• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ ಕೇರಳ ಸಮಾಜಂ ಪ್ರಥಮ ಓಣಂ ಸಂಭ್ರಮಾಚರಣೆ

Sep 15 2025, 01:01 AM IST
ಕೇರಳ ಸಮಾಜಂ ಉಡುಪಿ ಇದರ ಪ್ರಥಮ ಒಣಂ ಸಂಭ್ರಮಾಚರಣೆ ಭಾನುವಾರ ನಗರದ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಅದ್ದೂರಿಯಾಗಿ ಜರುಗಿತು.

ಉಡುಪಿ: 14ರಂದು ಕೇರಳ ಸಮಾಜಂ ಓಣಂ ಸಂಭ್ರಮಾಚರಣೆ

Sep 12 2025, 12:06 AM IST
ಕೇರಳ ಸಮಾಜಂ ಉಡುಪಿ ಸಂಘಟನೆ ವತಿಯಿಂದ 14ರಂದು ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಪ್ರಥಮ ಓಣಂ ಸಂಭ್ರಮಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲಾಗುವುದು.

ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?

Sep 07 2025, 01:00 AM IST
ಧರ್ಮಸ್ಥಳ ಗ್ರಾಮ ಬುರುಡೆ ರಹಸ್ಯ ಪ್ರಕರಣದಲ್ಲಿ ಕೇರಳ ಕಮ್ಯುನಿಸ್ಟ್ ಪಕ್ಷದ ಸಂಸದರೊಬ್ಬರಿಗೆ ಸಂಕಷ್ಟ ಎದುರಾಗಿದೆ. ಕೇರಳ ಸಂಸದ ಸಂತೋಷ್ ಕುಮಾರ್ ಅವರನ್ನು ಬುರುಡೆ ಟೀಂ ಭೇಟಿ ಮಾಡಿತ್ತು.

ಬಿ ಅಂದ್ರೆ ಬಿಹಾರ, ಬೀಡಿ : ಕೇರಳ ಕಾಂಗ್ರೆಸ್‌ ವಿವಾದ

Sep 06 2025, 01:01 AM IST
ಬೀಡಿ ಮೇಲಿನ ಜಿಎಸ್ಟಿ ದರವನ್ನು ಶೇ.28ರಿಂದ 18ಕ್ಕೆ ಇಳಿಸಿದ್ದನ್ನು ಟೀಕಿಸುವ ಭರದಲ್ಲಿ ಕಾಂಗ್ರೆಸ್‌ ಎಡವಟ್ಟು ಮಾಡಿಕೊಂಡಿದೆ. ಕೇರಳ ಕಾಂಗ್ರೆಸ್‌ ಘಟಕದ ಈ ಟ್ವೀಟ್‌ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದು, ವಿವಾದದ ಬಳಿಕ ಪಕ್ಷ ಕ್ಷಮೆ ಯಾಚಿಸಿದೆ.

ಧರ್ಮಸ್ಥಳ ಬುರುಡೆ ಕೇಸ್‌ಗೆ ಕೇರಳ ಲಿಂಕ್ !

Sep 06 2025, 01:01 AM IST
ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣದ ಸಂಚು ನೆರೆಯ ಕೇರಳ ರಾಜ್ಯಕ್ಕೂ ವ್ಯಾಪಿಸಿದೆ. ಧರ್ಮಸ್ಥಳ ಕ್ಷೇತ್ರದ ತೇಜೋವಧೆಗೆ ಸಂಬಂಧಿಸಿ ಕೇರಳ ಮೂಲದ ಯೂಟ್ಯೂಬರ್ ಮನಾಫ್‌ ಎಂಬಾತನಿಗೆ ಎಸ್ಐಟಿ ನೋಟಿಸ್‌ ಜಾರಿಗೊಳಿಸಿದೆ.

ಕಾಮಚೇಷ್ಟೆ ಆರೋಪಿ ಕೇರಳ ಶಾಸಕ ಕಾಂಗ್ರೆಸ್ಸಿಂದ ಸಸ್ಪೆಂಡ್‌

Aug 26 2025, 01:03 AM IST
ಲೈಂಗಿಕ ದೌರ್ಜನ್ಯದ ಹಲವಾರು ಆರೋಪಗಳನ್ನು ಎದುರಿಸುತ್ತಿರುವ ಕೇರಳ ಕಾಂಗ್ರೆಸ್ ಶಾಸಕ ರಾಹುಲ್ ಮಮಕೂಟತಿಲ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಸೋಮವಾರ ಅಮಾನತು ಮಾಡಲಾಗಿದೆ.

ಕೇರಳ ಕೈ ಶಾಸಕ ರಾಹುಲ್ ಇನ್ನೊಂದು ಕಾಮ ಪುರಾಣ !

Aug 25 2025, 01:00 AM IST
ಲೈಂಗಿಕ ದೌರ್ಜನ್ಯದ ಹಲವಾರು ಆರೋಪಗಳನ್ನು ಎದುರಿಸುತ್ತಿರುವ ಕಾಂಗ್ರೆಸ್ ಶಾಸಕ ರಾಹುಲ್ ಮಮಕೂಟತಿಲ್‌, ಮಹಿಳೆಯೊಬ್ಬರಿಗೆ ಗರ್ಭಪಾತ ಮಾಡಿಸಿಕೊಳ್ಳುವಂತೆ ಒತ್ತಾಯಿಸಿದ ಮತ್ತು ಆಕೆ ವಿರೋಧಿಸಿದಾಗ ಇನ್ನು ಕೆಲವೇ ಸೆಕೆಂಡಲ್ಲಿ ಕೊಂದುಬಿಡುತ್ತೇನೆ ಎಂದು ಬೆದರಿಸಿದ ಆಡಿಯೋ ವೈರಲ್‌ ಆಗಿದೆ.

ಕೇರಳ ಯುವ ಕಾಂಗ್ರೆಸ್‌ ಅಧ್ಯಕ್ಷನ ಬಗ್ಗೆ ರಿನಿ ಬಳಿಕ ಹನಿ ಆರೋಪ

Aug 24 2025, 02:01 AM IST
ತನಗೆ ರಾಜಕಾರಣಿಯೊಬ್ಬರು 3 ವರ್ಷದಿಂದ ಅನುಚಿತ ಸಂದೇಶಗಳನ್ನು ಕಳಿಸಿ, ಹೋಟೆಲ್‌ಗೆ ಕರೆಯುತ್ತಿದ್ದ ಬಗ್ಗೆ ನಟಿ ರಿನಿ ಜಾರ್ಜ್‌ ಆರೋಪಿಸಿದ ಬೆನ್ನಲ್ಲೇ ಕೇರಳ ಕಾಂಗ್ರೆಸ್‌ನ ಯುವ ಘಟಕದ ಅಧ್ಯಕ್ಷ ಸ್ಥಾನ ತೊರೆದಿದ್ದ ಶಾಸಕ ರಾಹುಲ್ ಮಮಕೂಟತಿಲ್‌, ಇನ್ನೂ ಹಲವು ಹೆಂಗಳೆಯರಿಗೆ ಕಿರುಕುಳ ನೀಡಿರುವುದು ಬಯಲಾಗಿದೆ.

ಯುವ ನಾಯಕ ನನ್ನ ಹೋಟೆಲ್‌ಗೆ ಆಹ್ವಾನಿಸಿದ್ರು : ಕೇರಳ ನಟಿ ರಿನಿ ಆರೋಪ

Aug 22 2025, 01:00 AM IST
‘ಕೇರಳದ ಜನಪ್ರಿಯ ಪಕ್ಷವೊಂದರ ಯುವ ನಾಯಕರೊಬ್ಬರು ನನ್ನೊಂದಿಗೆ ಕಳೆದ 3 ವರ್ಷಗಳಿಂದ ಅನುಚಿತವಾಗಿ ವರ್ತಿಸುತ್ತಿದ್ದಾರೆ’ ಎಂದು ನಟಿ ರಿನಿ ಜಾರ್ಜ್‌ ಆರೋಪಿಸಿದ್ದಾರೆ. ಜತೆಗೆ, ಈ ಬಗ್ಗೆ ಬಹಿರಂಗವಾಗಿ ಮಾತನಾಡುತ್ತಿದ್ದಂತೆ ತಮ್ಮ ಮೇಲೆ ಸೈಬರ್‌ ದಾಳಿ ಆಗಿದೆ ಎಂದು ಹೇಳಿದ್ದಾರೆ.

ಛತ್ತೀಸ್‌ಗಡದಲ್ಲಿ ಕೇರಳ ಕ್ರೈಸ್ತ ಸನ್ಯಾಸಿನಿಯರಿಗೆ ಜಾಮೀನು

Aug 03 2025, 06:25 AM IST

ಮಾನವ ಕಳ್ಳಸಾಗಣೆ, ಬಲವಂತದ ಮತಾಂತರ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಕೇರಳದ ಇಬ್ಬರು ಸನ್ಯಾಸಿನಿಯರು ಸೇರಿದಂತೆ ಮೂವರಿಗೆ ಛತ್ತೀಸ್‌ಗಡದ ಬಿಲಾಸ್ಪುರ ವಿಶೇಷ ನ್ಯಾಯಾಲಯ ಶನಿವಾರ ಜಾಮೀನು ನೀಡಿದೆ

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 13
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved