• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಕೀಲರಿಗೆ ಸಮನ್ಸ್ : ಸುಪ್ರೀಂ ಕೋರ್ಟ್‌ ಅಂಕುಶ

Nov 01 2025, 02:00 AM IST

ಎಸ್ಪಿಗಳ ಅನುಮತಿ ಇಲ್ಲದೆ ಕ್ರಿಮಿನಲ್‌ ಪ್ರಕರಣದ ತನಿಖೆಗೆ ಸಂಬಂಧಿಸಿ ತನಿಖಾ ಅಧಿಕಾರಿಗಳು (ಐಒ) ವಕೀಲರಿಗೆ ಸಮನ್ಸ್‌ ಜಾರಿಗೊಳಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌, ದೇಶದ ತನಿಖಾ ಸಂಸ್ಥೆಗಳಿಗೆ ಖಡಕ್‌ ಸೂಚನೆ ನೀಡಿದೆ.  

ಜಿಲ್ಲಾ ಕೋರ್ಟ್‌ ವಿಷಯದಿಂದ ದೂರವಿರಿ : ಸುಪ್ರೀಂಗೆ ಅಲಹಾಬಾದ್‌ ಹೈಕೋರ್ಟ್‌

Oct 31 2025, 03:30 AM IST

 ಕೆಳ ಹಂತದ ನ್ಯಾಯಾಲಯಗಳಿಗೆ ಸುಪ್ರೀಂ ಸೇವಾ ನಿಯಮ ರೂಪಿಸುವುದಕ್ಕೆ ದಶಕಗಳಿಂದಲೂ ಇರುವ ಆಕ್ಷೇಪ ಮತ್ತೊಮ್ಮೆ ಭುಗಿಲೆದ್ದಿದ್ದು, ‘ಜಿಲ್ಲಾ ನ್ಯಾಯಾಂಗ ನಮ್ಮ ವ್ಯಾಪ್ತಿಗೆ ಬರುತ್ತದೆ. ನೀವು ಅದರಿಂದ ದೂರವಿರಿ’ ಎಂದು ಅಲಹಾಬಾದ್‌ ಹೈಕೋರ್ಟ್‌ ಸುಪ್ರೀಂಕೋರ್ಟ್‌ಗೆ ಸಲಹೆ ನೀಡಿದೆ.

ಶಾಮನೂರು ಶುಗರ್ಸ್‌ನಿಂದ ಅಕ್ರಮವಾಗಿ ರೈತರ ಭೂ ಕಬಳಿಕೆ: ಹೈ ಕೋರ್ಟ್‌ ಮೊರೆ

Oct 31 2025, 02:30 AM IST
ಹರಿಹರ ತಾಲೂಕಿನ ಚಿಕ್ಕಬಿದರಿ, ಹರಪನಹಳ್ಳಿ ತಾಲೂಕಿನ ದುಗ್ಗಾವತಿ, ಕಡತಿ ಗ್ರಾಮಗಳಲ್ಲಿ ಶಾಮನೂರು ಶುಗರ್ಸ್‌, ಸ್ಯಾಂಸನ್‌ ಡಿಸ್ಟಿಲರಿಯವರು ಸುತ್ತಮುತ್ತಲ ಜಮೀನು ಕಬಳಿಸಿ, ರೈತರಿಗೆ ಮೋಸ ಮಾಡಿ, ಭೂಮಿಯನ್ನು ತಮ್ಮ ಹೆಸರಿಗೆ ಮಾಡಿಕೊಂಡಿದ್ದಾರೆ ಎಂದು ಚಿಕ್ಕಬಿದರಿ, ದುಗ್ಗಾವತಿ ಗ್ರಾಮದ ರೈತರು ದಾವಣಗೆರೆಯಲ್ಲಿ ಆರೋಪಿಸಿದ್ದಾರೆ.

ದರ್ಶನ್‌ಗೆ ಹೊದಿಕೆ, ಬಟ್ಟೆಗೆ ಕೋರ್ಟ್‌ ಆದೇಶ

Oct 30 2025, 05:19 AM IST

 ನಟ ದರ್ಶನ್‌ ಹಾಗೂ ಇತರ ಐದು ಆರೋಪಿಗಳಿಗೆ ಹೊಸ ಮತ್ತು ಸೂಕ್ತ ಗುಣಮಟ್ಟದ ಚಾದರ ಹಾಗೂ ಇತರೆ ಬಟ್ಟೆ ಒದಗಿಸಬೇಕು. ಅವನ್ನು ತಿಂಗಳಿಗೊಮ್ಮೆ ಸ್ವಚ್ಛಗೊಳಿಸಬೇಕು. ಸುರಕ್ಷಿತ ಬ್ಯಾರಕ್‌, ಸೆಲ್‌ಗೆ ಅವರನ್ನು ವರ್ಗಾಯಿಸಿ ಎಂದು 57ನೇ ಸಿಸಿಎಚ್ ಕೋರ್ಟ್ನಿ ರ್ದೇಶಿಸಿದೆ.

ಸಮ್ಮತಿಯ ಲೈಂಗಿಕ ಕ್ರಿಯೆ ರೇ* ಅಲ್ಲ : ಕೋರ್ಟ್‌

Oct 28 2025, 11:08 AM IST

ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿ ಓಯೋ ರೂಮಿಗೆ ಕರೆದುಕೊಂಡು ಹೋಗಿ ಲೈಂಗಿಕ ಕ್ರಿಯೆ ನಡೆಸಿದ ಆರೋಪದ ಮೇಲೆ ಯುವಕನ ವಿರುದ್ಧ ಮಹಿಳೆ ದಾಖಲಿಸಿದ್ದ ಅತ್ಯಾಚಾರ ಪ್ರಕರಣ ರದ್ದುಪಡಿಸಿರುವ ಹೈಕೋರ್ಟ್‌, ‘ಸಮ್ಮತಿಯ ಲೈಂಗಿಕ ಕ್ರಿಯೆ ಅಪರಾಧವಲ್ಲ’ ಎಂದು ತೀರ್ಪು ನೀಡಿದೆ.

ಪಿಟಿಸಿಎಲ್‌ ಜಾಗ ಅಕ್ರಮ ಮಾರಾಟ ಪ್ರಶ್ನಿಸ್ಬಹುದು: ಕೋರ್ಟ್‌

Oct 27 2025, 12:15 AM IST

ಕರ್ನಾಟಕ ಪರಿಶಿಷ್ಟ ಜಾತಿಗಳ ಮತ್ತು ಪರಿಶಿಷ್ಟ ವರ್ಗಗಳ (ಕೆಲ ಭೂಮಿಗಳ ವರ್ಗಾವಣೆ ನಿಷೇಧ-ಪಿಟಿಸಿಎಲ್‌) ಕಾಯ್ದೆಯಡಿ ಮಂಜೂರಾದ ಜಮೀನು ಬೇರೊಬ್ಬರಿಗೆ ವರ್ಗಾವಣೆ/ಮಾರಾಟ ಮಾಡುವುದು ಅಕ್ರಮ ಹಾಗೂ ಅನೂರ್ಜಿತವೆಂದು ಪುನರುಚ್ಚರಿಸಿರುವ ಹೈಕೋರ್ಟ್‌

ರೈಲಡಿ ಬಿದ್ದು ಕಾಲು ಕಳೆದುಕೊಂಡವಗೆ ಕೋರ್ಟ್‌ ನೆರವು

Oct 27 2025, 12:15 AM IST

ರೈಲಿನಡಿ ಸಿಲುಕಿ ಎರಡೂ ಕಾಲು ಕಳೆದುಕೊಂಡ ಪ್ರಯಾಣಿಕನಿಗೆ ಟಿಕೆಟ್‌ ಖರೀದಿಸಿದ ನಿಖರ ಸಮಯದ ಕುರಿತು ಅನುಮಾನ ವ್ಯಕ್ತಪಡಿಸಿ ಪರಿಹಾರ ನಿರಾಕರಿಸಿದ್ದ ರೈಲ್ವೆ ಕ್ಲೇಮು ನ್ಯಾಯಾಧಿಕರಣದ ಆದೇಶ ರದ್ದುಪಡಿಸಿದ ಹೈಕೋರ್ಟ್‌, 8 ಲಕ್ಷ ರು. ಪರಿಹಾರ ಘೋಷಿಸಿದೆ

ಎಸಿಎಫ್ ಕೋರ್ಟ್‌ ಒಕ್ಕಲೆಬ್ಬಿಸುವ ಪ್ರಕ್ರಿಯೆ

Oct 22 2025, 01:03 AM IST
ಕರ್ನಾಟಕ ಅರಣ್ಯ ಕಾಯಿದೆ ಅಡಿಯಲ್ಲಿ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿರುವ ಸಂಬಂಧ ಜಿಲ್ಲಾದ್ಯಂತ ಸಾವಿರಾರು ಅರಣ್ಯವಾಸಿಗಳಿಗೆ ವಿಚಾರಣೆ ಹಾಜರಾಗಲು ನೋಟಿಸ್ ನೀಡಲಾಗುತ್ತಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್‌ ಸಿಜೆಐಗೆ ಅಪಮಾನ ಖಂಡಿಸಿ ಬೃಹತ್‌ ಪ್ರತಿಭಟನೆ

Oct 14 2025, 01:02 AM IST
ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರಿಗೆ ಅಪಮಾನ ಮಾಡಿದ ವಕೀಲ ರಾಕೇಶ್ ಕಿಶೋರ್ ಎಂಬವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು

ಮಾವನ ತಿಥಿ ಮಾಡಲು ಅಳಿಯಗೆ ಕೋರ್ಟ್‌ ಪೆರೋಲ್‌

Oct 13 2025, 08:03 AM IST

ಮಾವನ ಮರಣಕ್ಕೆ ಪೆರೋಲ್‌ ನೀಡಲು ಜೈಲಿನ ಕೈಪಿಡಿಯಲ್ಲಿ ಅವಕಾಶ ಇಲ್ಲದಿದ್ದರೂ, ತಂದೆಯನ್ನು ಕಳೆದುಕೊಂಡು ಸಂಕಷ್ಟದಲ್ಲಿರುವ ಅನಾರೋಗ್ಯಪೀಡಿತ ಪತ್ನಿಗೆ ನೆರವಾಗಲುತಿಥಿ ಹಾಗೂ ಅಂತಿಮ ವಿಧಿ-ವಿಧಾನ ಪೂರೈಸಲು  ವ್ಯಕ್ತಿಗೆ 15 ದಿನಗಳ ಪೆರೋಲ್‌ ನೀಡುವಂತೆ   ಆದೇಶಿಸಿ ಹೈಕೋರ್ಟ್‌ ಮಾನವೀಯತೆ ಮೆರೆದಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 21
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved