• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಮಾತನಾಡುವಂತಿಲ್ಲ: ಸಚಿವ ಎಚ್.ಕೆ. ಪಾಟೀಲ್

Jun 17 2025, 12:03 AM IST
ಎಚ್‌. ಕಾಂತರಾಜ ಮತ್ತು ಕೆ. ಜಯಪ್ರಕಾಶ ಹೆಗ್ಡೆ ಅವರ ವರದಿಗಳು ಈಗಾಗಲೇ 10 ವರ್ಷ ಆಗಿರುವುದರಿಂದ ಸಾಕಷ್ಟು ಬದಲಾವಣೆಯಾಗಿರುತ್ತವೆ. ಯಾವುದೇ ಅಧ್ಯಯನ ವರದಿ 10ದೊಳಗೆ ಜಾರಿಯಾಗಬೇಕು. ತಡವಾಗಿದ್ದರಿಂದ ಇದೀಗ ಮತ್ತೊಮ್ಮೆ ಮರು ಸಮೀಕ್ಷೆ ಮಾಡಲಾಗುತ್ತಿದೆ.

ಶಾಂತಿ ಮರುಸ್ಥಾಪನೆಗೆ ದ.ಕ.ಕ್ಕೆ ಕೆಪಿಸಿಸಿ ನಿಯೋಗ ಅಧ್ಯಯನ

Jun 06 2025, 12:22 AM IST
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ನಿಯೋಗ ಗುರುವಾರ ಜಿಲ್ಲೆಗೆ ಆಗಮಿಸಿ ಹಿರಿಯ ಅಧಿಕಾರಿಗಳು, ಪಕ್ಷದ ಮುಖಂಡರು, ಧಾರ್ಮಿಕ ಸಾಮಾಜಿಕ ನಾಯಕರು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರನ್ನು ಭೇಟಿಯಾಗಿ ಮಾತುಕತೆ ನಡೆಸಿದೆ.

ಕೆಪಿಸಿಸಿ ನಿಯೋಗಕ್ಕೆ ಕಿಮ್ಮನೆ ರತ್ನಾಕರ್ ನೇಮಕ

Jun 04 2025, 02:22 AM IST
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇತ್ತೀಚೆಗೆ ನಡೆಯುತ್ತಿರುವ ಕೆಲವು ಅಹಿತಕರ ಪ್ರಕರಣಗಳ ಬಗ್ಗೆ ಸತ್ಯಾಸತ್ಯತೆ ತಿಳಿದುಕೊಳ್ಳಲು ಕೆಪಿಸಿಸಿ ವತಿಯಿಂದ ನಿಯೋಗವೊಂದನ್ನು ಕಳುಹಿಸಲಾಗುತ್ತಿದ್ದು, ನಿಯೋಗಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ರನ್ನ ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಮಾಡಿದ್ದಾರೆ.

ಕರಾವಳಿ ಹಿಂಸೆ ಸತ್ಯ ಶೋಧನೆಗೆ ಕೆಪಿಸಿಸಿ ನಿಯೋಗ

Jun 01 2025, 01:50 AM IST
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇತ್ತೀಚೆಗೆ ನಡೆದ ಅಹಿತರಕ ಘಟನೆ, ಪ್ರಕರಣಗಳ ಸತ್ಯಾಸತ್ಯತೆ ಹಾಗೂ ನೈಜತೆ ಪರಿಶೀಲಿಸಿ ವರದಿ ನೀಡಲು ಕೆಪಿಸಿಸಿಯಿಂದ ಪಕ್ಷದ ಏಳು ಪದಾಧಿಕಾರಿಗಳು, ಮುಖಂಡರನ್ನು ಒಳಗೊಂಡ ನಿಯೋಗ ರಚಿಸಲಾಗಿದೆ.

ಮಲ್ಲಿಕಾರ್ಜುನ ಖರ್ಗೆ ಭಾಷಣ ತಿರುಚಲಾಗಿದೆ: ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ

May 23 2025, 12:22 AM IST
ಇವನಿಗೆ ದಲಿತ ಸಮುದಾಯದ ಜನರು ತಕ್ಕ ಬುದ್ದಿ ಕಲಿಸಬೇಕು. ಪೆಹಲ್ಗಾಮ್ ದಾಳಿ ಎಂದು ಜನರನ್ನು ಮೂರ್ಖರನ್ನಾಗಿ ಮಾಡಿದ್ದೀರಿ. ಅಂತಹ ವಿಚಾರಗಳನ್ನು ನಾವು ಪ್ರಶ್ನೆ ಮಾಡುವುದು ತಪ್ಪೇ? ಮಾಹಿತಿ ಕೇಳೋದೆ ತಪ್ಪಾ? ಸೀಜ್‌ ಫೈರ್ ಯಾವಾಗ ಯಾಕೆ ಘೋಷಣೆ ಮಾಡಿದಿರಿ ಅಂತ ಕೇಳೋದೆ ತಪ್ಪಾ? ಪ್ರಶ್ನೆ ಮಾಡಿದರೆ ನಾವು ದೇಶ ದ್ರೋಹಿಗಳಾ? ಕೊಂದೋರು ಯಾರು ಅಂತ ಇನ್ನೂ ಕಂಡುಹಿಡಿದಿಲ್ಲ. ಬೀದಿಯಲ್ಲಿ ನಿಂತು ಪ್ರೆಸ್ ಮೀಟ್ ಮಾಡಿ ಹೋಗ್ತೀಯಲ್ಲಪ್ಪ ಪ್ರತಾಪ್ ಸಿಂಹ ಎಂದು ಟೀಕಿಸಿದರು.

ಹಿಜಾಬ್‌ ವಿಚಾರದಲ್ಲಿ ಮುಂದಿದ್ದ ಕಾಂಗ್ರೆಸ್ಸಿಗರು ಜನಿವಾರಕೆ ಮೌನ? ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ

Apr 21 2025, 12:47 AM IST
ಹಿಜಾಬ್‌ ವಿಚಾರದಲ್ಲಿ ಪ್ರತಿಕ್ರಿಯೆ ನೀಡುವಾಗ ಮುಂಚೂಣಿಯಲ್ಲಿದ್ದ ನಮ್ಮ ಪಕ್ಷದ ನಾಯಕರು, ಬ್ರಾಹ್ಮಣರಿಗೆ ಅಪಮಾನವಾದಾಗ ಏಕೆ ಸುಮ್ಮನಿದ್ದಾರೆಂದು ನನಗೆ ಅಚ್ಚರಿಯಾಗುತ್ತಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಾ.ಶಂಕರ ಗುಹಾ ದ್ವಾರಕಾನಾಥ್‌ ಸ್ವಪಕ್ಷೀಯರ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹೈಕಮಾಂಡ್‌ಗೆ ಕೆಪಿಸಿಸಿ ಬದಲಾವಣೆಗೆ ಬೇಡಿಕೆ : ಕಾಂಗ್ರೆಸ್‌ನೊಳಗೆ ಈಗ ಡಿಸೆಂಬರ್‌ ಟೆನ್ಷನ್‌!

Apr 06 2025, 10:44 AM IST

ಮೂಲಗಳು ಹೇಳುವ ಪ್ರಕಾರ, ಸಂಪುಟ ಪುನಾರಚನೆ ಮತ್ತು ಹೊಸ ಅಧ್ಯಕ್ಷರ ಆಯ್ಕೆ ಒಂದೇ ಸಮಯಕ್ಕೆ ನಡೆದರೆ ಒಳ್ಳೆಯದು ಎಂಬ ಅಭಿಪ್ರಾಯದಲ್ಲಿ ಹೈಕಮಾಂಡ್‌ ಇದೆ.

ಕೆಪಿಸಿಸಿ ಅಧ್ಯಕ್ಷತೆಗೆ ಸತೀಶ್‌, ಖಂಡ್ರೆ ಹೆಸರು ಶಿಫಾರಸು ಮಾಡಿದ ಸಿಎಂ ಸಿದ್ದರಾಮಯ್ಯ?

Apr 04 2025, 12:48 AM IST

ವಿಧಾನಪರಿಷತ್‌ ನೇಮಕ, ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಹಾಗೂ ಹನಿಟ್ರ್ಯಾಪ್‌ ಪ್ರಕರಣ ಸೇರಿದಂತೆ ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಾಂಗ್ರೆಸ್‌ ಮುಖಂಡ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರೊಂದಿಗೆ ದೆಹಲಿಯಲ್ಲಿ ಮಹತ್ವದ ಮಾತುಕತೆ ನಡೆಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲು, ಅಂಥದ್ಯಾವ ಬೆಳವಣಿಗೆ ಇಲ್ಲ: ಸಚಿವ ಈಶ್ವರ ಖಂಡ್ರೆ ಸ್ಪಷ್ಟನೆ

Apr 02 2025, 01:01 AM IST
ಕೆಪಿಸಿಸಿ ಅಧ್ಯಕ್ಷ ಹುದ್ದೆ ಸೇರಿದಂತೆ ರಾಜ್ಯದಲ್ಲಿ ಸದ್ಯ ಯಾವುದೇ ಹುದ್ದೆ ಖಾಲಿ ಇಲ್ಲ ಎಂದು ಸಚಿವ ಈಶ್ವರ ಖಂಡ್ರೆ ಸ್ಪಷ್ಟ ಪಡಿಸಿದರು.

'ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ನನ್ನನ್ನೂ ಸೇರಿ ಹಲವರು ಆರ್‌ಎಸಿ ಟಿಕೆಟ್‌ ಪಡೆದು ಕಾಯುತ್ತಿದ್ದಾರೆ'a

Mar 29 2025, 11:36 AM IST

ಎಚ್‌.ಡಿ.ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭೇಟಿ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲ. ರಾಜಕೀಯ ಉದ್ದೇಶವಿದ್ದಿದ್ದರೆ ಮುಸುಕು ಹಾಕಿಕೊಂಡು ಗೌಪ್ಯವಾಗಿ ಭೇಟಿಯಾಗುತ್ತಿದ್ದೆವು. ಫೋಟೋ ತೆಗೆಸಿಕೊಂಡು ಮಾಧ್ಯಮಗಳ ಜತೆಗೆ ಹಂಚಿಕೊಳ್ಳುತ್ತಿರಲಿಲ್ಲ’ ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟ

  • < previous
  • 1
  • 2
  • 3
  • 4
  • 5
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved