ಕೇಂದ್ರ ಸರ್ಕಾರದ ಆಮದು ನೀತಿಯಿಂದ ರೈತರ ಮೇಲೆ ಕೆಟ್ಟ ಪರಿಣಾಮ: ಡಿ.ರವೀಂದ್ರನ್
Jun 16 2025, 02:35 AM ISTಭಾರತದಲ್ಲಿ ಅಗತ್ಯ ವಸ್ತುಗಳನ್ನು ಉತ್ಪಾದನೆ ಮಾಡುತ್ತಿದ್ದರೂ ಬೇರೆ ದೇಶಗಳಿಂದ ಆಮದು ಮಾಡಿಕೊಳ್ಳಲಾಗುತ್ತಿದೆ. ಶೇ.60 ರಷ್ಟು ಅಡುಗೆ ಎಣ್ಣೆಯನ್ನು ಬೇರೆ ದೇಶಗಳಿಂದ ಆಮದಾಗುತ್ತಿದೆ. ಸ್ಥಳೀಯವಾಗಿಯೇ ನಾವು ಸೂರ್ಯಕಾಂತಿ, ಕಡಲೆ ಬೀಜಗಳನ್ನು ನಮ್ಮ ದೇಶದಲ್ಲಿಯೇ ಬೆಳೆಯುತ್ತಿದ್ದೇವೆ. ಇಷ್ಟಿದ್ದರೂ ಎಣ್ಣೆ ಆಮದು ಅವಶ್ಯಕತೆ ಇದಿಯೇ.