• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ನಿಯಮದಂತೆ ಬಿಪಿಎಲ್ ಕಾರ್ಡ್ ರದ್ದು: ಕೆ.ರಾಜು

Oct 29 2025, 01:00 AM IST
ಮಾಗಡಿ: ಬಡವರಿಗೆ ಅನುಕೂಲವಾಗುತ್ತಿದ್ದ ಬಿಪಿಎಲ್ ಕಾರ್ಡ್ ಮೇಲೆ ಕೇಂದ್ರ ಸರ್ಕಾರ ಹಲವು ನಿಯಮಗಳನ್ನು ಜಾರಿಗೆ ತಂದು ರಾಮನಗರ ಜಿಲ್ಲೆಯಲ್ಲಿ 15 ಸಾವಿರ ಬಿಪಿಎಲ್ ಕಾರ್ಡ್ ರದ್ದು ಮಾಡಿದ್ದಾರೆ ಎಂದು ಗ್ಯಾರಂಟಿ ಯೋಜನೆಗಳಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಕೆ.ರಾಜು ಹೇಳಿದರು.

31ರೊಳಗಾಗಿ ಇ ಕೆವೈಸಿ ಮಾಡಿಸದಿದ್ದರೆ ನರೇಗಾ ಜಾಬ್‌ ಕಾರ್ಡ್ ರದ್ದು: ಬಸವರಾಜ ಬಡಿಗೇರ

Oct 28 2025, 12:16 AM IST
ಹಾಲಕೆರೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಇ- ಕೆವೈಸಿ ಕಾರ್ಯ ಪರಿಶೀಲಿಸಿದ ಎಡಿ ಬಡಿಗೇರ ಅವರು, ಖುದ್ದು ಗ್ರಾಮದಲ್ಲಿ ಸಂಚರಿಸಿ ಕೂಲಿಕಾರರ ಮನೆಗಳಿಗೆ ಭೇಟಿ ನೀಡಿ ಇ- ಕೆವೈಸಿ ಕಾರ್ಯ ಮಾಡಿದರು.

ಎಪಿಎಲ್‌ಗೆ ವರ್ಗಾ ಆಗಿದ್ದರೆ ಪುನಃ ಬಿಪಿಎಲ್ ಕಾರ್ಡ್

Oct 26 2025, 02:00 AM IST
ರಾಜ್ಯದಲ್ಲಿ ಪಡಿತರ ಕಾರ್ಡ್‌ಗಳ ಪರಿಷ್ಕರಣೆ ನಡೆಸಲಾಗುತ್ತಿದ್ದು, ಪರಿಷ್ಕರಣೆಯಲ್ಲಿ ಅರ್ಹರ ಕಾರ್ಡ್ ಬಿಪಿಎಲ್‌ನಿಂದ ಎಪಿಎಲ್‌ಗೆ ವರ್ಗಾವಣೆ ಆಗಿದ್ದಲ್ಲಿ ಎರಡು ದಿನಗಳಲ್ಲಿ ಪುನಃ ಬಿಪಿಎಲ್ ಕಾರ್ಡ್ ವಿತರಿಸಲಾಗುವುದು ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.

ಎಪಿಎಲ್ ಗೆ ವರ್ಗಾವಣೆ ಆಗಿದ್ದಲ್ಲಿ ಪುನಃ ಬಿಪಿಎಲ್ ಕಾರ್ಡ್ ವಿತರಣೆ

Oct 26 2025, 02:00 AM IST
ಪ್ರತಿಯೊಬ್ಬರಿಗೂ ಆಹಾರ ಬಹಳ ಮುಖ್ಯವಾಗಿದ್ದು, ಆಹಾರವನ್ನು ವ್ಯರ್ಥ ಮಾಡದೇ ಸಮರ್ಪಕವಾಗಿ ಬಳಸಿಕೊಳ್ಳಬೇಕು.

ಮಂಗ್ಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಒತ್ತಾಯಿಸಿ ಅಂಚೆ ಕಾರ್ಡ್ ಚಳವಳಿ

Oct 24 2025, 01:00 AM IST
ನಗರದ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ಅವರಣದಲ್ಲಿರುವ ಮಂಗಳೂರು ವಕೀಲರ ಸಂಘದ ಕಚೇರಿಯಲ್ಲಿ ಅಂಚೆ ಕಾರ್ಡ್ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಬಿಪಿಎಲ್ ಕಾರ್ಡ್ ರದ್ದು ಮಾಡಬೇಡಿ

Oct 19 2025, 01:02 AM IST
ತಾಲೂಕಿನ ಪಿಗ್ಮಿ ಸಂಗ್ರಹಕಾರರ ಬಿಪಿಎಲ್ ಪಡಿತರ ಚೀಟಿಯನ್ನು ರದ್ದು ಮಾಡಿ ಎಪಿಎಲ್ ಕಾರ್ಡ್ ಆಗಿ ಪರಿವರ್ತನೆ ಮಾಡದಂತೆ ಪಿಗ್ಮಿ ಸಂಗ್ರಹಕಾರರು ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.

ಅರ್ಹ ಯಾರಿಗೂ ಬಿಪಿಎಲ್‌ ಕಾರ್ಡ್ ರದ್ದಾಗುವುದಿಲ್ಲ: ಶಿವಾನಂದಸ್ವಾಮಿ

Oct 04 2025, 01:00 AM IST
ಅರ್ಹ ಯಾರಿಗೂ ಕೂಡ ಬಿಪಿಎಲ್‌ ಕಾರ್ಡ್ ರದ್ದಾಗುವುದಿಲ್ಲ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ಭರವಸೆ ನೀಡಿದರು.

ಬಿಪಿಎಲ್ ಕಾರ್ಡ್ ರದ್ದು: ರೈತ ಸಂಘ ವಿರೋಧ

Sep 26 2025, 01:00 AM IST
ಕನಕಪುರ: ನಾವು ಬಡವರ ಪರ ಪಕ್ಷ ಎಂದು ಅಧಿಕಾರಕ್ಕೆ ಬಂದ ರಾಜ್ಯ ಸರ್ಕಾರ ಬಡವರ ಪಡಿತರ ಆಹಾರ ಚೀಟಿಯನ್ನು ಅವೈಜ್ಞಾನಿಕವಾಗಿ ರದ್ದು ಮಾಡಿ, ಬಡವರ ಅನ್ನ ಕಿತ್ತುಕೊಳ್ಳುತ್ತಿದೆ ಎಂದು ರೈತ ಸಂಘದ ರಾಜ್ಯ ಸಂಚಾಲಕ ಚೀಲೂರು ಮುನಿರಾಜು ಆರೋಪಿಸಿದರು.

ಗ್ಯಾರಂಟಿ ಯೋಜನೆಗಾಗಿ ಬಡವರ ಬಿಪಿಎಲ್ ಕಾರ್ಡ್ ರದ್ದು: ಯಶ್ಪಾಲ್ ಆಕ್ರೋಶ

Sep 21 2025, 02:03 AM IST
ರಾಜ್ಯ ಸರ್ಕಾರ ಪ್ರತಿ ಪಡಿತರ ಅಂಗಡಿ ವ್ಯಾಪ್ತಿಯಲ್ಲಿ ಕನಿಷ್ಠ ಹತ್ತು ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡಲು ಅಧಿಕಾರಿಗಳಿಗೆ ಮೌಖಿಕವಾಗಿ ಸೂಚನೆ ನೀಡಿ ಒತ್ತಡ ಹೇರುತ್ತಿದೆ. ಬಿಪಿಎಲ್ ಕಾರ್ಡ್ ಅರ್ಹತೆಗೆ 13 ವರ್ಷಗಳ ಹಿಂದಿನ ಆದಾಯದ ಮಾನದಂಡವನ್ನೇ ಇಂದಿಗೂ ಪಾಲಿಸಿಕೊಂಡು ಬರುತ್ತಿರುವುದು ತೀರ ಅವೈಜ್ಞಾನಿಕ ಎಂದು ಯಶ್ಪಾಲ್‌ ತಿಳಿಸಿದ್ದಾರೆ.

ಗೃಹಲಕ್ಷ್ಮಿಗಾಗಿ ಬಿಪಿಎಲ್ ಕಾರ್ಡ್ ಕಡಿತದ ಹುನ್ನಾರ

Sep 15 2025, 01:00 AM IST
ರಾಜ್ಯ ಸರ್ಕಾರ ಗೃಹಲಕ್ಷ್ಮೀ ಯೋಜನೆಗೆ ಹಣ ಒದಗಿಸಲಾಗದೆ ಬಿಪಿಎಲ್ ಕಾರ್ಡ್‌ಗಳನ್ನು ಕಡಿತಗೊಳಿಸುವ ಹುನ್ನಾರ ನಡೆಸುತ್ತಿರುವುದು ಸರಿಯಲ್ಲ ಸರ್ಕಾರ ಕೂಡಲೆ ಕೈಬಿಡಬೇಕೆಂದು ಜೆಡಿಎಸ್ ಮುಖಂಡ ಕೆ.ಟಿ. ಶಾಂತಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved