• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ

Nov 05 2025, 12:15 AM IST
ರಾಜ್ಯ ಸರ್ಕಾರದಲ್ಲಿ ಸಿಎಂ ಕುರ್ಚಿಗಾಗಿ ಬಡಿದಾಡಿಕೊಳ್ಳುತ್ತಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಯಾರೂ ಕೂಡ ಗಮನಹರಿಸುತ್ತಿಲ್ಲ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆ ಆಗಬೇಕು ಎಂದು ಜೆಡಿಎಸ್ ಯುವ ಘಟಕದ ರಾಜ್ಯ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಒತ್ತು: ನಿಖಿಲ್ ಕುಮಾರಸ್ವಾಮಿ

Nov 01 2025, 01:45 AM IST
ಕಳೆದ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯ ಜನರು ಕುಮಾರಸ್ವಾಮಿ ಅವರನ್ನು 3 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿದ್ದಾರೆ. ಹಾಗಾಗಿ ಜೆಡಿಎಸ್‌ಗೆ ಜಿಲ್ಲೆಯಲ್ಲಿ ಯಾವ ತೊಂದರೆಯೂ ಇಲ್ಲ, ಯಾರೂ ಆತಂಕಪಡಬೇಕಾಗಿಯೂ ಇಲ್ಲ. ಕುಮಾರಸ್ವಾಮಿ ಅವರು ಗೆದ್ದಾಗ ನಾವು ಯಾರನ್ನಾದರೂ ಪ್ರಶ್ನೆ ಮಾಡಿದೆವಾ?, ಚುನಾವಣೆಯಲ್ಲಿ ಸೋಲು- ಗೆಲುವು ಸಹಜ. ಅದಕ್ಕೆಲ್ಲಾ ತಲೆ ಕೆಡಿಸಿಕೊಳ್ಳುವುದು ಬೇಡ. ದೇವೇಗೌಡ್ರು ಕುಟುಂಬ ಈ ತರಹದ ಸಾಕಷ್ಟು ಚುನಾವಣೆಗಳನ್ನು ನೋಡಿರುವುದಾಗಿ ಹೇಳಿದರು.

''ಎಚ್.ಡಿ.ಕುಮಾರಸ್ವಾಮಿ ಮತ್ತೆ ಸಿಎಂ ಆಗುವ ದಿನ ದೂರವಿಲ್ಲ''

Oct 27 2025, 12:15 AM IST
ಜೆಡಿಎಸ್‌ ರಾಜ್ಯಾಧ್ಯಕ್ಷ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮತ್ತೊಮ್ಮೆ ಮುಖ್ಯಮಂತ್ರಿ ಮಾಡಬೇಕು ಎಂದು ಜೆಡಿಎಸ್‌ ಯುವ ಘಟಕ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ.

ಉಪಚುನಾವಣೆಯಲ್ಲಿ ನಿಮಗಾಗಿ ನಾನು ತಲೆಕೊಟ್ಟೆ: ನಿಖಿಲ್‌ ಕುಮಾರಸ್ವಾಮಿ

Oct 27 2025, 12:15 AM IST
ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸಲು ನಾನೇನು ಆಸೆ ಪಟ್ಟಿರಲ್ಲಿಲ್ಲ. ನಿಮಗಾಗಿ ಮತ್ತು ಪಕ್ಷಕ್ಕಾಗಿ ಬಂದು ನಾನು ತಲೆಕೊಟ್ಟೆ. ರಾಜಕೀಯವಾಗಿ ನನಗೆ ಆಗಿರುವ ಪೆಟ್ಟು ನಿಮಗ್ಯಾರಿಗಾದರೂ ಆಗಿದ್ದರೆ ಮನೆಯಿಂದ ಆಚೆ ಬರುತ್ತಿರಲಿಲ್ಲ. ಆದರೆ, ನಾನು ಬಂದು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇನೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅಳಲು ತೋಡಿಕೊಂಡರು.

ಖಾತಾ ಪರಿವರ್ತನೆ ಬೋಗಸ್‌, ಯಾರೂ ಹಣ ಕಟ್ಟಬೇಡಿ : ಎಚ್‌.ಡಿ.ಕುಮಾರಸ್ವಾಮಿ

Oct 26 2025, 02:00 AM IST
‘ಬಿ’ ಖಾತಾದಿಂದ ‘ಎ’ ಖಾತಾ ಪರಿವರ್ತನೆ ಎನ್ನುವುದೇ ಬೋಗಸ್‌. ಖಜಾನೆ ಖಾಲಿ ಆಗಿರುವುದರಿಂದ ರಾಜ್ಯ ಕಾಂಗ್ರೆಸ್‌ ಸರ್ಕಾರ ದುಡ್ಡು ಹೊಡೆಯಲು ಈ ಸುಲಿಗೆ ಕಾರ್ಯಕ್ರಮ ತಂದಿದೆ ಎಂದು ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ನಿಖಿಲ್ ಕುಮಾರಸ್ವಾಮಿ ಮೂರು ಬಾರಿ ತೊಡೆ ಮುರಿಸಿಕೊಂಡಿದ್ದಾರೆ: ಕೆ.ಎಂ.ಉದಯ್Nikhil Kumaraswamy has sprained his thigh three times: K.M. Uday

Oct 01 2025, 01:00 AM IST
ಕೆಲ ದಿನಗಳಲ್ಲಿ ಕೇಂದ್ರ ಸರ್ಕಾರವು ಸಹ ಜಾತಿ ಸಮೀಕ್ಷೆಗೆ ಮುಂದಾಗಿದೆ. ಆಗಲೂ ಸಹ ಬಿಜೆಪಿ ನಾಯಕರು ಮಾಹಿತಿ ನೀಡಲ್ವಾ. ಈ ರೀತಿ ಹೇಳಲು ಅವರಿಗೆ ತಾಕತ್ ಇದ್ದಿಯಾ ಎಂದು ಪ್ರಶ್ನಿಸಿದರು.

ಡಿಕೆಶಿ ಜೈಲಿಗೆ ಹೋಗುವ ದಿನ ಬಂದೇ ಬರುತ್ತೆ : ಎಚ್.ಡಿ. ಕುಮಾರಸ್ವಾಮಿ

Sep 29 2025, 01:02 AM IST
ಬಿಡದಿ ಟೌನ್‌ಶಿಪ್ ವಿಚಾರವಾಗಿ ಡಿ.ಕೆ.ಶಿವಕುಮಾರ್ ನಮ್ಮ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಅವರು ಬಿಲ್ಲುಕೆಂಪನಹಳ್ಳಿಯಲ್ಲಿ ಒಬ್ಬ ವ್ಯಕ್ತಿಯ ಭೂಮಿ ಲಪಟಾಯಿಸಿ ಬಿಲ್ಡಿಂಗ್ ಕಟ್ಟಿಕೊಂಡರು.

ಗುಂಡಿ ಮುಚ್ಚಲಾಗದವರು ಎಐ ಸಿಟಿ ಮಾಡುತ್ತಾರಂತೆ: ನಿಖಿಲ್ ಕುಮಾರಸ್ವಾಮಿ

Sep 29 2025, 01:02 AM IST
ಈ ಟೌನ್‌ಶಿಪ್ ಯೋಜನಗೆ ನಿಮ್ಮ ಬಳಿ ಹಣ ಇದಿಯಾ. ರೈತರ ಜಮೀನನ್ನು ಖಾಸಗಿಯವರಿಗೆ ಅಡವಿಟ್ಟು ಹಣ ತರಲು ಹೋಗುತ್ತಿದ್ದೀರಿ.

ನಿವೃತ್ತರು ನೌಕರರು ಆರೋಗ್ಯಕ್ಕೆ ಆದ್ಯತೆ ನೀಡಲಿ: ಕುಮಾರಸ್ವಾಮಿ

Sep 05 2025, 01:00 AM IST
ಸರ್ಕಾರ ಎಸ್ಕಾಂಗಳ ಕೆಪಿಟಿಡಿಎಲ್ ಪಿಂಚಣಿದಾರರ ಟ್ರಸ್ಟ್‌ಗೆ ನೀಡಬೇಕಾಗಿರುವ ಬಾಕಿ ಹಣವನ್ನು ಕೆಇಆರ್‌ಸಿ ಮೂಲಕ ಆದಷ್ಟು ಶೀಘ್ರ ಬಿಡುಗಡೆ ಮಾಡಬೇಕು.

ಜಮೀರ್‌ಗೆ ₹2 ಕೋಟಿ ಸಾಲ ಕೊಟ್ಟಿದ್ದ ರಾಧಿಕಾ ಕುಮಾರಸ್ವಾಮಿ

Sep 01 2025, 01:04 AM IST
ದಶಕದ ಹಿಂದೆ ಆರ್ಥಿಕ ಸಂಕಷ್ಟದಲ್ಲಿದ್ದ ರಾಜ್ಯ ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್‌ ಅವರಿಗೆ ನಟಿ ರಾಧಿಕಾ ಕುಮಾರಸ್ವಾಮಿ ಅವರು ₹2 ಕೋಟಿ ಸಾಲ ಕೊಟ್ಟಿದ್ದರು ಎಂಬ ವಿಷಯ ಲೋಕಾಯುಕ್ತ ಪೊಲೀಸರ ತನಿಖೆಯಿಂದ ಪತ್ತೆಯಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 45
  • next >

More Trending News

Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved