ಇಂದು ಜೆಡಿಎಸ್ ನಿಂದ ಧರ್ಮಸ್ಥಳಕ್ಕೆ ಕಾರ್ ರ್ಯಾಲಿ
Aug 31 2025, 01:08 AM ISTಹಿಂದೂ ಪವಿತ್ರ ಧಾರ್ಮಿಕ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಕೆಲವರು ಮಾಡುತ್ತಿರುವ ಅಪಪ್ರಚಾರ ಹಾಗೂ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ತರಲು ನಡೆಯುತ್ತಿರುವ ಯತ್ನಗಳನ್ನು ತೀವ್ರವಾಗಿ ಖಂಡಿಸಿ, ತಾಲೂಕು ಜೆಡಿಎಸ್ ಪಕ್ಷದ ವತಿಯಿಂದ ಬೃಹತ್ ಕಾರ್ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ. ಇದು ಕೇವಲ ಒಂದು ರಾಜಕೀಯ ಕಾರ್ಯಕ್ರಮವಲ್ಲ, ನಮ್ಮ ಧರ್ಮ, ಸಂಸ್ಕೃತಿ ಹಾಗೂ ನಂಬಿಕೆಯನ್ನು ಕಾಪಾಡಿಕೊಳ್ಳುವ ಸಮೂಹ ಚಳವಳಿಯಾಗಿದೆ. ಆದ್ದರಿಂದ ಎಲ್ಲ ವರ್ಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಏಕತೆ ಶಕ್ತಿ ತೋರಿಸಬೇಕು ಎಂದು ಮನವಿ ಮಾಡಿದರು.