ಕ್ರೈಸ್ತ, ಮುಸ್ಲಿಂ ಆಚರಣೆಗಳ ಕೇರಳ ಸಿಎಂ ಪ್ರಶ್ನಿಸ್ತಾರಾ? : ನಾಯರ್ ಸರ್ವೀಸ್ ಸೊಸೈಟಿ
Jan 03 2025, 12:33 AM IST: ದೇವಾಲಯಗಳಲ್ಲಿ ಪುರುಷರು ಮೇಲಂಗಿ ತೆಗೆಯು ಪದ್ಧತಿ ನಿಲ್ಲಬೇಕು ಎನ್ನುವ ಶಿವಗಿರಿ ಮಠದ ಸಚ್ಚಿದಾನಂದ ಶ್ರೀ ಮತ್ತು ಕೇರಳ ಸಿಎಂ ಪಿಣರಾಯಿ ವಿಜಯನ್ ನಿಲುವಿಗೆ ಎನ್ಎಸ್ಎಸ್ ಪ್ರಧಾನ ಕಾರ್ಯದರ್ಶಿ ಜಿ. ಸುಕುಮಾರನ್ ಕಿಡಿಕಾರಿದ್ದು, ‘ಪ್ರತಿಯೊಂದು ದೇವಾಲಯವು ತನ್ನದೇ ಆದ ಸಂಪ್ರದಾಯಗಳನ್ನು ಹೊಂದಿದೆ.