• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೈಗಾರಿಕೆ ಆರಂಭಿಸಿ ಜನರಿಗೆ ಉದ್ಯೋಗ ನೀಡಿ: ಜಿ.ಎನ್.ನಾಗರಾಜು ಒತ್ತಾಯ

Oct 30 2025, 01:30 AM IST
ಸರ್ಕಾರಗಳ ನಿರ್ಲಕ್ಷ್ಯದಿಂದ ಬಡವರಿಗೆ ನಿವೇಶನ ಇಲ್ಲದೇ ಸಾವಿರಾರು ಕುಟುಂಬಗಳು ಬೀದಿಯಲ್ಲಿ ಬಿದ್ದಿವೆ. ಸಮರ್ಪಕ ಉದ್ಯೋಗ, ಕೂಲಿ ನೀಡುವಲ್ಲಿ ವಿಫಲ ಕಂಡಿವೆ. ಸಂವಿಧಾನಾತ್ಮಕವಾಗಿ ಕೂಲಿಗಾರರಿಗೆ ಸಿಗಬೇಕಾದ ಸೌಲಭ್ಯಕ್ಕಾಗಿ ಒಂದೂಗೂಡಿ ಹೋರಾಟ ನಡೆಸಬೇಕಿದೆ.

ಬಳ್ಳಾರಿ ಜಿಲ್ಲೆಯ ಕೈಗಾರಿಕೆ ಬೆಳವಣಿಗೆ ಪ್ರಗತಿದಾಯಿಕ

Oct 28 2025, 12:20 AM IST
ಬಿಡಿಸಿಸಿ ಅಂಡ್ ಐ ಬ್ಯುಸಿನೆಸ್ ಅವಾರ್ಡ್-2025 ಪ್ರಶಸ್ತಿ ಪ್ರದಾನ ಸಮಾರಂಭ ನಗರದ ಬಲಿಜ ಭವನದಲ್ಲಿ ಜರುಗಿತು.

ತಕ್ಷಣ ಕೈಗಾರಿಕೆ ಸ್ಥಾಪಿಸಿ, ಇಲ್ಲಾ ನಿವೇಶನ ಮರಳಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ.

Oct 01 2025, 01:01 AM IST
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೈಗಾರಿಕಾ ಸ್ಪಂದನ ಸಮಿತಿ ಸಭೆ, ಜಿಲ್ಲಾ ಏಕಗವಾಕ್ಷಿ ಸಮಿತಿ ಸಭೆ, ರಫ್ತು ಉತ್ತೇಜನ ಸಮಿತಿ ಸಭೆ, ಪ್ರಧಾನಮಂತ್ರಿಯವರ ಉದ್ಯೋಗ ಸೃಜನ ಯೋಜನೆಯ ಡಿ.ಎಲ್.ಎಂ.ಸಿ. ಸಭೆ ಹಾಗೂ ಪಿ.ಎಂ ವಿಶ್ವಕರ್ಮ ಯೋಜನೆಯ ಜಿಲ್ಲಾಮಟ್ಟದ ಅನುಷ್ಠಾನ ಸಮಿತಿ ಸಭೆ ನಡೆಯಿತು.

ಗ್ರಾಮೀಣರು ಗುಡಿ ಕೈಗಾರಿಕೆ ಆರಂಭಿಸಿ ಸ್ವಾವಲಂಬಿಗಳಾಗಿ

Sep 26 2025, 01:00 AM IST
ದೇವನಹಳ್ಳಿ: ಗ್ರಾಮೀಣ ಭಾಗದಲ್ಲಿ ಗುಡಿ ಕೈಗಾರಿಕೆಗಳನ್ನು ಪ್ರಾರಂಭಿಸಿ ಅವಶ್ಯಕ ವಸ್ತುಗಳನ್ನು ತಯಾರಿಸಿ ಸ್ವಾವಲಂಬಿಗಳಾಗಿ ಬದುಕಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.

ಮಧುಗಿರಿ ತಾಲೂಕಿನಲ್ಲಿ ಕೈಗಾರಿಕೆ ಸ್ಥಾಪನೆ

Sep 04 2025, 01:00 AM IST
ತೆರಿಯೂರು ಸುತ್ತಮುತ್ತ ಕೈಗಾರಿಕಾ ಘಟಕ ಸ್ಥಾಪಿಸಿ ಇಲ್ಲಿನ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಲಾಗುವುದು ಎಂದು ಶಾಸಕ ಕೆ.ಎನ್.ರಾಜಣ್ಣ ಭರವಸೆ ನೀಡಿದರು.

ಆರ್ಥಿಕಾಭಿವೃದ್ಧಿಗೆ ಕೈಗಾರಿಕೆ ಸಹಕಾರಿ

Aug 22 2025, 12:00 AM IST
ಯುವ ಶಕ್ತಿಯನ್ನು ಉದ್ಯಮಶೀಲರನ್ನಾಗಿಸಲು ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಅರಿವು ನೀಡಲಾಗುತ್ತಿದೆ, ಪ್ರತಿ ವರ್ಷ ದೇಶದಲ್ಲಿ ೧೫ ಲಕ್ಷ ಮಂದಿ ಪದವೀಧರರು ಹೊರ ಬರುತ್ತಿದ್ದು, ಈ ಪೈಕಿ ಶೇ.೧೦ ರಿಂದ ೧೫ ರಷ್ಟು ಮಂದಿಗೆ ಮಾತ್ರ ಉದ್ಯೋಗವಕಾಶ ಸಿಗುತ್ತಿದೆ, ಉಳಿದವರು ಸ್ವಯಂ ಉದ್ಯೋಗ ಆರಂಭಿಸುವಂತಾಗಬೇಕು

ಕೈಗಾರಿಕೆ ಕ್ರಾಂತಿ, ರೈತ ಕಲ್ಯಾಣದ ದಿವ್ಯ ಸಾಹಸಿಗೆ 60ರ ಸಂಭ್ರಮ

Aug 15 2025, 01:02 AM IST
ಮುರುಗೇಶ ನಿರಾಣಿ ಕರ್ನಾಟಕದ ಚಿರಪರಿಚಿತ ಹೆಸರು. ಉದ್ಯಮ, ರಾಜಕಾರಣ, ಸಮಾಜಸೇವೆ ಎಲ್ಲದರಲ್ಲೂ ಅದ್ಭುತ ಕ್ರಾಂತಿ ಮಾಡಿದ ಸದಾ ಹೊಸತನವನ್ನು ಬಯಸುವ ದೂರದೃಷ್ಟಿಯ ನಾಯಕ.

ವಿಶ್ವ ಆರ್ಥಿಕತೆಯಲ್ಲಿ ಜವಳಿ ಕೈಗಾರಿಕೆ ಪಾತ್ರ ಮಹತ್ವದ್ದು

Aug 09 2025, 02:06 AM IST
ವಿಶ್ವದ ಆರ್ಥಿಕತೆಯಲ್ಲಿ ಜವಳಿ ಕೈಗಾರಿಕೋದ್ಯಮ ಪಾತ್ರ ಮಹತ್ತರವಾಗಿದೆ. ನೇಕಾರ ವೃತ್ತಿಯು ಇದರ ಮೂಲವಾಗಿದೆ ಎಂದು ಹಿರಿಯ ಪತ್ರಕರ್ತ ಡಾ. ಎಚ್.ಬಿ. ಮಂಜುನಾಥ ಅಭಿಪ್ರಾಯಪಟ್ಟಿದ್ದಾರೆ.

ಹೂಡಿಕೆ-ಪ್ರೋತ್ಸಾಹನಾ ನೀತಿ ಸಿದ್ಧಪಡಿಸಲು ಕೈಗಾರಿಕೆ, ಐಟಿ-ಬಿಟಿ ಇಲಾಖೆಗೆ ನಿರ್ದೇಶನ

Jul 31 2025, 01:48 AM IST
ಬಾಹ್ಯಾಕಾಶ (ಸ್ಪೇಸ್‌) ಪಾರ್ಕ್‌, ವಿದ್ಯುನ್ಮಾನ ಬಿಡಿಭಾಗಗಳ ತಯಾರಿಕಾ ಪಾರ್ಕ್‌ ಸೇರಿ ಮತ್ತಿತರ ಯೋಜನೆಗಳಲ್ಲಿ ಹೂಡಿಕೆ ಮಾಡುವವರನ್ನು ಉತ್ತೇಜಿಸಲು ಸರ್ಕಾರದಿಂದ ನೀಡಲಾಗುವ ರಿಯಾಯಿತಿಗಳ ಕುರಿತು ಹೂಡಿಕೆ-ಪ್ರೋತ್ಸಾಹನಾ ನೀತಿ ಸಿದ್ಧಪಡಿಸಲು ಕೈಗಾರಿಕಾ ಇಲಾಖೆ ಮತ್ತು ಐಟಿ-ಬಿಟಿ ಇಲಾಖೆ ನಿರ್ಧರಿಸಿವೆ.

ಕೈಗಾರಿಕೆ, ರೆಸಾರ್ಟ್‌ ತ್ಯಾಜ್ಯದಿಂದ ತುಂಗಭದ್ರೆ ಮಲಿನ!

Jul 28 2025, 12:34 AM IST
ನದಿ ತೀರದಲ್ಲಿ ನಡೆಯುವ ವಿವಿಧ ಚಟುವಟಿಕೆ, ಕಾರ್ಖಾನೆ, ರೆಸಾರ್ಟ್‌ ತ್ಯಾಜ್ಯಗಳಿಂದ ಈಗ ತುಂಗಾ ಮತ್ತು ಭದ್ರಾ ನದಿ ನೀರು ಮಲಿನವಾಗಿದೆ. ಹೀಗಾಗಿ ನಿರ್ಮಲ ತುಂಗಾ–ಭದ್ರಾ ಅಭಿಯಾನದ ತಂಡ ಶೃಂಗೇರಿಯಿಂದ ಗಂಗಾವತಿ ತಾಲೂಕಿನ ಕಿಷ್ಕಿಂಧೆ ವರೆಗೆ ಪಾದಯಾತ್ರೆ ನಡೆಸಿದೆ.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಆಂಧ್ರ ಕಾಲ್ತುಳಿತ ದೇವರ ಆಟ : ದೇಗುಲದ ಸ್ಥಾಪಕ!
ಸಿಂದೂರ ವೇಳೆ ಕಾಂಗ್ರೆಸ್‌ ನಿದ್ದೆ ಹಾಳು : ಮೋದಿ
ಇಸ್ರೋ ಮತ್ತೊಂದು ವಿಕ್ರಮ : ಭಾರತದ ನೆಲದಿಂದ ಅತಿ ಭಾರದ ಉಪಗ್ರಹ ಯಶಸ್ವಿ ಉಡಾವಣೆ
ಜಗನ್‌ ವಿರುದ್ಧ ಮಾಜಿ ಸಿಜೆಐ ರಮಣ ವಾಗ್ದಾಳಿ
ಸಾಲ ಮನ್ನಾ ಎಂಬುದು ರೈತರಿಗೆ ಚಟ : ಅಜಿತ್‌ ಪವಾರ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved