• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೋಕ್ಸೋ ಪ್ರಕರಣ ಅಪರಾಧಿಗೆ ೧೦ ವರ್ಷ ಕಠಿಣ ಕಾರಾಗೃಹ ಸಜೆ

Aug 02 2025, 12:15 AM IST
ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿ ಅಪರಾಧಿ ಪೀರೇಶ್ ಪೀರಪ್ಪ ಸಂಗಪ್ಪ ಮಾಲೋತ್ತರ ಎಂಬಾತನಿಗೆ ಪುತ್ತೂರು ೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಮುಡಿಪು ನೂತನ ಕಾರಾಗೃಹ ಕಾಮಗಾರಿಗೇ ‘ಜ್ಯಾಮರ್‌’!

May 08 2025, 12:36 AM IST
ಮುಡಿಪು ಸಮೀಪ ರಾಜ್ಯದ 10ನೇ ಕಾರಾಗೃಹದ ನಿರ್ಮಾಣ ಒಟ್ಟು 200 ಕೋಟಿ ರು. ಅಂದಾಜು ವೆಚ್ಚದಲ್ಲಿ 6 ವರ್ಷಗಳ ಹಿಂದೆ ಆರಂಭವಾಗಿದ್ದು, ಇನ್ನೂ ಉದ್ಘಾಟನೆ ಭಾಗ್ಯ ಸಿಕ್ಕಿಲ್ಲ. ಸರ್ಕಾರದಿಂದ ಹಣ ಬಿಡುಗಡೆ ವಿಳಂಬವಾಗುತ್ತಿರುವ ಕಾರಣ ಕಾಮಗಾರಿಯೂ ವಿಳಂಬವಾಗುತ್ತಿದೆ.

ಕ್ರೀಡೆಯಲ್ಲೂ ಸಾಧನೆ ಮಾಡುತ್ತಿರುವ ಕೇಂದ್ರ ಕಾರಾಗೃಹ ಮುಖ್ಯ ವೀಕ್ಷಕಿ ಎಸ್‌.ಎಂ. ಉಮಾ

Mar 14 2025, 12:31 AM IST
ಚಿಕ್ಕಂದಿನಿಂದಲೂ ಕ್ರೀಡೆಯಲ್ಲಿ ಆಸಕ್ತಿ ಹೊಂದಿದ್ದ ಉಮಾ ಅವರಿಗೆ ಸಮವಸ್ತ್ರ ಧರಿಸುವ ಇಲಾಖೆಯಲ್ಲಿ ಕೆಲಸ ಮಾಡಬೇಕು ಎಂಬ ಕನಸು

ಕಾರಾಗೃಹ ಮತ್ತು ಸುಧಾರಣಾ ಇಲಾಖೆಯ ‘ಪೆಟ್ರೋಲ್ ಬಂಕ್ ಯೋಜನೆ’ಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

Mar 02 2025, 01:19 AM IST
ಕಾರಾಗೃಹ ಮತ್ತು ಸುಧಾರಣಾ ಇಲಾಖೆಯ ‘ಪೆಟ್ರೋಲ್ ಬಂಕ್ ಯೋಜನೆ’ಗೆ ಹಸಿರು ನಿಶಾನೆ ತೋರಿರುವ ಸರ್ಕಾರವು, ಕಾರಾಗೃಹಗಳ ಹೊರಾವರಣದಲ್ಲಿ ವಿದ್ಯುತ್ ಚಾಲಿತ ವಾಹನಗಳ ಚಾರ್ಜಿಂಗ್ ಘಟಕಗಳ ಸ್ಥಾಪನೆಗೂ ಸೂಚಿಸಿದೆ.

ಸ್ನೇಹಿತನ ಕೊಂದವ 14 ವರ್ಷದ ಬಳಿಕ ಆಧಾರ್ ಆಧರಿಸಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದ

Feb 11 2025, 01:46 AM IST
ಸ್ನೇಹಿತನ ಹತ್ಯೆ ಆರೋಪ ಹೊತ್ತು ಪೊಲೀಸರಿಗೆ ಕೈಗೆ ಸಿಗದೆ 14 ವರ್ಷದಿಂದ ತಪ್ಪಿಸಿಕೊಂಡಿದ್ದ ಹೋಟೆಲ್ ಕೆಲಸಗಾರನೊಬ್ಬ ಆಧಾರ್ ಕಾರ್ಡ್ ನೀಡಿದ ಸುಳಿವಿನಿಂದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಸೆರೆಮನೆ ಸೇರಿದ್ದಾನೆ.

ಕಾರಾಗೃಹ ಕೈದಿಗಳಿಗೆ ಪರಿವರ್ತನೆ ತಾಣವಾಗಬೇಕು: ಶ್ರೀಕಂಠರಾಜೇ ಅರಸ್

Sep 09 2024, 01:39 AM IST
ಕಾರಾಗೃಹವು ಖೈದಿಗಳಿಗೆ ಮನ ಪರಿವರ್ತನೆಯ ತಾಣವಾಗಬೇಕು. ಆಕಸ್ಮಿಕವಾಗಿ ತಪ್ಪುಗಳು ಸಹಜ. ಆದರೆ ಅದನ್ನು ತಿದ್ದಿ ನಡೆಯುವುದರಲ್ಲಿ ನಿಜವಾದ ಅರ್ಥವಿದೆ ಎಂದು ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಶ್ರೀಕಂಠರಾಜೇ ಅರಸ್ ತಿಳಿಸಿದರು. ಚಾಮರಾಜನಗರದಲ್ಲಿ ಸಾಕ್ಷರತಾ ದಿನಾಚರಣೆ, ಸಾಕ್ಷರತಾ ಸಪ್ತಾಹ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳ ವಿಜೇತ ಖೈದಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು.

ಕೇಂದ್ರ ಕಾರಾಗೃಹ ಮೇಲೆ ಪೊಲೀಸರ ದಿಢೀರ್‌ ದಾಳಿ

Aug 29 2024, 12:51 AM IST
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳು ಶಿವಮೊಗ್ಗ ಜೈಲಿಗೆ ಶಿಫ್ಟ್ ಆಗುವ ಮುನ್ನವೇ ಸೆಂಟ್ರಲ್ ಜೈಲ್ ಮೇಲೆ ಏಕಾಏಕಿ ದಾಳಿ ನಡೆಸಲಾಗಿದೆ.

ಬೆಂಗಳೂರು : ಕಾರಾಗೃಹ ಸುತ್ತ 2 ಕಿ.ಮೀ.ಮೊಬೈಲ್‌ ಜಾಮರ್‌

May 17 2024, 01:34 AM IST
ತುರ್ತು ವೇಳೆ ಕರೆ ಮಾಡಲು ತೊಂದರೆ ಎಂದು ಸ್ಥಳೀಯರು ದೂರಿದ್ದು, ಜಾಮರ್‌ ಅಳವಡಿಕೆ ಹಿಂದೆ ಒಕ್ಕಲೆಬ್ಬಿಸುವ ಹುನ್ನಾರ ಇದೆ ಎಂದು ಆರೋಪಿಸಿದ್ದಾರೆ.

ಕಾರಾಗೃಹ ಮೇಲೆ ಸಿಸಿಬಿ ದಾಳಿ: ನಸುಕಿನಲ್ಲಿ ದಾಳಿ ನಡೆಸಿ ₹40 ಸಾವಿರ ನಗದು, 3 ಚಾಕು ವಶ

Apr 17 2024, 02:00 AM IST
ಅಕ್ರಮ ಚಟುವಟಿಕೆ ಶಂಕೆ ಮೇರೆಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಮಂಗಳವಾರ ನಸುಕಿನಲ್ಲಿ ದಿಢೀರ್ ದಾಳಿ ನಡೆಸಿ ಸಿಸಿಬಿ ಶೋಧ ನಡೆಸಿದೆ.

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 21 ವರ್ಷ ಕಾರಾಗೃಹ ಶಿಕ್ಷೆ

Apr 06 2024, 12:47 AM IST

2020ರಲ್ಲಿ 14 ವರ್ಷದ ಅಪ್ರಾಪ್ತೆ  ಕೊಡಗಹಳ್ಳಿಗೆ ಹೋಗಲು ಬೆಂಗಳೂರಿನ  ಬಸ್ ನಿಲ್ದಾಣದಿಂದ ರಾಜ್ಯ ಸಾರಿಗೆ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದರು. ಇದೇ ಬಸ್‌ನಲ್ಲಿ ವೆಂಕಟೇಶ್ ಸಹ ಪ್ರಯಾಣ ಬೆಳೆಸಿದ್ದ. ಬಾಲಕಿ ಕುಳಿತಿದ್ದ ಸೀಟ್ನ ಪಕ್ಕದಲ್ಲೇ ಆರೋಪಿ ಸಹ ಕುಳಿತು  ಲೈಂಕಿಗವಾಗಿ ಮುಟ್ಟಿ ದೌರ್ಜನ್ಯ ವೆಸಗಿದ್ದ.

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved