ, ನೆಮ್ಮದಿಯ ಬದುಕು ನಮ್ಮದಾಗುತ್ತದೆ.

ಕಾನೂನು ಸೇವೆಗಳ ಬಗ್ಗೆ ಶೇ.90 ರಷ್ಟು ಜನಕ್ಕೆ ತಿಳಿದಿಲ್ಲ: ಜಿ.ಎನ್.ಸುಬ್ರಹ್ಮಣ್ಯ

Nov 14 2025, 02:00 AM IST
ಕಾನೂನು ಜ್ಞಾನ ಇಲ್ಲವಾದಲ್ಲಿ ಕೋರ್ಟ್ ಕಚೇರಿ ಅಲೆದಾಡಬೇಕಾಗುತ್ತದೆ. ಕಾನೂನು ಸೇವೆಗಳ ಪ್ರಾಧಿಕಾರ ದುರ್ಬಲ ವರ್ಗದವರು, ಶೋಷಿತರಿಗೆ ಕಾನೂನು ಅರಿವು ಹಾಗೂ ತಿಳಿವಳಿಕೆ ನೀಡುವ ಕೆಲಸ ಮಾಡುತ್ತಿದೆ.

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಗಳ ತಡೆಗೆ ಇರುವ ಕಾನೂನು ದುರ್ಬಳಕೆ: ಎಸ್.ಸಿ.ನಳಿನ

Nov 14 2025, 01:45 AM IST
ಲೈಂಗಿಕ ಅಪರಾಧಗಳು ನಮ್ಮ ಸಮಾಜದಲ್ಲಿ ಅತ್ಯಂತ ಗಂಭೀರ ಅಪರಾಧವಾಗಿದೆ. ಹೊರಗಿನ ವ್ಯಕ್ತಿಗಳಿಂದ ಮಾತ್ರವಲ್ಲದೆ ಕೆಲವು ಶಾಲಾ ಶಿಕ್ಷಕರಿಂದಲೂ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯಗಳು ನಡೆಯುತ್ತಿದೆ. ಇವುಗಳ ಬಗ್ಗೆ ಮಕ್ಕಳು ಮೊದಲು ಪೋಷಕರ ಗಮನಕ್ಕೆ ತಂದು ಕಾನೂನು ನೆರವು ಪಡೆದುಕೊಳ್ಳುವುದು ಅವಶ್ಯಕ.

ರೆಡ್ ಕ್ರಾಸ್‌ ಬೈಲಾ: ಡಿಸಿ ವಿರುದ್ಧ ಕಾನೂನು ಹೋರಾಟ

Nov 14 2025, 01:30 AM IST
ರಕ್ತದಾನದಂತಹ ಮಾನವೀಯ ಕಾರ್ಯದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯಲ್ಲಿ ಬೈಲಾವನ್ನೇ ಉಲ್ಲಂಘಿಸಿ, ಅದರ ನಿಯಮಗಳನ್ನೆಲ್ಲಾ ಧಿಕ್ಕರಿಸಿ, ಜಿಲ್ಲಾಧಿಕಾರಿ ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದಾರೆ. ಇದರ ವಿರುದ್ಧ ಹೈಕೋರ್ಟ್‌ನಲ್ಲಿ ಕಾನೂನು ಹೋರಾಟ ನಡೆಸಲಿದ್ದೇವೆ ಎಂದು ರೆಡ್ ಕ್ರಾಸ್ ಸಂಸ್ಥೆ ಚುನಾಯಿತ ಪ್ರತಿನಿಧಿಗಳು ಎಚ್ಚರಿಸಿದ್ದಾರೆ.

ಭಾರತದ ಕಾನೂನು ವ್ಯವಸ್ಥೆ ಬಹಳ ಸದೃಢವಾಗಿದೆ: ಮಾಯಣ್ಣವರ್

Nov 14 2025, 01:15 AM IST
ಜಗತ್ತಿನಲ್ಲೇ ಶ್ರೇಷ್ಠ ಕಾನೂನು ಹೊಂದಿರುವ ದೇಶಗಳ ಪೈಕಿ ನಮ್ಮದು ಅಗ್ರಗಣ್ಯ ದೇಶವಾಗಿದೆ. ನಮ್ಮ ಕಾನೂನು ಸರ್ವರ ಹಿತ ಕಾಯುವ ಸದೃಢ ವ್ಯವಸ್ಥೆಯನ್ನು ಹೊಂದಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವಾ ಸಮಿತಿ ತಾಲೂಕು ಅಧ್ಯಕ್ಷ ವಿನಾಯಕ ಮಾಯಣ್ಣವರ್ ಹೇಳಿದರು.

ವೈಕುಂಠ ಬಾಳಿಗ ಕಾನೂನು ಕಾಲೇಜಿನಲ್ಲಿ ರಾಷ್ಟ್ರೀಯ ಶಿಕ್ಷಣ ದಿನಾಚರಣೆ

Nov 13 2025, 01:45 AM IST
ಡಾ. ಮೌಲಾನ ಅಬ್ದುಲ್ ಕಲಾಂ ಅಜಾದ್ ಅವರ ಜನ್ಮ ದಿನಾಚರಣೆಯ ಆಂಗವಾಗಿ ಇಲ್ಲಿನ ವೈಕುಂಠ ಬಾಳಿಗಾ ಕಾಲೇಜಿನ ಎನ್. ಎಸ್. ಎಸ್. ಘಟಕದ ವತಿಯಿಂದ ರಾಷ್ಟ್ರೀಯ ಶಿಕ್ಷಣ ದಿನ ಆಚರಿಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 65
  • next >

More Trending News

Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
ರಾಜ್ಯಾದ್ಯಂತ ಐಟಿ ಕ್ಲಸ್ಟರ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved