• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರ್‌ಎಸ್‌ಎಸ್‌ನಿಂದ ಕಾರವಾರ ನಗರದಲ್ಲಿ ಪಥ ಸಂಚಲನ

Oct 13 2025, 02:02 AM IST
ನೂರು ವರ್ಷಗಳನ್ನು ಪೂರೈಸಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಾವಿರಾರು ಗಣವೇಷಧಾರಿಗಳು ವಿಜಯ ದಶಮಿ ಉತ್ಸವದ ಅಂಗವಾಗಿ ನಗರದ ಬೀದಿಗಳಲ್ಲಿ ಪಥ ಸಂಚಲನ ನಡೆಸಿದರು.

ಕಾರವಾರ-ಇಳಕಲ್ಲ ರಾಷ್ಟ್ರೀಯ ಹೆದ್ದಾರಿಯಾಗಿಸಲು ಬೊಮ್ಮಾಯಿ ಮನವಿ

Aug 08 2025, 02:00 AM IST

ಉತ್ತರ ಕನಾಟದ ಬಹಳಷ್ಟು ಜನರ ಬೇಡಿಕೆಯಾಗಿರುವ ಕಾರವಾರ-ಇಳಕಲ್ಲ (ಕೈಗಾ) ರಾಷ್ಟ್ರೀಯ ಹೆದ್ದಾರಿಯನ್ನು ಶೀಘ್ರ ಮಂಜೂರು ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು   ಕೇಂದ್ರ ಸಚಿವ ನೀತಿನ ಗಡ್ಕರಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಕಾರವಾರ ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ ಲೈಸೆನ್ಸ್‌ ರದ್ದು

Jul 24 2025, 12:49 AM IST
ಕಾರವಾರ ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ನ ಲೈಸೆನ್ಸ್‌ ಅನ್ನು ರದ್ದುಪಡಿಸಿ ಭಾರತೀಯ ರಿಸರ್ವ್‌ ಬ್ಯಾಂಕ್‌ ಬುಧವಾರ ಆದೇಶ ಹೊರಡಿಸಿದೆ.

ಕರ್ಣಾಟಕ ಬ್ಯಾಂಕ್ ಕಾರವಾರ ಶಾಖೆಗೆ ಮುಗಿಬಿದ್ದ ಗ್ರಾಹಕರು

Jul 02 2025, 12:20 AM IST
ಕರ್ಣಾಟಕ ಬ್ಯಾಂಕ್ ನಲ್ಲಿ ಅವ್ಯವಹಾರ ನಡೆದಿದೆ ಎಂಬ ವದಂತಿಯಿಂದ ಕಾರವಾರ ನಗರದಲ್ಲಿನ ಬ್ಯಾಂಕಿನ ಶಾಖೆಗೆ ಗ್ರಾಹಕರು ಮುಗಿಬಿದ್ದು ಠೇವಣಿ ಹಾಗೂ ಹಣವನ್ನು ಮರಳಿ ಪಡೆದರು. ಗ್ರಾಹಕರು ಆತಂಕಗೊಳ್ಳಬೇಕಾಗಿಲ್ಲ. ಎಲ್ಲರ ಹಣವೂ ಭದ್ರವಾಗಿದೆ. ಕರ್ಣಾಟಕ ಬ್ಯಾಂಕ್ ಸಹ ಸುಭದ್ರವಾಗಿದೆ ಎಂದು ಕರ್ನಾಟಕ ಬ್ಯಾಂಕ್ ಕುಮಟಾ ಕ್ಲಸ್ಟರ್‌ ಹೆಡ್‌ ರಂಜಿತ್ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ.

ಕಾರವಾರ ಡಿಪೋ ಅಂಕೋಲಾಕ್ಕೆ ತಾತ್ಕಾಲಿಕ ಸ್ಥಳಾಂತರ

Jun 19 2025, 11:50 PM IST
ಈ ಹಿನ್ನೆಲೆಯಲ್ಲಿ ಘಟಕಕ್ಕೆ ಕಾರವಾರ-ಅಂಕೋಲಾ ಶಾಸಕ ಸತೀಶ್ ಸೈಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಾರವಾರ ನಗರಸಭೆಯಲ್ಲಿ ಮಳೆನೀರು ಹೂಳು ತೆಗೆಯುವಿಕೆ ಬಗ್ಗೆ ತೀವ್ರ ಚರ್ಚೆ

Jun 19 2025, 11:48 PM IST
ಮಳೆನೀರು ಹೂಳು ತೆಗೆಯುವಿಕೆ ಹಾಗೂ ಅನಧಿಕೃತ ಕಟ್ಟಡ ನಿರ್ಮಾಣಗಳ ಕುರಿತು ಸದಸ್ಯರ ನಡುವೆ ತೀವ್ರ ಚರ್ಚೆ ನಡೆಯಿತು.

ಕಾರವಾರ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ.ಡುಮಿಂಗ್ ಡಯಾಸ್ ಹಳಿಯಾಳಕ್ಕೆ ಭೇಟಿ

May 25 2025, 01:44 AM IST
ಕಾರವಾರ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ನಂತರ ಹಳಿಯಾಳಕ್ಕೆ ಅವರ ಅಧಿಕೃತ ಪಾಲನಾ ಪ್ರಥಮ ಭೇಟಿಯಾಗಿದೆ.

ಕೈಗಾ, ಕಾರವಾರ, ದಾವಣಗೆರೆ, ಬಾಗಲಕೋಟೆಯಲ್ಲಿ ಮಾಕ್‌ಡ್ರಿಲ್‌

May 13 2025, 01:21 AM IST
ಯುದ್ಧದಂತಹ ವಿಪರೀತ ಸಂದರ್ಭದಲ್ಲಿ ಉಂಟಾಗುವ ಸಂಭವನೀಯ ಅಪಘಾತಗಳಿಂದ ಸಾರ್ವಜನಿಕರನ್ನು ರಕ್ಷಿಸುವ ಕುರಿತಂತೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದಂತೆ ಸೋಮವಾರ ಕಾರವಾರದ 5 ಸ್ಥಳಗಳಲ್ಲಿ ಮಾಕ್‌ಡ್ರಿಲ್‌ ನಡೆಸಲಾಯಿತು.

ಕಾರವಾರ ಬಂದರು, ಕೈಗಾ ಅಣುಸ್ಥಾವರಕ್ಕೆ ಭದ್ರತೆ ಹೆಚ್ಚಳ

May 08 2025, 09:12 AM IST

ಪಹಲ್ಗಾಂ ಘಟನೆಗೆ ಪ್ರತಿಯಾಗಿ ಭಾರತವು ಪಾಕಿಸ್ತಾನದ ಉಗ್ರರ ಅಡಗುತಾಣಗಳ ಮೇಲೆ ಆಪರೇಷನ್ ಸಿಂದೂರ ಹೆಸರಿನಲ್ಲಿ ನಡೆಸಿದ ವಾಯು ದಾಳಿಯಿಂದ ಯುದ್ಧ ಉನ್ಮಾದ ಉಂಟಾಗಿರುವ ಹಿನ್ನೆಲೆಯಲ್ಲಿ ಕಾರವಾರದ ಬಂದರಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಸುಹಾಸ ಶೆಟ್ಟಿ ಹತ್ಯೆ: ಕಾರವಾರ ಬಂದ್ ಗೆ ಉತ್ತಮ ಪ್ರತಿಕ್ರಿಯೆ

May 08 2025, 12:35 AM IST
ಅಂಗಡಿ- ಮಳಿಗೆಗಳು, ಖಾಸಗಿ ಕಚೇರಿಗಳು, ಮೀನು ಮಾರುಕಟ್ಟೆ ಬಂದ್ ಆಗಿದ್ದರೆ, ಆಟೋ, ಟ್ಯಾಕ್ಸಿ ಭಾಗಶಃ ಬಂದ್ ಆಗಿತ್ತು.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved