• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೃದಯಾಘಾತದಿಂದ ಕಾರ್ಮಿಕ ಸಾವು; ಪರಿಹಾರಕ್ಕಾಗಿ ಪ್ರತಿಭಟನೆWorker dies of heart attack; Protest for compensation

Sep 10 2025, 01:03 AM IST
ಕರ್ತವ್ಯದ ವೇಳೆ ಕಾರ್ಮಿಕ ಮೃತಪಟ್ಟ ಹಿನ್ನೆಲೆ ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಒತ್ತಾಯಿಸಿ, ನೂರಾರು ಸಾರ್ವಜನಿಕರು ಆಸ್ಪತ್ರೆ ಮುಂದೆ ಜಮಾಯಿಸಿ, ಕಂಪನಿ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.

ಪೌರನೌಕರರ ಸೇವೆ ಕಾಯಂ ಕಾರ್ಮಿಕ ಸಂಘದ ಹೋರಾಟದ ಫಲ: ವಿಜಯೋತ್ಸವ

Sep 08 2025, 02:03 AM IST
ಕೆಲಸದ ಅಭದ್ರತೆ, ವಜಾ ಮತ್ತು ವೇತನ ವಿಳಂಬದ ಭಯದಿಂದ ಕೆಲಸ ಮಾಡುತ್ತಿದ್ದ ಗುತ್ತಿಗೆ ಕಾರ್ಮಿಕರ ಸೇವೆ ಕಾಯಂಗೊಂಡಿರುವುದರಿಂದ ಈಗ ಅವರು ಘನತೆಯಿಂದ ಬದುಕಲು ಸಾಧ್ಯವಾಗಿದೆ ಎಂದು ಬಿಬಿಎಂಪಿ ಪೌರಕಾರ್ಮಿಕರ ಸಂಘದ ಅಧ್ಯಕ್ಷೆ ನಿರ್ಮಲಾ ಹೇಳಿದರು.

ಕೇಕ್ ಕಾರ್ಖಾನೆಯಲ್ಲಿದ್ದ ಲಿಫ್ಟ್‌ಗೆ ಸಿಲುಕಿ ಬಿಹಾರದ ಕಾರ್ಮಿಕ ದುರ್ಮರಣ

Sep 04 2025, 02:00 AM IST
ಖಾಸಗಿ ಕೇಕ್ ತಯಾರಿಕೆ ಕಾರ್ಖಾನೆಯಲ್ಲಿ ಸಾಮಗ್ರಿ ಸಾಗಿಸುವಾಗ ಆಕಸ್ಮಿಕವಾಗಿ ಲಿಫ್ಟ್‌ಗೆ ಸಿಲುಕಿ ಕಾರ್ಮಿಕನೊಬ್ಬ ಮೃತಪಟ್ಟಿರುವ ಘಟನೆ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕಾರ್ಮಿಕ ಇಲಾಖೆ ಸವಲತ್ತು ಹಳ್ಳಿಯಲ್ಲಿರುವ ಕಾರ್ಮಿಕರಿಗೂ ಸಿಗಬೇಕು

Sep 04 2025, 01:00 AM IST
ಕಾರ್ಮಿಕ ಇಲಾಖೆಯೂ ಕಾರ್ಮಿಕರ ಒಳಿತಿಗಾಗಿ ಹಲವು ಯೋಜನೆಗಳನ್ನು ರೂಪಿಸಿದ್ದು, ಕಟ್ಟಡ ನಿರ್ಮಾಣ ಹಾಗೂ ಇತರೆ ವೃತ್ತಿಯಲ್ಲಿ ಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ಕಾರ್ಮಿಕರ ಒಳಿತಿಗಾಗಿ ಇಂತಹ ಸವಲತ್ತುಗಳನ್ನು ಉಚಿತವಾಗಿ ಒದಗಿಸುತ್ತಿದ್ದು, ಇದರ ಸವಲತ್ತುಗಳನ್ನು ಸದುಪಯೋಗ ಪಡಿಸಿಕೊಂಡು, ನೆಮ್ಮದಿಯ ಜೀವನ ರೂಪಿಸಿಕೊಳ್ಳಲು ಸಲಹೆ ನೀಡಿದರು. ಕಟ್ಟಡ ಕಾರ್ಮಿಕರಿಗೆ ೭೦ ಕಿಟ್ ವಿತರಣೆ ಮಾಡಲಾಗುತ್ತಿದೆ, ಇನ್ನೂ ಹೆಚ್ಚಿನ ಅಗತ್ಯವಿದ್ದರೆ ಕೊಡಿಸುವ ವ್ಯವಸ್ಥೆ ಮಾಡಲಾಗುತ್ತೆ ಹಾಗೂ ಆಚಾರ್‌ ಮತ್ತು ಎಲೆಕ್ಟ್ರೀಷಿಯನ್ ಅವರಿಗೆ ಇನ್ನೊಂದು ದಿನ ಕೊಡಲಾಗುತ್ತದೆ ಎಂದರು.

ಕಲ್ಲು ಬಂಡೆ ಉರುಳಿ ಕಾರ್ಮಿಕ ಸಾವು

Sep 04 2025, 01:00 AM IST
ಟೇಕಲ್‌ನ ಹುಣಸಿಕೋಟೆಯಲ್ಲಿ ಮಂಗಳವಾರ ಸಂಜೆ ಬಂಡೆಯನ್ನು ಸಿಡಿಸಲು ಬಂಡೆ ಕೇಪು ಹಾಕಿ ಅದರ ಕೆಳ ಭಾಗದಲ್ಲಿ ಮಣ್ಣು ತೆಗೆಯುತ್ತಿದ್ದ ವೇಳೆ ಹಿಂದೆ ಇದ್ದ ಬಂಡೆ ಆಕಸ್ಮಿಕವಾಗಿ ಉರುಳಿದೆ. ಈ ಸಂದರ್ಭದಲ್ಲಿ ಮಂಜುನಾಥ ಬಂಡೆ ಕೆಳಗೆ ಸಿಲುಕಿ ಸತ್ತಿದ್ದಾರೆ. ಮತ್ತೊಬ್ಬ ಕಾರ್ಮಿಕ ಸುನಿಲ್ ಅದೃಷ್ಟವಶಾತ್ ಸ್ಥಳದಿಂದ ಜಿಗಿದು ಪ್ರಾಣ ರಕ್ಷಣೆ ಮಾಡಿಕೊಂಡಿದ್ದಾರೆ

4ಕ್ಕೆ ದೆಹಲಿಯಲ್ಲಿ ಕಾರ್ಮಿಕ ನೀತಿ ಖಂಡಿಸಿ ಹೋರಾಟ

Sep 01 2025, 01:03 AM IST
ಕಾರ್ಮಿಕ ಕಾಯ್ದೆಗಳನ್ನು ರದ್ದುಗೊಳಿಸಿ ನಾಲ್ಕು ಸಂಹಿತೆಗಳನ್ನೂ ರೂಪಿಸಲು ಹೊರಟಿರುವ ಬಿಜೆಪಿಯ ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ಎಐಯುಟಿಯುಸಿಯಿಂದ ಇದೇ ಸೆ.4ಕ್ಕೆ ದೆಹಲಿಯ ಜಂತರ ಮಂತರ್ದಲ್ಲಿ ಬೃಹತ್‌ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆ ರಾಜ್ಯ ಉಪಾಧ್ಯಕ್ಷ ಎನ್.ಎಸ್. ವೀರೇಶ ತಿಳಿಸಿದರು.

ಕೇಂದ್ರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಸೆ. 4ರಂದು ಪ್ರತಿಭಟನೆ

Aug 31 2025, 02:00 AM IST
ಕಾರ್ಮಿಕರ ಹಕ್ಕು ರಕ್ಷಿಸಬೇಕು ಹಾಗೂ ಸಾರ್ವಜನಿಕ ವಲಯ ಮತ್ತು ಸರ್ಕಾರಿ ಉದ್ದಿಮೆಗಳ ಖಾಸಗೀಕರಣವನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ) ಸೆ. 4ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ಅಖಿಲ ಭಾರತ ಮಟ್ಟದ ಕಾರ್ಮಿಕರ ಪ್ರತಿಭಟನೆಗೆ ಕರೆ ನೀಡಲಾಗಿದೆ.

ಕೇಂದ್ರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಸೆ.4ರಂದು ಪ್ರತಿಭಟನೆ

Aug 29 2025, 01:00 AM IST
ಕಾರ್ಮಿಕರ ಹಕ್ಕು ರಕ್ಷಿಸಬೇಕು ಹಾಗೂ ಸಾರ್ವಜನಿಕ ವಲಯ ಮತ್ತು ಸರ್ಕಾರಿ ಉದ್ದಿಮೆಗಳ ಖಾಸಗೀಕರಣವನ್ನು ನಿಲ್ಲಿಸಬೇಕು.

ಕಾರ್ಮಿಕ ಇಲಾಖೆಯಲ್ಲಿನ ಹಗರಣವನ್ನು ಸಿಬಿಐಗೆ ನೀಡಿ: ಛಬ್ಬಿ

Aug 15 2025, 01:00 AM IST
ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಅಭಿವೃದ್ಧಿ ಎಂಬುದು ಶೂನ್ಯವಾಗಿದೆ, ಕಾಂಗ್ರೆಸಿನ ಶಾಸಕ, ಸಚಿವರು, ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ವಿವಿಧ ಇಲಾಖೆಗಳಲ್ಲಿ ನಡೆದಿರುವ ಹಗರಣಗಳೇ ಇದನ್ನು ಪುಷ್ಟಿಕರಿಸುತ್ತಿವೆ ಆದರೂ ಸರ್ಕಾರ ಕಣ್ತೆರೆಯುತ್ತಿಲ್ಲ.

ಮೋದಿಯಿಂದ ಕಾರ್ಮಿಕ, ಧರ್ಮ ವಿರೋಧಿ ಕಾನೂನು ಜಾರಿ

Aug 12 2025, 12:30 AM IST
ಕೇಂದ್ರ ಸರ್ಕಾರ ಬಂಡವಾಳಶಾಹಿಗಳ ಒತ್ತಡಕ್ಕೆ ಮಣಿದು ಕಾರ್ಮಿಕ ಹಾಗೂ ಧರ್ಮ ವಿರೋಧಿ ಕಾನೂನು ಜಾರಿಗೊಳಿಸಲು ಹೊರಟಿದೆ. ಸದ್ಯ ವಕ್ಫ್ ವಸೂದೆ ತಿದ್ದುಪಡಿ ಮಾಡುವ ಮೂಲಕ ಮುಸ್ಲಿಂರನ್ನು ಬದುಕಿದ್ದು ಸತ್ತಂತೆ ಮಾಡುತ್ತಿದೆ. ವಕ್ಫ್ ತಿದ್ದುಪಡೆಯಾದರೆ ಮುಸ್ಲಿಂರಿಗೆ ಯಾವುದೇ ಹಕ್ಕು ಇರುವುದಿಲ್ಲ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 22
  • next >

More Trending News

Top Stories
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved