• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು

Aug 02 2025, 11:28 AM IST

ಧರ್ಮಸ್ಥಳ ಗ್ರಾಮದಲ್ಲಿ ಎಸ್‍ಐಟಿ ತನಿಖೆ ವೇಳೆ ಪಾಯಿಂಟ್ ನಂ.1ನಲ್ಲಿ ಸಿಕ್ಕ ಡೆಬಿಟ್, ಪಾನ್ ಕಾರ್ಡ್‍ನ ವಾರಸುದಾರರ ವಿಳಾಸ ಪತ್ತೆ

ನಕಲಿ ಕಾರ್ಮಿಕ ಕಾರ್ಡ್, ಸಚಿವ ಸಂತೋಷ್ ಲಾಡ್ ಅಸಮಾಧಾನ

Jul 19 2025, 01:00 AM IST
ರಾಜ್ಯದಲ್ಲಿ ನಕಲಿ ಕಾರ್ಮಿಕ ಕಾರ್ಡ್‌ಗಳ ಹಾವಳಿ ಮಿತಿಮೀರಿದ್ದು, ಸ್ವತಃ ಸಚಿವ ಸಂತೋಷ್ ಲಾಡ್ ಅವರೇ ಇದರ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಘಟನೆ ಶುಕ್ರವಾರ ಗದಗ ನಗರಕ್ಕೆ ಆಗಮಿಸಿದ ವೇಳೆಯಲ್ಲಿ ನಡೆಯಿತು. ಸಚಿವ ಸಂತೋಷ ಲಾಡ್ ಅವರನ್ನು ಭೇಟಿ ಮಾಡಿ, ವಿದ್ಯಾರ್ಥಿವೇತನ ಕಡಿತಗೊಂಡ ಬಗ್ಗೆ ಮನವಿ ಸಲ್ಲಿಸಲು ಬಂದಿದ್ದ ಕಟ್ಟಡ ಕಾರ್ಮಿಕರ ಎದುರೇ ಸಚಿವರು ತಮ್ಮ ಅಸಹಾಯಕತೆಯನ್ನು ತೋಡಿಕೊಂಡರು.

ಮಣಿಪಾಲ ಆರೋಗ್ಯ ಕಾರ್ಡ್ ನೋಂದಣಿ ಪ್ರಾರಂಭ: ಮೋಹನ ಶೆಟ್ಟಿ

Jul 10 2025, 01:46 AM IST
ಕರ್ನಾಟಕ ಸೇರಿದಂತೆ ನೆರೆಯ ರಾಜ್ಯಗಳ ಲಕ್ಷಾಂತರ ಕುಟುಂಬಗಳಿಗೆ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ ಒದಗಿಸುತ್ತಿರುವ ಮಣಿಪಾಲ ಆರೋಗ್ಯ ಕಾರ್ಡ್-2025ರ ನೋಂದಣಿ ಪ್ರಾರಂಭವಾಗಿದೆ ಎಂದು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ ವ್ಯವಸ್ಥಾಪಕ ಮೋಹನ್ ಶೆಟ್ಟಿ ಹೇಳಿದ್ದಾರೆ.

ಮಣಿಪಾಲ್ ಆರೋಗ್ಯ ಕಾರ್ಡ್-2025ರ ನೋಂದಣಿ ಆರಂಭ

Jun 25 2025, 01:18 AM IST
ಎಲ್ಲಾ ವರ್ಗದ ಜನರಿಗೂ ಆರೋಗ್ಯ ಕಲ್ಪಿಸುವ ನಿಟ್ಟಿನಲ್ಲಿ ಮಣಿಪಾಲದ ಕಸ್ತೂರಬಾ ಆಸ್ಪತ್ರೆಯು ಎಂದಿನಂತೆ ಮಣಿಪಾಲ್ ಆರೋಗ್ಯ ಕಾರ್ಡ್-2025ರ ನೋಂದಣಿಯನ್ನು ಆರಂಭಿಸಿದೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ಮೋಹನ್ ಶೆಟ್ಟಿ ತಿಳಿಸಿದರು.

ಪರಿತ್ಯಕ್ತ ಮಕ್ಕಳಿಗೆ ಸಾಥಿ ಮೂಲಕ ಆಧಾರ್ ಕಾರ್ಡ್

Jun 04 2025, 01:12 AM IST
ಜಿಲ್ಲೆಯಲ್ಲಿ ಯಾವುದೇ ಪರಿತ್ಯಕ್ತ ಮಕ್ಕಳು, ಇನ್ನಿತರೆ ಮಕ್ಕಳು ಆಧಾರ್ ನೋಂದಣಿಯಿಂದ ಹೊರಗುಳಿಯದಂತೆ ಗುರುತಿಸಿ ಆಧಾರ್ ನೋಂದಣಿ ಮಾಡಿಸುವ ಮೂಲಕ ‘ಸಾಥಿ ಅಭಿಯಾನ ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ನೂರುನ್ನೀಸಾ ತಿಳಿಸಿದರು.

ಆದಿವಾಸಿ ಕುಟುಂಬಗಳಿಗೆ ಆಧಾರ್ ಕಾರ್ಡ್ ತಲುಪಿಸಿ: ಡಾ.ಎನ್.ವಿ.ಪ್ರಸಾದ್

May 30 2025, 12:18 AM IST
ಸ್ವಚ್ಛ ಭಾರತ ಮಿಷನ್‌ ಯೋಜನೆಯಡಿ ಕಾವೇರಿ ನದಿ ಪಾತ್ರದಲ್ಲಿ ಪರಿಸರ ಸ್ವಚ್ಛತಾ ಕಾರ್ಯ ಕೈಗೊಳ್ಳುವ ಸಂಬಂಧ ಜಿ.ಪಂ. ಸಹಾಯಕ ಕಾರ್ಯದರ್ಶಿ ಜೀವನ್‌ ಕುಮಾರ್‌ ಮಾಹಿತಿ ನೀಡಿದರು.

ಕೃಷಿ ಪಂಪ್‌ಸೆಟ್ಟುಗಳಿಗೆ ಸ್ಮಾರ್ಟ್ ಕಾರ್ಡ್ ಅಳವಡಿಕೆಗೆ ಆಕ್ರೋಶ

May 16 2025, 01:59 AM IST
ಕೃಷಿ ಪಂಪ್‌ಸೆಟ್ಟುಗಳಿಗೆ ಸ್ಮಾರ್ಟ್ ಕಾರ್ಡ್ ಅಳವಡಿಕೆ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ಗುರುವಾರ ಚಿತ್ರದುರ್ಗ ಬೆಸ್ಕಾಂ ಕಚೇರಿಗೆ ಮುತ್ತಿಗೆಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಚಿಕ್ಕಬಳ್ಳಾಪುರದ ಸಮಗ್ರ ಅಭಿವೃದ್ಧಿಗೆ ಪ್ರಯತ್ನ- 22 ತಿಂಗಳ ಸಾಧನೆಯ ರಿಪೋರ್ಟ್ ಕಾರ್ಡ್ ಬಿಡುಗಡೆ : ಪ್ರದೀಪ್ ಈಶ್ವರ್

Mar 25 2025, 09:53 AM IST

ಸ್ವಂತ ಶ್ರಮದ ಹಣ ಮತ್ತು ಸರ್ಕಾರದ ಪಂಚ ಗ್ಯಾರಂಟಿ ಮತ್ತು ಇತರ ಯೋಜನೆಗಳ ಮೂಲಕ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕೆಲಸ ಮಾಡುತ್ತಿದ್ದೇನೆ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದರು.

ಪಡಿತರ ಅಕ್ಕಿ ಮಾರಿದರೆ ಫಲಾನುಭವಿ ಕಾರ್ಡ್ ರದ್ದು

Mar 24 2025, 12:30 AM IST
ಅಂತ್ಯೋದಯ ಯೋಜನೆಯ ಕಾರ್ಡುದಾರರಿಗೆ ಕುಟುಂಬ ಸದಸ್ಯರು ೩ ಜನ ಇದ್ದರೆ ೩೫ ಕೆ.ಜಿ. ನೀಡಲಾಗುವುದು. ಅದಕ್ಕೂ ಹೆಚ್ಚು ಜನ ಇದ್ದರೆ ಅದಕ್ಕೆ ತಕ್ಕ ಹಾಗೆ ಅಕ್ಕಿ ನೀಡಲಾಗುತ್ತಿದೆ. ಫಲಾನುಭವಿಗಳು ನ್ಯಾಯಬೆಲೆ ಅಂಗಡಿಯಲ್ಲ ಕೇಳಿ ಪಡೆಯಬೇಕು. ನ್ಯಾಯಬೆಲೆ ಅಂಗಡಿಯವರು ಇದರಲ್ಲಿ ವ್ಯತ್ಯಾಸ ಮಾಡಿದರೆ ಗ್ಯಾರಂಟಿ ಕಚೇರಿಗೆ ದೂರು ನೀಡಿ.

ಉಚಿತ ಪಡಿತರ ಅಕ್ಕಿ ಮಾರಾಟ ಮಾಡಿದರೆ ಕಾರ್ಡ್ ರದ್ದು: ಚಂದ್ರಮ್ಮ

Mar 22 2025, 02:00 AM IST
ಬಾಳೆಹೊನ್ನೂರು, ಸರ್ಕಾರದಿಂದ ಬಿಪಿಎಲ್ ಸೇರಿದಂತೆ ಇತರೆ ಕಾರ್ಡುದಾರರಿಗೆ ನೀಡುತ್ತಿರುವ ಉಚಿತ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಅಂತಹವರ ಕಾರ್ಡುಗಳನ್ನು ಕೂಡಲೇ ರದ್ದು ಮಾಡಲಾಗುವುದು ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷೆ ಚಂದ್ರಮ್ಮ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved