• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ

Nov 01 2025, 02:00 AM IST

ಕಾವೇರಿ ರೀತಿ ಕೃಷ್ಣಾ, ಭೀಮಾ, ಘಟಪ್ರಭ, ಮಲಪ್ರಭ ಮತ್ತು ದೋಣಿ ನದಿಗಳು ಕೂಡ ಕೈಗಾರಿಕೆಗಳಿಂದ ಬರುತ್ತಿರುವ ತ್ಯಾಜ್ಯ ಮತ್ತು ಗೃಹ ಬಳಕೆ ತ್ಯಾಜ್ಯಗಳಿಂದ ದೊಡ್ಡ ಮಟ್ಟದ ಜಲಮಾಲಿನ್ಯಕ್ಕೆ ತುತ್ತಾಗುತ್ತಿವೆ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ. ನರೇಂದ್ರಸ್ವಾಮಿ ಕಳವಳ 

ರಾಜ್ಯ ಸದಾ ಕೈಗಾರಿಕಾ ಸ್ನೇಹಿ

Oct 04 2025, 01:00 AM IST
ರಾಜ್ಯದ ಹಲವೆಡೆ ಕೋಲ್ಡ್‌ ಸ್ಟೋರೇಜ್‌ ಸ್ಥಾಪಿಸುವ ಇರಾದೆ ಇದೆ.

ಉಡುಪಿ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಅಧ್ಯಕ್ಷರಾಗಿ ಎಂ ವಸಂತ್‌ ಕಿಣಿ ಆಯ್ಕೆ

Sep 25 2025, 01:02 AM IST
ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ೨೦೨೫-೨೬ ನೇ ಸಾಲಿನ ಸಂಘದ ಅಧ್ಯಕ್ಷರಾಗಿ ಎಂ. ವಸಂತ ಕಿಣಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಣ್ಣ, ಮಧ್ಯಮ ಕೈಗಾರಿಕಾ ಕ್ಷೇತ್ರ ಬೆಳೆಯಲಿ

Sep 20 2025, 01:00 AM IST
ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಕ್ಷೇತ್ರವು ದೊಡ್ಡ ಮಟ್ಟದಲ್ಲಿ ಬೆಳೆಯುವ ಮೂಲಕ ಇಂದಿನ ಎಐ ತಂತ್ರಜ್ಞಾನದ ಜಗತ್ತನ್ನು ಬದಲಾಯಿಸುವಂತಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ವಿ.ಅಭಿಷೇಕ್ ತಿಳಿಸಿದರು.

ಕೈಗಾರಿಕಾ ಪ್ರದೇಶಕ್ಕೆ ವಿದ್ಯುತ್‌ ವ್ಯತ್ಯಯವಾಗಬಾರದು: ತಮ್ಮಯ್ಯ ಸೂಚನೆ

Aug 20 2025, 01:30 AM IST
ಚಿಕ್ಕಮಗಳೂರು, ಅಂಬಳೆಯ ಕೆಐಎಡಿಬಿ ಕೈಗಾರಿಕಾ ಪ್ರದೇಶಕ್ಕೆ ವಿದ್ಯುತ್ ಮತ್ತು ನೀರು ಸರಬರಾಜಿನಲ್ಲಿ ವ್ಯತ್ಯಯವಾಗದಂತೆ ನೋಡಿ ಕೊಳ್ಳಬೇಕು ಎಂದು ಶಾಸಕ ಎಚ್.ಡಿ. ತಮ್ಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಿವೇಶನ ಇ ಸ್ವತ್ತು ನೀಡಲು ಸುವರ್ಣಕಾರರ ಕೈಗಾರಿಕಾ ಕೆಲಸಗಾರರ ಸಹಕಾರಿ ಸಂಘ ಒತ್ತಾಯ

Aug 14 2025, 01:00 AM IST
ಸಂಘವು 1964ರಲ್ಲಿ ನೋಂದಣಿಯಾಗಿದ್ದು, ಸಂಘದ ಸದಸ್ಯರಿಗೆ ನಿವೇಶನ ನೀಡುವ ಸಲುವಾಗಿ ಇಜಾರಿಲಕ್ಮಾಪುರದ ಸರ್ವೇ ನಂಬರ್‌ 29 ಬ ಮತ್ತು 30ರಲ್ಲಿ 19 ಎಕರೆ ಜಮೀನನ್ನು ಸರ್ಕಾರ ಮಂಜೂರು ಮಾಡಿತ್ತು. 1980ರಲ್ಲಿ ಸಹಾಯಕ ಆಯುಕ್ತರು ಈ ಜಮೀನನ್ನು ಅವಾರ್ಡ್‌ ಮಾಡಿದ್ದಾರೆ.

ಕಡೇಚೂರು ಕೈಗಾರಿಕಾ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಖ್ಯಾತಿ ತಜ್ಞರ ಅಧ್ಯಯನ

Aug 01 2025, 11:45 PM IST
ಕಡೇಚೂರು ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿನ ಕೆಮಿಕಲ್‌ ಕಂಪನಿಗಳಿಂದಾಗುತ್ತಿರುವ ಪರಿಸರ ಮಾಲಿನ್ಯ ಹಾಗೂ ಜನ- ಜಲ ಜೀವನದ ಆರೋಗ್ಯದ ಮೇಲಾಗುತ್ತಿರುವ ದುಷ್ಪರಿಣಾಮಗಳ ಕುರಿತು ಅಂತಾರಾಷ್ಟ್ರೀಯ ಮಟ್ಟದ ಪರಿಸರ ತಜ್ಞರ ಮೂಲಕ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲು ಯತ್ನಿಸಲಾಗುವುದು

ಬೈಂದೂರು ಶಾಸಕರಿಂದ 210 ಫಲಾನುಭವಿಗಳಿಗೆ ಕೈಗಾರಿಕಾ ಕಿಟ್ ವಿತರಣೆ

Jul 28 2025, 01:03 AM IST
ಗ್ರಾಮೀಣ ಪ್ರದೇಶದ 210 ಫಲಾನುಭವಿಗಳಿಗೆ ಉಪಕರಣಗಳ ಕಿಟ್‌ಗಳನ್ನು ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ ವಿತರಿಸಿದರು.

ಧಾರವಾಡ ಕೈಗಾರಿಕಾ ವಲಯಕ್ಕೆ ನೀರು ಪೂರೈಕೆಗೆ ತೀವ್ರ ವಿರೋಧ

Jul 20 2025, 01:18 AM IST
ಹಿಡಕಲ್‌ ಜಲಾಶಯದಿಂದ ಧಾರವಾಡ ಕೈಗಾರಿಕಾ ವಲಯಕ್ಕೆ ನೀರು ಪೂರೈಕೆ ಮಾಡಲು ಸರ್ಕಾರ ಮುಂದಾಗಿರುವ ಧೋರಣೆಗೆ ಖಂಡನೆ

ಕೈಗಾರಿಕಾ ಕ್ಷೇತ್ರದಲ್ಲಿ ಸ್ಕಿಲ್‌, ಸ್ಕೇಲ್‌, ಸ್ಪೀಡ್‌ ಅಗತ್ಯ: ಕೇಂದ್ರ ಸಚಿವ ಜೋಶಿ

Jul 13 2025, 01:18 AM IST
ಕರ್ನಾಟಕ ಮಟೇರಿಯಲ್ ಟೆಸ್ಟಿಂಗ್‌ ಆ್ಯಂಡ್ ರಿಸರ್ಚ್ ಸೆಂಟರ್ ವತಿಯಿಂದ ನೀಡಲಾಗುವ ಪ್ರಮಾಣ ಪತ್ರದ ಬಗ್ಗೆ ಮಾರ್ಕೆಟಿಂಗ್ ಮಾಡುವ ಅವಶ್ಯಕತೆ ಇದೆ. ಸಂಸ್ಥೆಯನ್ನು ಮತ್ತಷ್ಟು ಎತ್ತರಕ್ಕೆ ಬೆಳೆಸಿ, ಗುಣಮಟ್ಟದ ವಸ್ತುಗಳ ಉತ್ಪಾದನೆಗೆ ಕೈಜೋಡಿಸಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved